ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂಗತ ಜಲವಿದ್ಯುತ್ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ತಾಲೂಕು ಒಕ್ಕೂಟ ವಿರೋಧ
ಪರಿಸರ ಸೂಕ್ಷ್ಮ ಪಶ್ಚಿಮಘಟ್ಟ ಪ್ರದೇಶದಲ್ಲಿ ಶರಾವತಿ ಭೂಗತ ಜಲ ವಿದ್ಯುತ್ ಯೋಜನೆ ಅನುಷ್ಠಾನ ಮಾಡುವುದು ಯೋಗ್ಯವಲ್ಲ. ಉದ್ದೇಶಿಸಿತ ಯೋಜನೆ ಅನುಷ್ಠಾನಕ್ಕೆ ಬಂದರೆ ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಭೂಕುಸಿತದ ಅಪಾಯದ ಆತಂಕವಿದೆ.
ಗೋವು ಸಾಕಿದವರಿಗೆ ದರಿದ್ರತನ ಬಾರದು: ಸಚಿವ ಮಂಕಾಳ ವೈದ್ಯ
ಭೂಮಿಯ ಮೇಲೆ ಮನುಷ್ಯ ಜೀವಿಸಲು ಆರಂಭಿಸದಾಗಿನಿಂದ ಗೋವು ಇದೆ. ಗೋವನ್ನು ಸಾಕುವುದಕ್ಕೆ ಒಂದು ಇತಿಹಾಸವಿದೆ. ಗೋವಿನ ಯಾವ ಉತ್ಪನ್ನವೂ ಅಪ್ರಯೋಜಕವಲ್ಲ. ಮಗುವಾಗಿದ್ದಾಗ ತಾಯಿಯ ಹಾಲು ನಂತರ ಆಕಳ ಹಾಲು ಬೇಕು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪಾರ್ ಕಾರ್ಡ್ಗಾಗಿ ಶೇ. 50ಕ್ಕಿಂತ ಹೆಚ್ಚು ನೋಂದಣಿ
ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ದೇಶಾದ್ಯಂತ ಎಲ್ಲ ಶಾಲಾ ಮಕ್ಕಳಿಗೆ 12 ಅಂಕಿಯ ಅಪಾರ್ ಗುರುತಿನ ಚೀಟಿ ವಿತರಿಸುವ ಯೋಜನೆಯನ್ನು ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯ 2024ರ ಜೂನ್ನಿಂದ ಆರಂಭಗೊಂಡಿದೆ.
ಅನಂತಮೂರ್ತಿ ಹೆಗಡೆ ಕ್ಷಮೆ ಯಾಚಿಸದಿದ್ದರೆ ಪ್ರತಿಭಟನೆ: ವಿ.ಎನ್. ನಾಯ್ಕ ಬೇಡ್ಕಣಿ
ನಾಲ್ಕು ವರ್ಷಗಳ ಹಿಂದೆ ಅನಂತಮೂರ್ತಿ ಹೆಗಡೆ ಎಂಬ ಹೆಸರನ್ನೇ ನಾವು ಕೇಳಿರಲಿಲ್ಲ. ದಿಢೀರ್ ಆಗಿ ಶಾಸಕ ಆಗಬೇಕು, ಎಂಪಿ ಆಗಬೇಕು, ಜನಪ್ರತಿನಿಧಿಯಾಗಬೇಕು ಎಂಬ ಆತುರದಲ್ಲಿ ಬಾಯಿಗೆ ಬಂದಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಿ.ಎನ್. ನಾಯ್ಕ ಬೇಡ್ಕಣಿ ತಿಳಿಸಿದರು.
ದೇಗುಲ ಸ್ವಾಯತ್ತೆಗೆ ಭಂಗ ತರುವ ಕಾಯ್ದೆ ಬೇಡ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ದೇವಸ್ಥಾನಗಳು ಸಮಾಜದ ಹೃದಯ. ಬೇಸರ, ಒತ್ತಡ ಇತ್ಯಾದಿಗಳಿಂದ ಭಾರವಾದ ಮನಸ್ಸಿನಿಗೆ ಶಾಂತಿ ಪಡೆಯಲು ದೇವಸ್ಥಾನಕ್ಕೆ ಬರುತ್ತಾರೆ. ಅವರ ಭಾರವನ್ನು ನಿವಾರಿಸಿ, ಶುದ್ಧೀಕರಿಸಿ, ಪುನಃ ಸಮಾಜಕ್ಕೆ ಕಳುಹಿಸುತ್ತದೆ.
ಬಸ್ಗೆ ಸಿಲುಕಿ ಕಾರ್ಮಿಕ ಸಾವು: ಸಿಬ್ಬಂದಿ ಪ್ರತಿಭಟನೆ
ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ಕಾರ್ಮಿಕರು ವಾಪಸ್ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಹತ್ತುವ ಭರದಲ್ಲಿ ಪಶ್ಚಿಮ ಬಂಗಾಳ ಮೂಲದ ಜಸ್ಟಿ ಮಂಡಲ್ ಎನ್ನುವ ಕಾರ್ಮಿಕ ಆಯ ತಪ್ಪಿ ಬಿದ್ದು ಬಸ್ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದರು.
ಆರಿಹೋಯ್ತು ಚಿಗಳ್ಳಿಯ ದೀಪನಾಥೇಶ್ವರ ದೇವಾಲಯದಲ್ಲಿ 4 ದಶಕದಿಂದ ನಿರಂತರವಾಗಿ ಉರಿಯುತ್ತಿದ್ದ ದೀಪ!
ಬುಧವಾರ ಮೂರೂ ದೀಪಗಳು ಆರಿರುವ ಸುದ್ದಿ ಗ್ರಾಮದಲ್ಲಿ ಕಾಡ್ಗಿಚ್ಚಿನಂತೆ ಹರಡಿದೆ. ಯಾವ ಕಾರಣಕ್ಕಾಗಿ ಈ ದೀಪಗಳು ಆರಿದವು ಎಂಬುದು ತಿಳಿಯದಂತಾಗಿದ್ದು, ವಿಷಯ ತಿಳಿದ ಸ್ಥಳೀಯರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ತಂಡೋಪತಂಡವಾಗಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ನಿಂದ ದ್ವೇಷದ ರಾಜಕಾರಣ: ಎನ್.ಎಸ್. ಹೆಗಡೆ ಕರ್ಕಿ
ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಅನಂತಮೂರ್ತಿ ಉಪವಾಸ ಸೇರಿದಂತೆ ಅನೇಕ ಹೋರಾಟ ಮಾಡಿ ವಸ್ತುಸ್ಥಿತಿಯನ್ನು ಜನರ ಮುಂದೆ ಇಟ್ಟಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ತಿಳಿಸಿದರು.
ಶಿರಸಿಲ್ಲಿ ಪೈಪ್ ಅಳವಡಿಕೆಗೆ ಬೇಕಾಬಿಟ್ಟಿ ರಸ್ತೆ ಅಗೆತ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ
₹೬೫ ಕೋಟಿ ಮೌಲ್ಯದ ಈ ಬೃಹತ್ ಯೋಜನೆಯನ್ನು ಜಲಮಂಡಳಿ ಅನುಷ್ಠಾನಗೊಳಿಸುತ್ತಿದೆ. ಈ ಕಾಮಗಾರಿ ಭಾಗವಾಗಿ ನಗರದ ೨೭ ವಾರ್ಡ್ಗಳಲ್ಲಿ ರಸ್ತೆ ಅಗೆದು ಪೈಪ್ ಹಾಕಲಾಗುತ್ತಿದೆ. ಆದರೆ, ರಸ್ತೆ ಅಗೆದ ಮಣ್ಣನ್ನು ಸಮರ್ಪಕವಾಗಿ ಮುಚ್ಚುತ್ತಿಲ್ಲ.
ಶೀಘ್ರ ಕಾರವಾರ ಬಂದರು ವಿಸ್ತರಣೆ ಕಾಮಗಾರಿ ಆರಂಭ: ಜಯರಾಮ್
ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ, ಜನರು ಆತಂಕ ಪಡುವುದು ಬೇಡ ಎಂದು ಜಯರಾಮ್ ರಾಯಪುರ ಸ್ಪಷ್ಟಪಡಿಸಿದರು.
< previous
1
...
100
101
102
103
104
105
106
107
108
...
483
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!