• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಮಾಘ ಚತುರ್ಥಿ
ಉತ್ತರ ಕನ್ನಡದ ಕರಾವಳಿ ಭಾಗದಲ್ಲಿ ಶನಿವಾರ ಮಾಘಚೌತಿ ಸಂಭ್ರಮ ಮನೆ ಮಾಡಿತ್ತು. ಏಕದಂತನ ಮೂರ್ತಿಯನ್ನು ತಂದು ಶ್ರದ್ಧಾ-ಭಕ್ತಿಯಿಂದ ಪೂಜಿಸಲಾಯಿತು. ಮಾಘ ಚೌತಿಯಂದು ಗಣಪತಿ ಮೂರ್ತಿಯನ್ನು ಮನೆಯಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವ ಸಂಪ್ರದಾಯ ಮಹಾರಾಷ್ಟ್ರ, ಗೋವಾ ಭಾಗದಲ್ಲಿ ಆಚರಣೆಯಲ್ಲಿದೆ.
ನಿರ್ಮಲ ಮನಸ್ಸಿನ ಪ್ರಾರ್ಥನೆಗೆ ಪ್ರತಿಫಲ ಪ್ರಾಪ್ತಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ನಿಷ್ಕಲ್ಮಶ ಪ್ರಾರ್ಥನೆಗೆ ಮಾತ್ರ ಗುರು ಒಲಿದು, ಜೀವನದ ಶ್ರೇಯಸ್ಕರ ಮಾರ್ಗವನ್ನು ತೋರುತ್ತಾನೆ.
ಭಟ್ಕಳದಲ್ಲಿ ವಕೀಲರ ಸಂಘದಿಂದ ಹುತಾತ್ಮರ ದಿನಾಚರಣೆ
ವಕೀಲರ ಸಂಘದ ಸಭಾಂಗಣದಲ್ಲಿ ಹುತಾತ್ಮರ ದಿನಾಚರಣೆಯ ಕುರಿತು ಹಿರಿಯ ಶ್ರೇಣಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಕಾಂತ ಕುರಣಿ ಮಾತನಾಡಿದರು.
ಮೀನುಗಾರ ಸಮಾಜ ಇನ್ನಷ್ಟು ಉನ್ನತಿಯಾಗಲಿ: ಶಾಸಕ ದಿನಕರ ಶೆಟ್ಟಿ
ಮೀನುಗಾರರಿಗೆ ಸಂಬಂಧಿಸಿದ ಯೋಜನೆಗಳು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ತ್ವರಿಗತಿಯಲ್ಲಿ ಅಧಿಕಾರಿಗಳಿಂದ ಆಗಬೇಕಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು.
ಶಿರಸಿ ನಗರಸಭೆ ಬಜೆಟ್‌ನಲ್ಲಿ ಸಾರ್ವಜನಿಕರ ಸಲಹೆ ಅಳವಡಿಸಲು ಮನವಿ
ನಗರದಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುವ ತಗ್ಗು ಪ್ರದೇಶಗಳ ಸುರಕ್ಷತೆ ನಗರಸಭೆ ಗಮನ ಹರಿಸುತ್ತಿಲ್ಲ. ಸಾರ್ವಜನಿಕರಿಂದ ಆಸ್ತಿ ತೆರಿಗೆಯನ್ನು ನಗರಸಭೆ ಕರಾರುವಕ್ಕಾಗಿ ಸಂಗ್ರಹಿಸುತ್ತದೆಯಾದರೂ ನೀರಿನ ತೆರಿಗೆ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದರು.
ಹಳಿಯಾಳದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳ: ರಕ್ಷಣೆಗೆ ಮಹಿಳೆಯರ ಮೊರೆ
ಕಲಘಟಗಿ, ಧಾರವಾಡ, ಕಿತ್ತೂರು ಸೇರಿದಂತೆ ಇತರೆಡೆಯಿಂದ ಬಂದು ಸಂಘಗಳನ್ನು ಆರಂಭಿಸಿ ಸಾಲ ನೀಡುವುದಾಗಿ ಹೇಳಿ ಮರುಳುಗೊಳಿಸಿ ನಮ್ಮನ್ನೆಲ್ಲ ಸಾಲದ ಬಲೆಯಲ್ಲಿ ನೂಕಿದ್ದಾರೆ ಎಂದು ಮಹಿಳೆಯರು ದೂರಿದರು.
ಉತ್ತರ ಕನ್ನಡ ಜಿಲ್ಲೆಯ ೨೩,೧೫೫ ಮನೆ ಮಂಜೂರು: ಸಂಸದ ಕಾಗೇರಿ
ಜಿಲ್ಲೆಗೆ ಹೆಚ್ಚಿನ ಮನೆ ಮಂಜೂರುಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಸತಿ ಸಚಿವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
3 ತಿಂಗಳ ಅವಧಿಯಲ್ಲಿ ಕಾಶಿಯ ಅನ್ನಪೂರ್ಣೇಶ್ವರಿ ಮೂರ್ತಿ ಕೆತ್ತಿದ ಕನ್ನಡಿಗ ಗಣೇಶ ಭಟ್

ಬೆಂಗಳೂರಿನಲ್ಲಿಯೇ ಸುಮಾರು 3 ತಿಂಗಳ ಅವಧಿಯಲ್ಲಿ ಅನ್ನಪೂರ್ಣೇಶ್ವರಿ ಮೂರ್ತಿಯನ್ನು ಗಣೇಶ ಭಟ್ಟರು ಕೆತ್ತಿದ್ದಾರೆ. ಇವರೊಬ್ಬರೇ ಮೂರ್ತಿಯನ್ನು ಕೆತ್ತಿದ್ದು ವಿಶೇಷವಾಗಿದೆ.

ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಗ್ರಾಮೀಣರಿಗೆ ಆದ್ಯತೆ ನೀಡಿ: ಕರೀಂ ಅಸದಿ
ಗ್ರಾಮೀಣ ಮಟ್ಟದಲ್ಲಿ ಸ್ವ ಸಹಾಯ ಗುಂಪುಗಳನ್ನು ಪ್ರತಿನಿಧಿಸಿ ಸಂಘದ ಸದಸ್ಯರು ಯೋಜನೆಗಳಿಗೆ ನೋಂದಾಯಿಸಿಕೊಳ್ಳಲು ಬಂದಾಗ ವಿನಾಕಾರಣ ಅವರನ್ನು ಮರಳಿ ಕಳುಹಿಸದೆ ಅಗತ್ಯ ಸಹಕಾರ ನೀಡಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಕರೀಂ ಅಸದಿ ತಿಳಿಸಿದರು.
ಶಿರಸಿ- ಕುಮಟಾ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಕಾರಣ ಹಲವು
ಮಾಸ್ತಿಹಳ್ಳ ಸೇತುವೆ ಕಾಂಕ್ರೀಟ್ ತನಕ ಬಂದಿದೆ. ಕಬ್ಬರ್ಗಿ ಕ್ರಾಸ್ ಸೇತುವೆ ಫೌಂಡೇಶನ್ ಹಾಕಲಾಗಿದೆ. ಉಳಿದ ಸೇತುವೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಗುತ್ತಿಗೆ ಪಡೆದಿರುವ ಆರ್‌ಎನ್‌ಎಸ್ ಕಂಪನಿ ಅಧಿಕಾರಿಗಳು ಹೇಳುತ್ತಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 484
  • next >
Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved