• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋ ಫೈನಾನ್ಸ್‌ನವರು ಆರ್‌ಬಿಐ ನಿಯಮ ಮೀರಿದರೆ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಎಚ್ಚರಿಕೆ
ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರ ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50ರಷ್ಟು ಮಾತ್ರ ಸಾಲ ನೀಡಬೇಕು ಎಂದು ಡಿಸಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.
ಅರಣ್ಯ ಹಕ್ಕು ಅರ್ಜಿ ಪರಿಶೀಲನಾ ಪ್ರಕ್ರಿಯೆ ಮುಂದೂಡಲು ಆಗ್ರಹ
ಅರಣ್ಯ ಭೂಮಿಯಲ್ಲಿನ ಬಗರ್‌ಹುಕ್ಕುಂ ಸಾಗುವಳಿಯನ್ನು ಜಂಟಿ ತನಿಖೆಯಿಂದ ಪ್ರತ್ಯಕ್ಷ ಪರಿಶೀಲಿಸಿ ಸರ್ಕಾರದ ವತಿಯಿಂದ ದೃಢೀಕರಣ ನೀಡಲು ಜಿಲ್ಲಾಡಳಿತದಿಂದ ಕ್ರಮ ಆಗಬೇಕು.
ಭೀಮಣ್ಣ ನಾಯ್ಕರಿಗೆ ಸುಳ್ಳು ಹೇಳುವ ಶಾಸಕ ಪ್ರಶಸ್ತಿ ಕೊಡಿ: ಅನಂತಮೂರ್ತಿ ಹೆಗಡೆ
ಸೂಪರ್ ಸ್ಪೆಷಾಲಿಟಿ ಸಾಮಗ್ರಿ ತೆಗೆದು ಹಾಕಿ, ಕೇವಲ ₹೬ ಕೋಟಿ ಒಳಗಡೆ ಪ್ರಸ್ತಾವನೆ ಸಲ್ಲಿಸಿ ಎಂದು ಆಸ್ಪತ್ರೆಯ ಹಿಂದಿನ ಆಡಳಿತಾಧಿಕಾರಿಗಳ ಮೇಲೆ ನಿರಂತರ ಒತ್ತಡ ಹಾಕಿದ್ದರು. ಅವರು ಒಪ್ಪದೇ ಅವರನ್ನು ಬದಲಾವಣೆ ಮಾಡಿಸಿದರು ಎಂದು ಅನಂತಮೂರ್ತಿ ಹೆಗಡೆ ಆರೋಪಿಸಿದರು.
ಗೋವು ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಲಿ: ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು
ಗೋವುಗಳು ಕ್ಷೀಣಿಸಿದಂತೆ ಮಾನವನ ಆರೋಗ್ಯವೂ ಕ್ಷೀಣಿಸುತ್ತದೆ. ಇದನ್ನು ಆಯುರ್ವೇದ ಸೇರಿದಂತೆ ಎಲ್ಲ ವೈದ್ಯಕೀಯ ಪ್ರಪಂಚವೂ ದೃಢಪಡಿಸಿದೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಅಂಗವಿಕಲರಿಗೆ ಅನುಕಂಪಕ್ಕಿಂತ ಅವಕಾಶ ನೀಡಿ: ಮಂಗಲಲಕ್ಷ್ಮೀ ಪಾಟೀಲ
ವಿಶೇಷ ಚೇತನ ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವ ಸಚೇತನ ಬೀದಿನಾಟಕ ಪ್ರದರ್ಶನ ನಡೆಯಿತು.
ಶರೀರದ ಆರೋಗ್ಯಕ್ಕೆ ನಿತ್ಯ ಸೂರ್ಯ ನಮಸ್ಕಾರ ಮಾಡಿ: ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು
ಉಪನಿಷತ್ತುಗಳಲ್ಲಿ ಹೇಳಿರುವಂತೆ ಮೂಲ ಪ್ರಾಣಶಕ್ತಿಗೂ ಸೂರ್ಯನ ಅನುಗ್ರಹ ಅಗತ್ಯ. ಅಲ್ಲದೇ, ಸೂರ್ಯನ ಬೆಳಕಿನಿಂದ ಡಿ ವಿಟಮಿನ್ ನಮಗೆ ಲಭಿಸುತ್ತದೆ. ಆದ್ದರಿಂದ ಸೂರ್ಯ ಅನಂತ ಶಕ್ತಿಗಳ ಖನಿಯಾಗಿದ್ದಾನೆ.
ನಿಸ್ವಾರ್ಥ ಸೇವೆಗಿಂತ ಮಿಗಿಲಾದ ಪೂಜೆಯಿಲ್ಲ: ಮಹೇಶ ಅಡಕೋಳಿ
ಲಯನ್ಸ್ ಬಳಗ ಸಮಾಜ ಸೇವೆಯ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ, ಕಣ್ಣಿನ ಆರೋಗ್ಯ, ಮಧುಮೇಹ ನಿವಾರಣೆ, ಚಿಕ್ಕಮಕ್ಕಳ ಕ್ಯಾನ್ಸರ್, ಪ್ರಾಕೃತಿಕ ವಿಕೋಪಕ್ಕೆ ಸಹಾಯ, ಹಸಿವು ನಿವಾರಣೆ ಕ್ಷೇತ್ರದಲ್ಲಿ ಗಣನಿಯ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ.
ಸುಭದ್ರ ಸಮಾಜ ನಿರ್ಮಾಣಕ್ಕೆ ಹಣ ಗುಣ ಎರಡೂ ಬೇಕು: ಶಿವಾನಂದ ಹೆಗಡೆ ಕಡತೋಕಾ
ಹಣದ ಜತೆಗೆ ಒಳ್ಳೆಯ ಗುಣವೂ ಬೇಕು. ಹಣವಂತರಲ್ಲಿ ಗುಣವಿದ್ದರೆ ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.
ವಾರದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ : ಹರಿಪ್ರಕಾಶ ಕೋಣೆಮನೆ

ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ರಾಜ್ಯದ 23 ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆಯೂ ಪ್ರಜಾತಂತ್ರದ ಅಡಿಯಲ್ಲಿ ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ೬೬ರ ಸೇತುವೆ ಏಕೆ ಬಂದ್ ಮಾಡಿದ್ದೀರಿ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ
ಸಚಿವ ವೈದ್ಯ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರ ಸ್ಥಿತಿಗತಿ ಪರಿಶೀಲನೆ ನಡೆಸಿ ಮುಂದಿನ ೧೦ ದಿನದಲ್ಲಿ ವರದಿ ನೀಡಲು ಸೂಚಿಸಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 484
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved