ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಚ್ಚೇವು ದೃಶ್ಯಕಲೆ ದೀಪ ಎನ್ನುವುದೇ ನಮ್ಮ ಮುಂದಿನ ಗುರಿ: ಪ.ಸ. ಕುಮಾರ
ಕಲಾವಿದರ ಚಿತ್ರಗಳನ್ನು ಸಮಾಜ, ದೇಗುಲ, ಸಂಘ-ಸಂಸ್ಥೆಗಳು ಖರೀದಿಸಿ ಪೋಷಣೆ ನೀಡಬೇಕು. ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕು.
ಸಾಂಬ್ರಾಣಿಯಲ್ಲಿ 12 ವರ್ಷಗಳ ನಂತರ ಗ್ರಾಮದೇವಿ ಜಾತ್ರಾ ಸಂಭ್ರಮ
ಸಾಂಬ್ರಾಣಿ ಪುಟ್ಟ ಗ್ರಾಮವಾದರೂ ಗ್ರಾಮದೇವಿಯ ವ್ಯಾಪ್ತಿಗೊಳಪಡುವ ಸಾಂಬ್ರಾಣಿ, ಗುದಮುರಗಿ, ಶೇಖನಕಟ್ಟಾ, ಬುಕ್ಕಿನ ಗ್ರಾಮಗಳಲ್ಲಿ ನೆಲೆಸಿರುವ ನೆಲೆಸಿರುವ ಸರ್ವ ಧರ್ಮೀಯರು ಈ ಜಾತ್ರಾ ಮಹೋತ್ಸವವದಲ್ಲಿ ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡು ಮತೀಯ ಸಾಮರಸ್ಯ ಸಾರುತ್ತಿರುವುದು ವಿಶೇಷವಾಗಿದೆ.
ದಾರ್ಶನಿಕರು ಜಾತಿ ಸೂಚಕರಲ್ಲ, ಜಾಗೃತಿ ಸೂಚಕರು: ಡಾ. ಬಸವ ಮಾಚಿದೇವ ಸ್ವಾಮೀಜಿ
ಮಡಿವಾಳ ಮಾಚಿದೇವರು, ನಾರಾಯಣಗುರು, ಕನಕದಾಸರು, ವಾಲ್ಮೀಕಿ, ಬಸವಣ್ಣ, ಅಂಬೇಡ್ಕರ್ ಇವರು ಜಾತಿ ಸೂಚಕ ಶರಣರಲ್ಲ. ಜಾಗೃತಿಯ ಸೂಚಕರು ಎಂದು ಹೇಳಬೇಕಾಗಿದೆ.
ಬಹುತ್ವ ಉಳಿಸಿಕೊಳ್ಳುವ ಕಾರ್ಯವಾಗಲಿ: ಪ್ರೊ. ಜಯರಾಮ ಶೆಟ್ಟಿ
ವಿಷ ಎಲ್ಲ ಕಾಲದಲ್ಲಿಯೂ ಇರುತ್ತದೆ. ಆದರೆ ಈ ವಿಷವನ್ನು ನಿರಸನ ಮಾಡುವ ನಂಜುಂಡರು ಬೇಕಾಗುತ್ತದೆ. ಆ ದಿಸೆಯಲ್ಲಿ ಕನ್ನಡದ ಜನ ರೂಪುಗೊಂಡರೆ ಇಲ್ಲಿಯ ಸಹಬಾಳ್ವೆ ಬದುಕನ್ನು ಅತ್ಯಂತ ಜತನವಾಗಿ ಕಾಪಾಡಿಕೊಂಡು ಹೋಗಲು ಸಾಧ್ಯವಾಗುತ್ತದೆ.
ದೇವಸ್ಥಾನ ನಿರ್ಮಾಣಕ್ಕಿಂತ ಉಳಿಸುವುದು ಕಷ್ಟದ ಕೆಲಸ: ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು
ದೇವಸ್ಥಾನಗಳಲ್ಲಿ ನಿತ್ಯ ಪೂಜೆ ನಡೆಯದಿದ್ದರೆ ಮುಂದಿನ ದಿನ ಸರ್ಕಾರ ಅದನ್ನು ತನ್ನ ವಶಕ್ಕೆಪಡೆದುಕೊಳ್ಳಬಹುದು. ಪ್ರಾಚೀನ ಇತಿಹಾಸ ಇರುವ ಇಲ್ಲಿಯ ಮಲ್ಲಿಕಾರ್ಜುನ ದೇವಸ್ಥಾನ ಮುಂದಿನ ದಿನದಲ್ಲಿ ಧರ್ಮ ಹಾಗೂ ಧಾರ್ಮಿಕ ಕ್ಷೇತ್ರವಾಗುವ ಎಲ್ಲ ಲಕ್ಷಣಗಳಿವೆ.
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ಭಾರಿ ವಾಹನ ಸಂಚಾರ ನಿರ್ಬಂಧ ತೆರವಿಗೆ ಒಕ್ಕೊರಲ ಆಗ್ರಹ
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಹಾಕಿದ ನಿರ್ಬಂಧ ಸಡಿಲಿಸಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಒಕ್ಕೊರಲಿನ ಆಗ್ರಹ ಕೇಳಿಬಂದಿದೆ.
ಬ್ರಹ್ಮಾನಂದ ಶ್ರೀಗಳಿಗೆ ಕುಂಭಮೇಳದಲ್ಲಿ ಮಹಾಮಂಡಲೇಶ್ವರ ಪದವಿ ಪಟ್ಟಾಭಿಷೇಕ
ನಾಮಧಾರಿ ಸಮಾಜದ ಕುಲಗುರುಗಳಾದ ಧರ್ಮಸ್ಥಳದ ಉಜಿರೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಅವರಿಗೆ ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯ ಪಟ್ಟಾಭಿಷೇಕ ಜುನಾ ಅಖಾಡದ ಮೂಲಕ ನೆರವೇರಿತು.
ಎನ್ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿಗೆ ಯತ್ನ: ಸಿ.ಎಸ್. ಷಡಾಕ್ಷರಿ
ಸರ್ಕಾರಿ ನೌಕರರದ್ದು ಅದ್ಭುತ ಸಂಘಟನೆಯಾಗಿದ್ದು, ೨೦೨೫ರಲ್ಲಿ ಎನ್ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿ ಮಾಡುವ ಜತೆಗೆ ೨೦೨೬ರಲ್ಲಿ ಕೇಂದ್ರ ವೇತನ ಆಯೋಗ ಜಾರಿಗೊಳಿಸಲು ಪ್ರಯತ್ನಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಭರವಸೆ ನೀಡಿದರು.
ಹಣಕಾಸು ಅವ್ಯವಹಾರ: ಬ್ಯಾಂಕ್ ವ್ಯವಸ್ಥಾಪಕನ ಬಂಧನ
ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಅಪರಾತಪರಾ ಮಾಡಿದ್ದ ಆರೋಪದ ಮೇಲೆ ಇಲ್ಲಿಯ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಶ ಮಜ್ಜಿಗುಡ್ಡ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.
ಮಡಿವಾಳ ಮಾಚಿದೇವ ವಚನ ಸಾಹಿತ್ಯದ ರಕ್ಷಕ: ಸಾಜಿದ್ ಮುಲ್ಲಾ
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮಡಿವಾಳ ಮಾಚಿದೇವ ಜಯಂತಿಯ ಅಂಗವಾಗಿ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಿಕ್ಷಕಿ ಶ್ರೀದೇವಿ ಕೆರೆಮನೆ ಮಡಿವಾಳ ಮಾಚಿದೇವ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.
< previous
1
...
105
106
107
108
109
110
111
112
113
...
484
next >
Top Stories
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್ಯಾಪರ್ ಜೆನಿಸಿಸ್ ವಿವಾದ
ಹೋರ್ಮುಜ್ ಜಲಸಂಧಿ ಮುಚ್ಚಲು ಇರಾನ್ ಸಂಸತ್ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!