• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳಿಯಾಳದಲ್ಲಿ ಬಿರುಗಾಳಿ, ಮಳೆ, ಉದುರಿದ ಮಾವಿನಕಾಯಿ
ಹಳಿಯಾಳ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಬುಧವಾರ ಸಂಜೆ ಬಿರುಗಾಳಿ, ಮಳೆಗೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಕಟಾವಿಗೆ ಬಂದಂತಹ ಮಾವಿನ ಫಸಲು ಸಂಪೂರ್ಣವಾಗಿ ನೆಲಕ್ಕುದುರಿ ಬಿದ್ದಿದೆ. ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.
ಪಹಲ್ಗಾಮ್‌ ಘಟನೆ ಖಂಡಿಸಿ ಮುಂಡಗೋಡದಲ್ಲಿ ಮೌನ ಮೆರವಣಿಗೆ
ಶಿವಾಜಿ ಸರ್ಕಲ್ ವರೆಗೆ ತೆರಳಿ ಸರ್ಕಲ್ ನಲ್ಲಿ ಹುತಾತ್ಮರಾದವರ ಭಾವಚಿತ್ರಗಳ ಮುಂದೆ ಎಣ್ಣೆ ದೀಪ ಹಚ್ಚಿ ಶ್ರದ್ಧಾಂಜಲಿಯನ್ನು ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
ಜನಿವಾರ ಪ್ರಕರಣ ವಿರೋಧಿಸಿ ಯಲ್ಲಾಪುರದಲ್ಲಿ ಪ್ರತಿಭಟನೆ
ಇಂದು ಜನಿವಾರಕ್ಕೆ, ನಾಳೆ ಕುಂಕುಮಕ್ಕೂ ಕೈ ಹಾಕಿದರೆ ಆಶ್ಚರ್ಯವಿಲ್ಲ.
ಕೇಂದ್ರ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಇನ್ನಷ್ಟು ತಿಳಿವಳಿಕೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದು ಕಂಡು ಬಂದಿದೆ.
ಜನಿವಾರ ತೆಗೆಸಿದ ಪ್ರಕರಣದ ಹಿಂದೆ ಕೈವಾಡ: ಎಂ.ಜಿ.ಭಟ್
ಸಿಇಟಿ ಪರಿಕ್ಷೆ ವೇಳೆ ಜನಿವಾರ ತೆಗೆಸಿದ ದುರ್ಘಟನೆ ಹಲವು ಕಡೆ ಆಗಿರುವುದು ಹಿಂದೂ ಧರ್ಮವನ್ನು ಕೆಣಕಿ ನೋಡಿ, ಹಂತಹಂತವಾಗಿ ನಾಶ ಮಾಡಲು ನಡೆಸಿದ ಹೊಂಚು ಎನ್ನುವುದು ಸ್ಪಷ್ಟ.
ಪಹಲ್ಗಾಮ್‌ ದುರಂತ: ಬಚಾವಾದ ಉತ್ತರ ಕನ್ನಡದ ಪ್ರವಾಸಿಗರು
ಇದು ಉತ್ತರ ಕನ್ನಡದಿಂದ ಜಮ್ಮು ಕಾಶ್ಮೀರಕ್ಕೆ ಹೋದ 32 ಪ್ರವಾಸಿಗರು ಅನುಭವಿಸಿದ ಸಂಕಟ. ಕೇವಲ ಒಂದು ದಿನದಲ್ಲಿ ಇವರು ಭಾರಿ ಅಪಾಯದಿಂದ ಪಾರಾಗಿದ್ದಾರೆ.
ಮಕ್ಕಳಿಗೆ ಸಂಸ್ಕಾರ ನೀಡುವ ಜವಾಬ್ದಾರಿ ನಮ್ಮದು: ವಿಪ ಸದಸ್ಯ ಶಾಂತಾರಾಮ ಸಿದ್ದಿ
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ನಮ್ಮದು
ಸಹಕಾರಿ ಕ್ಷೇತ್ರ ಪಾರದರ್ಶಕತೆ ಅಳವಡಿಸಿಕೊಳ್ಳಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ತ್ರಿಭುವನ್ ವಿಶ್ವವಿದ್ಯಾಲಯದ ಮೂಲಕ ಸಹಕಾರಿ ಕ್ಷೇತ್ರದ ಮಾಹಿತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಸಮಾಜದ ಮುಖ್ಯವಾಹಿನಿಗೆ ಬುಡಕಟ್ಟು ಜನಾಂಗ: ಶಾಂತಾರಾಮ ಸಿದ್ದಿ
ವನವಾಸಿಗಳಲ್ಲಿರುವ ಪ್ರತಿಭೆಯನ್ನು ವಿಕಾಸ ಮಾಡಿಕೊಡುವ ಕೆಲಸ ಸಂಸ್ಥೆ ಮಾಡುತ್ತಿದೆ.
ಅಧಿಕಾರಿಗಳು ಜನರ ಪ್ರೀತಿ ಗಳಿಸಿ ಅರಣ್ಯ ಬೆಳೆಸಲಿ: ಶಾಸಕ ಶಿವರಾಮ ಹೆಬ್ಬಾರ
ಜನರೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಂಡರೆ ಮಾತ್ರ ಅರಣ್ಯ ಉಳಿಯುತ್ತದೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 544
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved