• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೆಹಲಿಯಲ್ಲಿ ಬಜೆಪಿಗೆ ಅಧಿಕಾರ: ಶಿರಸಿಯಲ್ಲಿ ಸಂಭ್ರಮ
ಆಪ್ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಚುನಾವಣೆಯಲ್ಲಿ ಸೋತಿದ್ದಾರೆ. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡಾ ಸೋತಿದ್ದಾರೆ. ಕಾಂಗ್ರೆಸ್ ಡಬಲ್ ಜೀರೋ ಸಾಧನೆ ಮಾಡಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಶಿರಸಿಯ ಪಂಡಿತ ಆಸ್ಪತ್ರೆಯ ವಿಷಯದಲ್ಲಿ ಜನರಲ್ಲಿ ಅನಗತ್ಯ ಗೊಂದಲ ಬೇಡ: ಜಗದೀಶ ಗೌಡ
ಶಿರಸಿಯ ಪಂಡಿತ ಆಸ್ಪತ್ರೆಯ ವಿಷಯವಾಗಿ ಸಾರ್ವಜನಿಕರಿಗೆ ಗೊಂದಲ ಮೂಡಿಸುವ ಹೇಳಿಕೆ, ಪ್ರತಿಭಟನೆ ನಡೆಯುತ್ತಿದೆ. ಇದನ್ನು ಮಲ್ಟಿ ಸ್ಪೆಷಾಲಿಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಂದು ಸರ್ಕಾರ ಎಲ್ಲಿಯೂ ಆದೇಶ ಮಾಡಿಲ್ಲ.
ದೆಹಲಿಯಲ್ಲಿ ಅರಳಿದ ಕಮಲ: ಕಾರವಾರದಲ್ಲಿ ಬಿಜೆಪಿ ವಿಜಯೋತ್ಸವ
ಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೆಹಲಿ ಮತದಾರರಿಗೆ ಜೈಕಾರ ಹಾಕಲಾಯಿತು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಕಾರ್ಯಕರ್ತರು ಸಂಭ್ರಮಿಸಿದರು.
ಸಮುದ್ರ ಸಂರಕ್ಷಿತ ವಲಯವಾಗಿ ಅಪ್ಸರಕೊಂಡ?
ಅಪ್ಸರಕೊಂಡ ವಲಯದಲ್ಲಿ ಅಪರೂಪವಾದ ಆಲಿವ್- ರಿಡ್ಲಿ ಆಮೆಗಳು ಹೆಚ್ಚು ಕಂಡುಬರುತ್ತವೆ. ಹೀಗಾಗಿ ಆಮೆಗಳ ಸಂತತಿ ಉಳಿವಿಗಾಗಿ ಅಪ್ಸರಕೊಂಡವನ್ನು ಸಂರಕ್ಷಿತ ವಲಯವಾಗಿ ಮಾಡುವ ಉದ್ದೇಶ ಹೊಂದಲಾಗಿದೆ.
ಜೋಯಿಡಾ ತಹಸೀಲ್ದಾರರಿಗೆ ಸರ್ಕಾರಿ ವಾಹನ ಇಲ್ಲ!
ಇಲ್ಲಿನ ತಹಸೀಲ್ದಾರರಿಗೆ ಕಳೆದ ೨ ವರ್ಷಗಳಿಂದ ಸರ್ಕಾರದ ವತಿಯಿಂದ ನೀಡುವ ಜೀಪ್ ವ್ಯವಸ್ಥೆ ಇಲ್ಲ. ಈ ಹಿಂದೆ ಬಳಕೆಯಲ್ಲಿದ್ದ ಜೀಪ್ ಸಂಪೂರ್ಣವಾಗಿ ಹಾಳಾಗಿದ್ದು, ಬಳಕೆಗೆ ಬರುತ್ತಿಲ್ಲ.
ಚಾಲಕರಿಗೆ ಸರ್ಕಾರಿ ಸೌಲಭ್ಯ ದೊರಕಿಸಲು ಪ್ರಯತ್ನ: ಶಿವರಾಮ ಹೆಬ್ಬಾರ್
ಯಲ್ಲಾಪುರ ತಾಲೂಕಿನ ರಿಕ್ಷಾ ಚಾಲಕರಿಗೆ ವಿಶೇಷವಾದ ಗೌರವವಿದ್ದು, ಯಾರೊಡನೆಯೂ ಅಸಭ್ಯವಾಗಿ ವರ್ತಿಸದೇ, ಹೆಚ್ಚಿನ ಬೆಲೆ ಕೇಳದೇ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಾಗುತ್ತಿರುವುದು ಶ್ಲಾಘನೀಯ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.
ದೇವಸ್ಥಾನಕ್ಕೆ ಭೂದಾನ ನೀಡುವುದು ಶ್ರೇಷ್ಠ ಕಾರ್ಯ: ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ
ದೇವಸ್ಥಾನಕ್ಕೆ ಭೂದಾನ ನೀಡಿದರೆ ವಿದ್ಯಾದಾನ, ಅನ್ನದಾನಕ್ಕಿಂತಲೂ ಅದು ಶ್ರೇಷ್ಠವಾದದ್ದು.
ಅರಬ್ಬೀ ಸಮುದ್ರದಲ್ಲಿ ಭಾರಿ ಪ್ರಮಾಣದಲ್ಲಿ ಮೀನು ಸಿಗುವ ಹೊತ್ತಲ್ಲೇ ಮತ್ಸ್ಯಕ್ಷಾಮ
ಮತ್ಸ್ಯ ಕ್ಷಾಮಕ್ಕೆ ಅವೈಜ್ಞಾನಿಕ ಬುಲ್ ಟ್ರಾಲ್, ಲೈಟ್ ಫಿಶಿಂಗ್ ಕಾರಣ ಎನ್ನುವುದು ಸಾಂಪ್ರದಾಯಿಕ ಮೀನುಗಾರಿಕೆ ಮಾಡುವವರ ಆರೋಪವಾಗಿದೆ.
ಪಾಲಕರು, ಶಿಕ್ಷಕರ ಶ್ರಮಕ್ಕೆ ಪ್ರತಿಫಲ ನೀಡಿ: ವಲಯ ಅರಣ್ಯಾಧಿಕಾರಿ ಎಸ್.ಎಸ್. ಬೈಲಾ
ನಿರಂತರ ಪ್ರಯತ್ನವಿದ್ದರೆ ಮಾತ್ರ ಸಾಧನೆ ಸಾಧ್ಯ. ಸಾಧನೆ ಮಾಡಿದ ನಂತರ ತಂದೆ- ತಾಯಿ ಮತ್ತು ಗುರುಗಳು ಜತೆಗೆ ಸ್ನೇಹಿತರನ್ನು ಮರೆಯಬಾರದು. ಇಂದು ಶಿಕ್ಷಣವೇ ಆಸ್ತಿಯಾಗಿದೆ.
ಕವಿತೆಗಳು ಸಾಮರಸ್ಯ ಕಟ್ಟುವ ಕೆಲಸ ಮಾಡಲಿ: ಎಲ್.ಎನ್. ಮುಕುಂದರಾಜ್
ಕಾವ್ಯಗಳ ಒಟ್ಟು ಮೌಲ್ಯ ಕಾವ್ಯದ ಆಶಯವೂ ಆಗಿರಬೇಕು. ಈ ನಿಟ್ಟಿನಲ್ಲಿ ಸದ್ಯ ಕಾವ್ಯ ಜಗತ್ತು ವೈಚಾರಿಕತೆಗೆ ತೆರೆದುಕೊಳ್ಳುವ ಮೂಲಕ ಸಾಮಾಜಿಕ ವೈರುಧ್ಯಗಳನ್ನು ಮೀರಿ ಸಾಮರಸ್ಯದ ನೆಲೆಗಳನ್ನು ಬಿತ್ತುವ ಕೆಲಸ ಮಾಡಬೇಕಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 483
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved