• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಜೀವನ ಶಿಕ್ಷಣ ಶಿಬಿರದಲ್ಲಿ ಸು.ರಾಮಣ್ಣ
ನೆರೆಹೊರೆಯವರು ಪ್ರೀತಿಯಿಂದ ಗೌರವಿಸುವಷ್ಟು ಆದರ್ಶಪ್ರಾಯರಾಗಿ ಬೆಳೆಯಬೇಕು
ಬಂದರು ಯೋಜನೆ ಕೈಬಿಡುವಂತೆ ಮುಖ್ಯಮಂತ್ರಿಗೆ ಆಗ್ರಹ
ಬಂದರು ಯೋಜನೆ ಕೈಬಿಡುವಂತೆ ಮುಖ್ಯಮಂತ್ರಿಗೆ ರಾಷ್ಟ್ರೀಯ ಮೀನುಗಾರ ಕಾರ್ಮಿಕರ ವೇದಿಕೆಯ ಅಧ್ಯಕ್ಷ ರಾಮಕೃಷ್ಣ ತಾಂಡೇಲ ಆಗ್ರಹಿಸಿದ್ದಾರೆ.
ವಸಂತ ವೇದ ಸಂಸ್ಕೃತ ಯೋಗ ಶಿಬಿರ ಉದ್ಘಾಟನೆ
ಬ್ರಾಹ್ಮಣನು ಋಷಿಮುನಿಗಳ ಗೋತ್ರ ಪರಂಪರೆಯಿಂದ ಬಂದವರು. ನಮ್ಮ ಗುರಿ ಅಧ್ಯಾತ್ಮದತ್ತ, ಮೋಕ್ಷದೆಡೆಗೆ ಇರಬೇಕಾದುದು ಮಹತ್ವದ್ದು.
ವಕ್ಫ್‌ ಕಾಯ್ದೆ ತಿದ್ದುಪಡಿ ವಿರುದ್ಧ ಬೃಹತ್ ಹೋರಾಟಕ್ಕೆ ನಿರ್ಧಾರ
ಸಭೆಯಲ್ಲಿ ಗೋವಾದಿಂದ ಮಂಗಳೂರು ವರೆಗಿನ ಕರಾವಳಿ ಜಿಲ್ಲೆಗಳ ಮುಸ್ಲಿಂ ಮುಖಂಡರ ಒಗ್ಗಟ್ಟು ಪ್ರದರ್ಶಿಸಿ, ವಕ್ಫ್‌ ಕಾಯ್ದೆ ತಿದ್ದುಪಡಿ ವಿರುದ್ಧ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಿರ್ಣಯಿಸಲಾಯಿತು.
ಹೊನ್ನಾವರದ ಅಪ್ಸರಕೊಂಡ ಸಮುದ್ರತೀರದ ಬಳಿ ಇರುವ ಆಯತನಂ ರೆಸಾರ್ಟ್‌ನಲ್ಲಿ ಬಯಸಿದಾಗೆಲ್ಲ ಮಳೆ
ಹೊನ್ನಾವರದ ಅಪ್ಸರಕೊಂಡ ಸಮುದ್ರತೀರದ ಬಳಿ ಇರುವ ಆಯತನಂ ರೆಸಾರ್ಟ್‌ನಲ್ಲಿ ಬಯಸಿದಾಗೆಲ್ಲ ಮಳೆ
ಸಿದ್ದಾಪುರದಲ್ಲಿ ದ್ವಾದಶ ಜ್ಯೋತಿರ್ಲಿಂಗ ಪ್ರದರ್ಶನಕ್ಕೆ ಚಾಲನೆ
ಶಿರಳಗಿಯ ಚೈತನ್ಯ ರಾಜಾರಾಮ ಆಶ್ರಮದ ಬ್ರಹ್ಮಾನಂದ ಭಾರತೀ ದೀಪ ಬೆಳಗಿಸುವ ಮೂಲಕ ದ್ವಾದಶ ಜ್ಯೋತಿರ್ಲಿಂಗಗಳ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಅಂಬೇಡ್ಕರ್‌ ಕೇವಲ ವ್ಯಕ್ತಿಯಲ್ಲ, ಶಕ್ತಿ: ಮಂಜುನಾಥ ಮರಿತಮ್ಮಣ್ಣವರ
ಮುಂಡಗೋಡ ಪಟ್ಟಣದಲ್ಲಿ ಸೋಮವಾರ ಜರುಗಿದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಜಯಂತ್ಯೋತ್ಸವದಲ್ಲಿ ಮೊರಾರ್ಜಿ ದೇಸಾಯಿ ವಸತಿ ವಿದ್ಯಾಲಯದ ಪ್ರಾಂಶುಪಾಲ ಮಂಜುನಾಥ ಮರಿತಮ್ಮಣ್ಣವರ ಉಪನ್ಯಾಸ ನೀಡಿದರು.
ಅರಣ್ಯಭೂಮಿ ಅತಿಕ್ರಮಣದಾರರ ಮೇಲಿನ ದಬ್ಬಾಳಿಕೆ ಸಹಿಸಲ್ಲ:
ಅರಣ್ಯ ಅಧಿಕಾರಿಗಳು ಅತಿಕ್ರಮಣದಾರರ ಮೇಲೆ ದಬ್ಬಾಳಿಕೆ ಮಾಡಿದರೆ ನಾವು ಸುಮ್ಮನಿರುವುದಿಲ್ಲ ಎಂದು ಅತಿಕ್ರಮಣ ಹೋರಾಟ ಸಮಿತಿ ಭಟ್ಕಳ ತಾಲೂಕು ಅಧ್ಯಕ್ಷ ರಾಮಾ ಮೊಗೇರ ಎಚ್ಚರಿಕೆ ನೀಡಿದ್ದಾರೆ. ಭಟ್ಕಳ ತಾಲೂಕಿನ ಹೇರೂರು ಸಭಾಭವನದಲ್ಲಿ ಅತಿಕ್ರಮಣ ಹೋರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.
ಅಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಡಾ. ಅಂಬೇಡ್ಕರ್: ಪ್ರವೀಣ್ ಕರಾಂಡೆ
ಹೊನ್ನಾವರ ತಾಲೂಕಿನ ಪಪಂ ಸಭಾಭವನದಲ್ಲಿ ಸೋಮವಾರ ಜರುಗಿದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಮತ್ತು ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಪಂ ಉಪಾಧ್ಯಕ್ಷ ಸುರೇಶ್ ಎಸ್. ಉದ್ಘಾಟಿಸಿದರು.
ಸಂಗೀತ ಕ್ಷೇತ್ರದಲ್ಲಿ ಮಹತ್ವ ಪಡೆದ ದಾಸ ಸಾಹಿತ್ಯ: ರಾಘವೇಂದ್ರ ಆನವಟ್ಟಿ
ಶಿರಸಿ ನಗರದ ಟಿಎಂಎಸ್ ಸಭಾಭವನದಲ್ಲಿ ಎರಡು ದಿನಗಳು ನಡೆದ ಸ್ಥಳೀಯ ಜನನಿ ಮ್ಯೂಸಿಕ್ ಸಂಸ್ಥೆಯ ಪ್ರಥಮ ಸ್ವರ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕ, ಅಂಕಣಕಾರ ರಾಘವೇಂದ್ರ ಆನವಟ್ಟಿ ಪಾಲ್ಗೊಂಡಿದ್ದರು. ಸಂಗೀತ ಕಛೇರಿ ನಡೆಯಿತು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 544
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved