ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಕ್ತಿಗೆ ಶ್ರದ್ಧೆಯೇ ಆಧಾರ: ಬ್ರಹ್ಮಾನಂದ ಭಾರತೀ ಸ್ವಾಮೀಜಿ
ಪ್ರತಿಯೊಂದನ್ನೂ ನೋಡುತ್ತಿರುವವನು ಇದ್ದಾನೆ ಎಂದು ಅರಿತರೆ ತಪ್ಪುಗಳು ಕಡಿಮೆ ಆಗುತ್ತವೆ. ಅದು ಕೇವಲ ಹೊರಗಿನ ಕ್ಯಾಮೆರಾವಲ್ಲ, ಒಳಗೇನು ಆಲೋಚನೆ ಆಗುತ್ತದೆ ಎಂಬುದನ್ನೂ ಆ ಭಗವಂತನೆಂಬ ಕ್ಯಾಮೆರಾ ದಾಖಲಿಸುತ್ತದೆ.
ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮ್ಯಾನ್ ಹೋಲ್, ಮಲದ ಗುಂಡಿಗಳನ್ನು ಸ್ವಚ್ಛಗೊಳಿಸಲು ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಬೇಕು.
ಶಿರಸಿಯ 11 ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು
ನಗರ ಠಾಣೆ ಪೊಲೀಸರ ಸಾರ್ವಜನಿಕ ಸೇವಾ ಕಾರ್ಯಕ್ಕೆ ಪ್ರಮುಖರಾದ ರಾಘು ಗೌಳಿ, ಗಜಾನನ ಸಕಲಾತಿ, ವಾಮನ ಮಾಡಗೇರಿ, ಅನಿಲ ನಾಯ್ಕ ಕೈಜೋಡಿಸಿದ್ದಾರೆ.
ಕಲಿಕಾ ಹಬ್ಬದಿಂದ ಮಕ್ಕಳ ಉತ್ಸಾಹ ಇಮ್ಮಡಿ: ಎಂ.ಆರ್. ಶಿವರಾಮು
ಮೂಲ ಸಾಕ್ಷರತೆ ಮತ್ತು ಅಕ್ಷರ ಜ್ಞಾನ ನಮ್ಮೆಲ್ಲರ ಆದ್ಯತೆಯಾಗಿದೆ. ಇಲಾಖೆಯು ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಮಹತ್ವ ನೀಡಿದೆ.
ವಿದ್ಯಾರ್ಥಿ ಜೀವನ ಬದುಕಿನ ಮಹತ್ವದ ಘಟ್ಟ: ಅರುಣಕುಮಾರ
ವ್ಯಕ್ತಿಗೆ ಸಂಸ್ಕಾರ ತುಂಬಾ ಮುಖ್ಯ. ಶಿಕ್ಷಣದಿಂದ, ಓದಿನಿಂದ ಒಳ್ಳೆಯವರ ಒಡನಾಟದಿಂದ ಸಿಗುತ್ತದೆ.
ವ್ಯಕ್ತಿತ್ವದ ವಿಕಾಸಕ್ಕೆ ಕೌಶಲ್ಯ ಅಗತ್ಯ: ಶಂಭುಲಿಂಗ ನಡುವಿನಮನಿ
ನಮ್ಮೊಳಗಿನ ನಾಯಕತ್ವದ ಗುಣದಿಂದ ಸಮಾಜಕ್ಕೆ ಸಾರ್ಥಕ ಕೊಡುಗೆ ನೀಡಲು ಸಾಧ್ಯ. ನಾವು ಬೆಳೆಯುವ ಜತೆಗೆ ನಮ್ಮವರನ್ನೂ ಬೆಳೆಸಿದಾಗ ಸಾಮಾಜಿಕ ಪರಿಕಲ್ಪನೆಗೆ ಒಂದು ಅರ್ಥ ಬಂದೀತು.
ಅನಂತಮೂರ್ತಿ ಹೆಗಡೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಪ್ರಕರಣದ ವಾದವನ್ನು ಆಲಿಸಿ, ಕೂಲಂಕಷವಾಗಿ ಪರಿಶೀಲನೆ ನಡೆಸಿದ ನ್ಯಾಯಾಧೀಶರು, ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿದ್ದಾರೆ.
ಒಂದೇ ದಿನ 3 ಬಾರಿ ಕಾರವಾರದ ಶಿರ್ವೆ ಗುಡ್ಡ ಏರಿದ ಸಾಹಸಿ ರಮೇಶ್!
ಸ್ಥಳೀಯರಲ್ಲಿ ಪ್ರವಾಸೋದ್ಯಮ ಹಾಗೂ ಚಾರಣಪ್ರಿಯರಲ್ಲಿ ಈ ಬಗ್ಗೆ ಆಸಕ್ತಿ ಮೂಡಿಸಲು ಶಿರ್ವೆ ಗುಡ್ಡದ ಬಗ್ಗೆ ಹೊರ ಜಗತ್ತಿಗೆ ಯುವ ಜನರಿಗೆ ತಲುಪಲು ಈ ವಿಭಿನ್ನ ಯೋಜನೆ ಕೈಗೊಂಡಿದ್ದಾಗಿ ರಮೇಶ ಶ್ರಿನಿವಾಸಪುರ ತಿಳಿಸಿದ್ದಾರೆ.
ಕೌಟುಂಬಿಕ ದೌರ್ಜನ್ಯದ 213 ಕೇಸ್ ಇತ್ಯರ್ಥ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ದಾಖಲಾಗಿರುವ ಈ ಎಲ್ಲ ಪ್ರಕರಣಗಳಲ್ಲಿ ನೊಂದ ಮಹಿಳೆಯರು ಕೌಶಲ್ಯ ತರಬೇತಿ ಪಡೆಯಲು ಇಚ್ಛೆಯಿದ್ದಲ್ಲಿ ಅವರಿಗೆ ಅಗತ್ಯ ತರಬೇತಿಗೆ ವ್ಯವಸ್ಥೆ ಮಾಡಬೇಕು. ಈ ಮೂಲಕ ಅವರು ಸ್ವ ಉದ್ಯೋಗ ಅಥವಾ ಸ್ವಾವಲಂಬಿ ಜೀವನ ಸಾಗಿಸಲು ನೆರವು ನೀಡಬೇಕು.
ಸದೃಢ ಸಂಘಟನೆಯಿಂದ ಪ್ರಗತಿ: ಶಾಸಕ ಶಿವರಾಮ ಹೆಬ್ಬಾರ
ಶ್ರದ್ಧೆಯಿಂದ ಸಮಾಜದ ಸಂಘಟನೆ ನಡೆಯಬೇಕಾದರೆ ಮುಂದೆ ಗುರಿ ಮತ್ತು ಹಿಂದೆ ಗುರು ಇದ್ದರೆ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ಅಲ್ಲದೇ ಸಾಮಾಜಿಕ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು.
< previous
1
...
99
100
101
102
103
104
105
106
107
...
483
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!