• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನವೂ ಮುಖ್ಯ: ಶಾಸಕ ಶಿವರಾಮ ಹೆಬ್ಬಾರ
ಎಸ್ಎಸ್ಎಲ್‌ಸಿ ನಂತರ ಹೆಣ್ಣುಮಕ್ಕಳು ಕಲಿಕೆ ಮೊಟಕುಗೊಳ್ಳಬಾರದೆಂಬ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳ ಹಾಸ್ಟೆಲ್ ನಿರ್ಮಾಣ ಮಾಡಲಾಗುತ್ತಿದೆ.
ಸಿದ್ದಾಪುರ ತಾಲೂಕಿನ ವಿವಿಧೆಡೆ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ
ನಾನು ಕೇವಲ ಭರವಸೆ ನೀಡುವ ಶಾಸಕನಲ್ಲ. ಕೃತಿಯ ಮೂಲಕ ಮಾಡುವ ಜನಪ್ರತಿನಿಧಿ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
15ನೇ ಹಣಕಾಸು ಯೋಜನೆ ಬಡ್ಡಿ ಹಣ ವಾಪಸ್‌ಗೆ ಗ್ರಾಮ ಪ್ರತಿನಿಧಿಗಳ ಒಕ್ಕೂಟ ವಿರೋಧ
೧೫ನೇ ಹಣಕಾಸು ಆಯೋಗದ ಕ್ರೋಡೀಕರಣದ ಬಡ್ಡಿ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ಇ- ಸ್ವರಾಜ್ ತಂತ್ರಾಂಶದಲ್ಲಿ ಅಳವಡಿಸಿ, ಸಪ್ಲಿಮೆಂಟರಿ ಆಕ್ಷನ್ ಪ್ಲಾನ್ ಮಾಡಲು ಅವಕಾಶ ನೀಡಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಭೂಗತ ಜಲವಿದ್ಯುತ್‌ ಯೋಜನೆ ಬೇಡ: ಗೇರುಸೊಪ್ಪ ನಗರಬಸ್ತಿಕೇರಿ ಗ್ರಾಪಂ ವಿಶೇಷ ಗ್ರಾಮಸಭೆಯಲ್ಲಿ ನಿರ್ಣಯ
ನದಿ ನೀರಿಗೆ ಸಮುದ್ರದ ಉಪ್ಪು ನೀರು ಸೇರುವ ಅಪಾಯದ ಹಿನ್ನೆಲೆ ಯೋಜನೆಯನ್ನು ಜಾರಿಗೊಳಿಸುವುದು ಯೋಗ್ಯವಲ್ಲ ಎನ್ನುವ ಅಭಿಪ್ರಾಯಕ್ಕೆ ನಾಗರಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಭಟ್ಕಳ ತಾಲೂಕಿನ ಕಿತ್ರೆ ದೇವಿಮನೆ ಶಕ್ತಿ ಕ್ಷೇತ್ರ: ರಾಘವೇಶ್ವರ ಭಾರತೀ ಶ್ರೀ
ಕಿತ್ರೆ ದೇವಿಮನೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ದೇವಿ, ಗುರು, ಶಿಷ್ಯರು ಹೀಗೆ ತ್ರಿವೇಣಿ ಸಂಗಮವಾಗಿದೆ.
ಹೋರಾಟಗಾರ ಅನಂತಮೂರ್ತಿ ಹೆಗಡೆ ವಿರುದ್ಧ ದೂರು
ಅನಂತಮೂರ್ತಿ ಹೆಗಡೆ ಮೇಲೆ ಹಾಗೂ ಪತ್ರಿಕಾಗೋಷ್ಠಿಯಲ್ಲಿದ್ದ ಇತರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಗಿದೆ.
ಯುವಪೀಳಿಗೆ ದೇಗುಲದ ಮಹತ್ವ ಅರಿಯಲಿ: ಮಧುಸೂದನ ಹಂಪಿಹೋಳಿ
ದೇವಸ್ಥಾನಗಳ ಅರ್ಚಕರು ತಪಸ್ವಿಗಳಾಗಬೇಕು. ಪೂಜಾ ಕಾರ್ಯಗಳು, ವಿಧಿ ವಿಧಾನಗಳು ವ್ಯವಸ್ಥಿತವಾಗಿ ನಡೆಯಬೇಕು.
ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡಿದರೆ ಸಮಾಜ ಮತ್ತಷ್ಟು ಎತ್ತರಕ್ಕೇರಲು ಸಾಧ್ಯವಾಗುತ್ತದೆ.
ಕವನ ಸಂಕಲನ ಮಾರಾಟ ಮಾಡಿ ಕ್ಯಾನ್ಸರ್ ರೋಗಿಗಳಿಗೆ ನೆರವು!
ಮೊದಲ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಪುಸ್ತಕ ಮಾರಾಟದಿಂದ ಬಂದ ₹25 ಸಾವಿರ ಹಣವನ್ನು ತಾಲೂಕಿನ ಇಬ್ಬರು ಬಡ ಕ್ಯಾನ್ಸರ್ ರೋಗಿಗಳಿಗೆ ನೀಡಿದ್ದಾರೆ.
ಮರುಡೇಶ್ವರದಲ್ಲಿ ಆನಂದವೇ ನೆಲೆ ನಿಂತಿದೆ: ರಾಘವೇಶ್ವರ ಭಾರತೀ ಶ್ರೀ
ಮರುಡೇಶ್ವರ ಕ್ಷೇತ್ರ ದಿವ್ಯ- ರಮ್ಯ ಕ್ಷೇತ್ರವಾಗಿದ್ದು, ಇಲ್ಲಿ ಪ್ರತಿ ಕ್ಷಣವೂ ಸಮುದ್ರ ಶಿವನ ಪಾದ ತೊಳೆಯುತ್ತಿದೆ. ಇಲ್ಲಿನ ಸಮುದ್ರ ಮೋಜು ಮಸ್ತಿ ಮಾಡುವವರಿಗಾಗಿ ಇಲ್ಲ. ಬದಲಾಗಿ ಶಿವನಿಗಾಗಿಯೇ ಇದೆ ಎಂದು ರಾಘವೇಶ್ವರ ಭಾರತೀ ಶ್ರೀಗಳು ತಿಳಿಸಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 484
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved