ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ಭಟ್ಕಳ ಮುಸ್ಲಿಮರ ವಿರೋಧ
ವಕ್ಫ್ ಆಸ್ತಿಗಳಾದ ಮಸೀದಿ, ಮದರಸಾ, ಖಬರಸ್ಥಾನಗಳ ನಿರ್ವಹಣೆಯನ್ನು ಸರ್ಕಾರದ ನಿಯಂತ್ರಣಕ್ಕೆ ತರುವ ಈ ಕಾಯ್ದೆ, ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕುಗಳಿಗೆ ಧಕ್ಕೆ ತರುತ್ತದೆ
ಈಗ ಭಟ್ಕಳದಲ್ಲಿ ಗಬ್ಬದ ಹಸು ಕಡಿದು ಹತ್ಯೆ! ಹೊಟ್ಟೆಯೊಳಗಿದ್ದ ಕರುವನ್ನು ಚೀಲಕ್ಕೆ ತುಂಬಿ ನದಿಗೆ ಬಿಸಾಡಿದ ದುರುಳರು
ಇತ್ತೀಚೆಗೆ ಪಕ್ಕದ ಹೊನ್ನಾವರ ತಾಲೂಕಿನಲ್ಲಿ ಗಬ್ಬದ ಗೋವನ್ನು ಕದ್ದು ಹತ್ಯೆಗೈದು ಗೋಮಾಂಸವನ್ನು ಸಾಗಾಟ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಭಟ್ಕಳದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ.
ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ
15 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಗ್ರಾಮಾಂತರ ಪ್ರದೇಶದಲ್ಲಿರುವ ಮಕ್ಕಳ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುತ್ತಿದೆ.
ಅಂಜುಮನ್ ತಾಂತ್ರಿಕ ಕಾಲೇಜಿನ ಕೋಡ್ಫೆಸ್ಟ್ ಯಶಸ್ವಿ ಸಂಪನ್ನ
ಡಾ.ಕೆ. ಫಜ್ಲುರ್ ರೆಹಮಾನ್ ವಿಜೇತರನ್ನು ಘೋಷಿಸಿ ವಿಜೇತರಿಗೆ ₹2 ಲಕ್ಷ ಮೌಲ್ಯದ ಬಹುಮಾನಗಳನ್ನು ವಿತರಿಸಲಾಯಿತು.
ಕಲ್ಲಂಗಡಿ ಸೇವನೆ: 7 ಮಂದಿ ಅಸ್ವಸ್ಥ
ಕಲ್ಲಂಗಡಿ ಸೇವಿಸಿದ 7 ಜನ ತೀವ್ರ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡ ಘಟನೆ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
2 ಪಿಯು ಕಾಲೇಜಿಗೆ ಹೆಚ್ಚುವರಿ ಕೊಠಡಿ ಮಂಜೂರು: ಶಾಸಕ ದೇಶಪಾಂಡೆ
ಈಗಿನ ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸುವಲ್ಲಿ ಯಶಸ್ವಿಯಾದರೂ ಉತ್ತಮ ಚಾರಿತ್ರ್ಯ ನಿರ್ಮಾಣ ಮಾಡುವುದಾಗಲಿ,
ಡಾ.ಬಾಬಾ ಸಾಹೇಬ ಅಂಬೇಡ್ಕರರ ಭೀಮೋತ್ಸವ
ಮಕ್ಕಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಚಾರ್ಜ್ಶೀಟ್: ಕೇಂದ್ರದಿಂದ ದ್ವೇಷ ರಾಜಕಾರಣ: ದೇಶಪಾಂಡೆ
ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ನ್ಯಾಯ, ನೀತಿ, ಪ್ರಾಮಾಣಿಕತೆ, ಗೌರವ ಮೊದಲಾದ ಎಲ್ಲ ಶಬ್ದಗಳ ಮೌಲ್ಯಗಳನ್ನು ಮರೆತು ಹೋಗಿದೆ.
ಕತಗಾಲ ಸೊಸೈಟಿಯಲ್ಲಿ ದಾಖಲೆಯ ಅಡಕೆ-ತೆಂಗು ಮಾರಾಟ
ಗ್ರಾಮೀಣ ಕೃಷಿ ಸಹಕಾರಿ ಸಂಘದಲ್ಲಿ ಗುರುವಾರ ರೈತರು ದಾಖಲೆಯ ಪ್ರಮಾಣದಲ್ಲಿ ಅಡಕೆ ಹಾಗೂ ತೆಂಗು ಮಾರಾಟಕ್ಕೆ ತಂದಿದ್ದಾರೆ.
ರಕ್ತ ಕೊಟ್ಟು ಜೀವ ಉಳಿಸಿದ ಆ್ಯಂಬುಲೆನ್ಸ್ ಚಾಲಕ
ರಕ್ತದ ಕೊರತೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಹಿಳೆಯ ಜೀವವನ್ನು ಆ್ಯಂಬುಲೆನ್ಸ್ ಚಾಲಕ ಉಳಿಸಿದ್ದಾರೆ.
< previous
1
...
106
107
108
109
110
111
112
113
114
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ