• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆಯಲ್ಲಿ ಹೊಂಡಗಳ ಸರಮಾಲೆ
ಪಟ್ಟಣದ ಬಗ್ಗೋಣ ಕ್ರಾಸ್ ಸೇರಿದಂತೆ ಹಲವೆಡೆ ಪ್ರಮುಖ ರಸ್ತೆಗಳು ತೀರಾ ಹಾಳಾಗಿದೆ. ಇದೀಗ ವಾರ್ಷಿಕ ಮಳೆಗಾಲ ಬಹುತೇಕ ಮುಗಿಯುತ್ತಿರುವುದರಿಂದ ತಕ್ಷಣ ರಸ್ತೆಗಳು ದುರಸ್ತಿ ಕಾರ್ಯ ಮಾಡದಿದ್ದರೆ ಹೆಚ್ಚಿನ ಅಪಘಾತಗಳಿಗೆ ಕಾರಣವಾಗಬಹುದು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹದಗೆಟ್ಟ ರಸ್ತೆಗೆ ಗ್ರಾಮಸ್ಥರಿಂದ ಕಾಯಕಲ್ಪ
ಇವರು ರಸ್ತೆ ಹದಗೆಟ್ಟಿದೆ ಎಂದು ಪ್ರತಿಭಟನೆ ಮಾಡಲಿಲ್ಲ, ರಸ್ತೆ ದುರಸ್ತಿ ಮಾಡುವಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಅಲಿಯಲಿಲ್ಲ, ಯಾರನ್ನೂ ದೋಷಿಸಲಿಲ್ಲ ಅದರ ಬದಲು ತಾವೇ ಮುಂದಾಗಿ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಮತ್ತು ಸಣ್ಣ ಗಾತ್ರದ ಗುಂಡಿ, ತಗ್ಗುಗಳನ್ನು ಸ್ವತಃ ತಾವೇ ಜಲ್ಲಿಕಲ್ಲು, ಮಣ್ಣು ತುಂಬಿಸುವ ಮೂಲಕ ರಸ್ತೆ ಸರಿಪಡಿಸಿಕೊಂಡರು.
ಜಿಪಿಎಸ್ ಆಗದೇ ಇದ್ದರೂ ಅರಣ್ಯ ಅತಿಕ್ರಮಣದಾರರ ತೆರವು ಮಾಡಬಾರದು; ಶಾಸಕ ಭೀಮಣ್ಣ
ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ಅವಕಾಶ ಇಲ್ಲ. ಆದರೆ, ಹಳೆಯ ಅತಿಕ್ರಮಣ ಇದ್ದೂ, ಜಿಪಿಎಸ್ ಆಗದೇ ಇದ್ದರೂ ತೆರವು ಮಾಡದೇ ಮಾನವೀಯತೆ ತೋರಬೇಕು.
ಸಂಚಾರ ದಟ್ಟಣೆಗೆ ಜನ ಹೈರಾಣ
ಕರಾವಳಿ ತೀರದ ಪ್ರಮುಖ ಪಟ್ಟಣವಾದ ಹೊನ್ನಾವರವು ಪ್ರಸ್ತುತ ತೀವ್ರ ಸಂಚಾರ ದಟ್ಟಣೆಯ ಅವ್ಯವಸ್ಥೆಯಿಂದ ತತ್ತರಿಸಿದೆ.
ಬತ್ತಕ್ಕೆ ತಿಗಣಿ ಕಾಟ: ಬೆಳೆ ಕ್ಷೀಣ
ಮಳೆ-ಬಿಸಿಲಿನ ವಾತಾವರಣಕ್ಕೆ ಬತ್ತದ ತೆನೆಗಳಿಗೆ ತಿಗಣೆ ಹುಳುಗಳ ಕಾಟ ವ್ಯಾಪಕವಾಗಿದ್ದು, ಹಾಲುಗಾಳುಗಳಿಂದ ಕೀಟಗಳು ರಸ ಹೀರುವುದರಿಂದ ಭತ್ತದ ಕಾಳುಗಳು ಜೊಳ್ಳಾಗಿ ಬೆಳೆ ನಷ್ಟದ ಆತಂಕ ರೈತರನ್ನು ಕಾಣುತ್ತಿದೆ.
೧೧ರಂದು ಶ್ರೀಕೃಷ್ಣಾರ್ಪಣಂ ಸಮಾರಂಭ: ಆಮಂತ್ರಣ ಬಿಡುಗಡೆ
ಸುಜ್ಞಾನ ಸೇವಾ ಸಂಸ್ಥೆ ಉತ್ತರ ಕನ್ನಡ, ಗೌತಮ ಜುವೆಲ್ಲರ್ಸ್ ಯಲ್ಲಾಪುರ ಹಾಗೂ ಹ್ಯಾಂಗ್ಯೋ ಐಸ್ ಕ್ರೀಂ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಯೋಗದಲ್ಲಿ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ ಸಮಾರಂಭವು ಅ.೧೧ರಂದು ಬೆಳಗ್ಗೆ ೧೦.೩೦ಕ್ಕೆ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ನಡೆಯಲಿದೆ ಎಂದು ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್. ಭಟ್ಟ ತಟ್ಟಿಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ್ಞಾನವು ಆತ್ಮೋದ್ಧಾರಕ್ಕೆ ಪೂರಕ: ಉಜಿರೆಯ ಶ್ರೀರಾಮ ಕ್ಷೇತ್ರದ ಶ್ರೀ ಬೃಹ್ಮಾನಂದ ಸರಸ್ವತೀ ಸ್ವಾಮೀಜಿ
ಜ್ಞಾನದ ಬೆಳಕು ಗುರುಗಳು. ಜ್ಞಾನವು ಆತ್ಮೋದ್ಧಾರಕ್ಕೆ ಪೂರಕವಾಗಿದೆ.
ಶಿಕ್ಷಣ ವ್ಯವಸ್ಥೆಯಲ್ಲಿ ಅತಿಥಿ ಶಿಕ್ಷಕರ ಪಾತ್ರ ಮುಖ್ಯ: ಭೀಮಣ್ಣ
ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಅತಿಥಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಅತಿಥಿ ಶಿಕ್ಷಕರು ಮತ್ತು ಖಾಯಂ ಶಿಕ್ಷಕರು ತಾರತಮ್ಯವಿಲ್ಲದೇ ಕೆಲಸ ನಿರ್ವಹಿಸುತ್ತಿದ್ದಾರೆ.
ಗೋಕರ್ಣ: ವಾಹನ ದಟ್ಟಣೆ ಸಂಚಾರಕ್ಕೆ ತೊಡಕು
ಕಳೆದ ಎರಡು ದಿನಗಳಿಂದ ಪ್ರವಾಸಿಗರು ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದು, ಎಲ್ಲೆಡೆ ವಾಹನ ದಟ್ಟಣೆ ಉಂಟಾಗುತ್ತಿದೆ.
ಸಮಾಜದ ತಾಯಿ ಬೇರು ಗಟ್ಟಿಮಾಡೋಣ: ಪ್ರೊ. ಐ.ಕೆ. ನಾಯ್ಕ
ಸಮಾಜದ ವೃಕ್ಷ ಸದೃಢವಾಗಬೇಕಾದರೆ, ಅದರ ತಾಯಿ ಬೇರು ಸಹಿತ ಎಲ್ಲ ಬೇರುಗಳೂ ಕೂಡಾ ಸದೃಢವಾಗಿರಬೇಕು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved