• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನಗಿಂತ ಆ್ಯಕ್ಟೀವ್ ನಮ್ಮ ಶಾಸಕರು: ಸಚಿವ ಮಂಕಾಳ ವೈದ್ಯ
ನು ಒಮ್ಮೆ ಹೋದರೆ ನಮ್ಮ ಶಾಸಕರು ಎರಡು ಬಾರಿ ಸಿಎಂ ಬಳಿ ಹೋಗುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಏ. 18ರಿಂದ 5 ದಿನ ರವೀಂದ್ರನಾಥ ಟಾಗೋರ ಕಡಲ ತೀರದಲ್ಲಿ 5 ದಿನ ಕರಾವಳಿ ಉತ್ಸವ
ಜಿಲ್ಲಾ ಮಟ್ಟದ ಕರಾವಳಿ ಉತ್ಸವ ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.
ಸಮನ್ವಯ ಕೊರತೆಯಿಂದ ಕುಡಿಯುವ ನೀರಿನ ಕಾಮಗಾರಿ ವಿಳಂಬ: ರಿಯ ಶಾಸಕ ಆರ್.ವಿ. ದೇಶಪಾಂಡೆ
ಜನಪರ ಯೋಜನೆಗಳು ಘೋಷಿತ ಅವಧಿಯಲ್ಲೇ ಆಗಬೇಕು. ಆಗ ಮಾತ್ರ ಆ ಯೋಜನೆಗಳಿಗೆ ಮಹತ್ವ ಇರುತ್ತದೆ.
ರಕ್ತದಾನ ಪುಣ್ಯದ ಕಾರ್ಯ: ಡಾ. ಆಜ್ಞಾ ನಾಯಕ
ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿ ಕೃಷಿ, ಸಾಮಾಜಿಕ ಸೇವೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಲ್ಲೂ ಮುಂಚೂಣಿಯಲ್ಲಿರಬೇಕು.
ಅಧಿಕಾರಿಗಳ ವಿರುದ್ಧ ಶಾಸಕ ಸತೀಶ ಸೈಲ್ ಅಸಮಾಧಾನ
ಕಾಮಗಾರಿ ಶಂಕುಸ್ಥಾಪನೆಗಾಗಿ ಪಕ್ಕದಲ್ಲೇ ಬ್ಯಾನರ್‌ನಲ್ಲಿ ಹಾಕಲಾಗಿದ್ದು, ಅದರಲ್ಲಿ ಸೈಲ್ ಫೋಟೊ ಹಾಕಲಾಗಿದೆ. ಶಾಸಕರಿಗೆ ಆಹ್ವಾನ ಮಾತ್ರ ನೀಡಿರಲಿಲ್ಲ.
ವಿದ್ಯುತ್‌ ಇಲಾಖೆ ರಾಷ್ಟ್ರ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬು: ಶಾಸಕ ಆರ್.ವಿ. ದೇಶಪಾಂಡೆ
ವಿದ್ಯುತ್‌ ವಿತರಣೆಯಲ್ಲಿ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಲೈನ್‌ಮೆನ್ ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಜನರ ವಿದ್ಯುತ್‌ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದರಿಂದ ಈ ಹಿಂದೆ ಇಲಾಖೆಯ ಕುರಿತು ಕೇಳಿಬರುತ್ತಿದ್ದ ಆಪಾದನೆಗಳು ಈಗ ಇಲ್ಲ.
ರಾಜ್ಯದಲ್ಲೇ ಅತಿ ಹೆಚ್ಚು ಠೇವಣಿ ಹೊಂದಿರುವ ಕೆಡಿಸಿಸಿ ಬ್ಯಾಂಕು: ಸಚಿವ ಮಂಕಾಳ ವೈದ್ಯ
ಕೆನರಾ ಡಿಸಿಸಿ ಬ್ಯಾಂಕಿಗೆ ರಾಜ್ಯದಲ್ಲಿ ಉತ್ತಮ ಹೆಸರು ಇದ್ದು, ರಾಜ್ಯದ ಡಿಸಿಸಿ ಬ್ಯಾಂಕುಗಳ ಪೈಕಿ ಅತಿ ಹೆಚ್ಚು ಠೇವಣಿ ಹೊಂದಿರುವ ಬ್ಯಾಂಕು ಇದಾಗಿದೆ.
ಹೊನ್ನಾವರ ತಾಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತ: ಹಲವರಿಗೆ ಗಾಯ
ಗೇರುಸೊಪ್ಪದಿಂದ ಸುಮಾರು ಎರಡು ಕಿಮೀ ದೂರದಲ್ಲಿರುವ ಡ್ಯಾಂ ಬಳಿಯಲ್ಲಿ ಮಿನಿ ಬಸ್ಸೊಂದು ಧರೆಗೆ ಗುದ್ದಿ ಅಪಘಾತ ಸಂಭವಿಸಿದ್ದು, ಚಿಕ್ಕಮಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೆ ತುತ್ತಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 9 ಜನರಿಗೂ ಗಂಭೀರ ಗಾಯಗಳಾಗಿದ್ದು, ಪಟ್ಟಣದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಸಮಾಜದ ಅನಿಷ್ಟ ನಿಗ್ರಹಕ್ಕೆ ಶ್ರಮಿಸಿದ ಮಾಚಿದೇವರು: ತಹಸೀಲ್ದಾರ್‌ ಎಂ.ಆರ್‌. ಕುಲಕರ್ಣಿ
ಮಾಚಿದೇವರಿಂದ ಬಸವಾದಿ ಶರಣರ ವಚನಗಳ ಭಂಡಾರವನ್ನು ಓದುವಂತಾಗಿದೆ. ವೀರಭದ್ರ ದೇವರ ಅವತಾರ ಪುರುಷ, ದೈವೀ ಸಂಭೂತ ಮಾಚಿದೇವರ ಆಚಾರ ವಿಚಾರಗಳನ್ನು ಜನತೆ ಮೈಗೂಡಿಸಿಕೊಳ್ಳಬೇಕು.
ಜಿಲ್ಲಾಡಳಿತದ ಶಿವರಾತ್ರಿ ಕಾರ್ಯಕ್ರಮ ಗೋಕರ್ಣದಲ್ಲೇ ನಡೆಯಲಿ: ಶಾಸಕ ದಿನಕರ ಶೆಟ್ಟಿ
ಹಿಂದಿನ ವರ್ಷ ಮುರುಡೇಶ್ವರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಬಾರಿ ನನ್ನ ಕ್ಷೇತ್ರ ಪವಿತ್ರ ಸ್ಥಳದಲ್ಲೇ ಆಗಬೇಕು ಎಂದಾಗ ಇದಕ್ಕೆ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಸಹಮತ ಸೂಚಿಸಿ ಅದರಂತೆ ಸಭೆಯಲ್ಲಿ ನಿರ್ಣಯ ಕೈಗೊಂಡು ಠರಾವು ಮಾಡಲಾಯಿತು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 484
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved