• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ
ಜಿಲ್ಲೆಯ ಹಲವು ರೈತರು ಒಟ್ಟುಗೂಡಿ ಬೃಹತ್ ಪ್ರಮಾಣದಲ್ಲಿ ಆಹಾರ ಸಂಸ್ಕರಣಾ ಉದ್ದಿಮ ಸ್ಥಾಪನೆ ಮಾಡಲು ಪ್ರೋತ್ಸಾಹ ನೀಡಬೇಕು.
ಹೊನ್ನಾವರದ ಗೋಹತ್ಯೆ ಪ್ರಕರಣಕ್ಕೆ ತಂಜೀಂ ಸಂಘಟನೆ ಖಂಡನೆ
ಕಳ್ಳತನ ಮಾಡಿ ಮಾಂಸ ಕೊಡುತ್ತಾರೆ ಎನ್ನುವ ಕಾರಣಕ್ಕೆ ನಾವು ಒಂದು ತಿಂಗಳು ಇಂತಹ ಮಾಂಸ ಖರೀದಿಯನ್ನೇ ಬಂದ್ ಮಾಡಿದ್ದೆವು ಎಂದು ತಂಜೀಂ ಸಂಘಟನೆ ಅಧ್ಯಕ್ಷ ‌ಇನಾಯಿತ್ ಉಲ್ಲಾ ಶಾಬಂದ್ರಿ ತಿಳಿಸಿದರು.
ಕೃಷಿಯಲ್ಲಿ ಮಿಶ್ರ ಬೇಸಾಯದಿಂದ ಲಾಭ: ಕೃಷಿ ವಿಜ್ಞಾನಿ ಡಾ. ವೇಣುಗೋಪಾ
ಆರ್ಥಿಕ ಸಬಲತೆಗೆ ಕಾಳುಮೆಣಸಿನ ಜತೆ ಕಾಫಿಯನ್ನೂ ಬೆಳೆಯುವುದು ರೈತರ ಆರ್ಥಿಕ ಸ್ಥಿತಿಗೆ ಸಹಕಾರಿಯಾಗಿದೆ. ಅಡಕೆ ಮರ ಎಷ್ಟಿದೆಯೋ ಅಷ್ಟೇ ಕಾಫಿ ಗಿಡಗಳನ್ನು ನೆಟ್ಟರೆ ಸಾಕು. ಅಡಕೆಯೊಂದಿಗೆ ಕಾಳುಮೆಣಸು, ಕಾಫಿ ಕೂಡ ಬೆಳೆಸಬೇಕು.
ಅಧಿಕಾರ ದುರ್ಬಳಕೆ: ಪಟ್ಟಣ ಪಂಚಾಯಿತಿ ನೌಕರನ ವಿರುದ್ಧ ಕ್ರಮ ಕೈಗೊಳ್ಳಲು ಸದಸ್ಯರ ಆಗ್ರಹ
ಮುಂಡಗೋಡ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಸುಧಾ ಬೋವಿ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.
ದೌರ್ಜನ್ಯವೆಸಗಿದ ಅಧಿಕಾರಿಗಳ ವರ್ಗಾವಣೆ ಮಾಡಲು ಆಗ್ರಹ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಯವರನ್ನು ಕೂಡಲೇ ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾಯಿಸಿ ಇವರು ಮಾಡಿರುವ ಕಾನೂನುಬಾಹಿರ ಮತ್ತು ಅಧೀನ ನೌಕರ ವಿರೋಧಿ ಆದೇಶಗಳನ್ನು ವಿಚಾರಣೆ ನಡೆಸಿ ಕಾನೂನು ಪ್ರಕಾರ ಕ್ರಮಗಳನ್ನು ಕೈಗೊಂಡು ನೌಕರರಿಗೆ ನ್ಯಾಯ ಒದಗಿಸಬೇಕು.
ಶಿರಸಿ- ಕುಮಟಾ ಹೆದ್ದಾರಿ ಕಾಮಗಾರಿ ವಿಳಂಬ, ಬೇಸತ್ತ ಜನ
ಭಾರಿ ವಾಹನಗಳ ಓಡಾಟಕ್ಕೆ ಯಾವಾಗ ಹೆದ್ದಾರಿ ಮುಕ್ತವಾಗಲಿದೆ ಎಂದು ಪ್ರಯಾಣಿಕರು ಕಾಯುತ್ತಿದ್ದಾರೆ. ಆರಂಭದಿಂದಲೆ ಕುಂಟುತ್ತ ಸಾಗಿದ ಕಾಮಗಾರಿಯಿಂದಾಗಿ ಹೆದ್ದಾರಿ ನಿರ್ಮಾಣ ಎಲ್ಲಿಲ್ಲದ ವಿಳಂಬಕ್ಕೆ ಕಾರಣವಾಗಿದೆ.
ಕಾರವಾರದ ಐಎನ್‌ಎಸ್ ಟುಪಲೇವ್ ವೀಕ್ಷಣೆಗೆ ಸಿಗದ ಅವಕಾಶ!
ಟುಪಲೇವ್ ಜೋಡಣೆಯಾಗಿ ಒಂದು ವರ್ಷ ಕಳೆದರೂ ಉತ್ತರ ಕನ್ನಡ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಒಳಗಿನ ಭಾಗವನ್ನು ನೋಡಲು, ಕಾರ್ಯವೈಖರಿ ತಿಳಿದುಕೊಳ್ಳಲು ಸಾಧ್ಯವಾಗುತ್ತಿಲ್ಲ.
ಬ್ಯಾಂಕ್‌ ಖಾತೆಯೇ ಹ್ಯಾಕ್‌ ಮಾಡಿ 33 ಲಕ್ಷ ದೋಚಿದ ಸೈಬರ್‌ ಕಳ್ಳರು - ಆರ್‌ಟಿಜಿಎಸ್‌ ಮಾಡಿದ್ದ ಹಣ

ಆರ್‌ಟಿಜಿಎಸ್‌ ಮೂಲಕ ಬೇರೆ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿ ₹33,42,845 ಲಕ್ಷವನ್ನು ದೋಚಿರುವ ಘಟನೆ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಈ ಘಟನೆ ಜ.24, 27ರಂದು ನಡೆದಿದೆ ಎಂದು ಅಂದಾಜಿಸಲಾಗಿದೆ.

ಅಪಾಯಕ್ಕೆ ಆಹ್ವಾನ ನೀಡುವ ಹೊನ್ನಾವರ- ಬೆಂಗಳೂರು ಹೆದ್ದಾರಿ
ಸರಿಯಾದ ಸೂಚನಾ ಫಲಕಗಳೂ ಇಲ್ಲದಿರುವುದು ವಾಹನ ಚಾಲಕರಿಗೆ ದೊಡ್ಡ ಸಮಸ್ಯೆಯಾಗಿದೆ. ಮುಖ್ಯವಾಗಿ ಹೊನ್ನಾವರ ತಾಲೂಕಿನಿಂದ ಬೆಂಗಳೂರಿಗೆ ಸಾಗುವ ಎನ್ಎಚ್ ೬೯ ಹೆದ್ದಾರಿಯಲ್ಲಿ ಸೂಚನಾ ಫಲಕಗಳಿರದೆ ಇರುವುದು ದೊಡ್ಡ ಸಮಸ್ಯೆಯಾಗಿದೆ.
ಉತ್ತರ ಕನ್ನಡ ಬಿಜೆಪಿಯ ಭದ್ರಕೋಟೆ: ಆರ್.ಕೆ. ಸಿದ್ದರಾಮಣ್ಣ
ಪ್ರತಿ ಮೂರು ವರ್ಷಕ್ಕೆ ಒಮ್ಮೆ ಪಕ್ಷದಿಂದ ಸಂಘಟನಾ ಪರ್ವ ನಡೆಯುತ್ತದೆ. ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೆಲ ತಿಂಗಳುಗಳ ಹಿಂದೆಯೇ ನಡೆಯಬೇಕಿತ್ತಾದರೂ ವಿಧಾನಸಭೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಡವಾಗಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 484
  • next >
Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved