ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫೆಬ್ರವರಿ 28ರಂದು ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ತಹಸೀಲ್ದಾರ್ ಶೈಲೇಶ್ ಪರಮಾನಂದ
ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗ್ರಾಮೀಣ ಭಾಗದಲ್ಲಿ ನಡೆಸಲು ನಿಶ್ಚಯಿಸಿರುವುದು ಸ್ವಾಗತ. ಗ್ರಾಮೀಣ ಭಾಗದಲ್ಲಿಯೂ ಸಾಹಿತ್ಯದ ಅಭಿರುಚಿಯನ್ನು ಹೆಚ್ಚಿಸಬೇಕಾಗಿದೆ.
ಗೋವು ರಕ್ಷಿಸಿದರೆ ಮನುಕುಲದ ಉಳಿವು: ಭಕ್ತಿಭೂಷಣ ದಾಸ್
ಗುರುಕುಲ ಮತ್ತು ಗೋಕುಲ ಮತ್ತೆ ಸ್ಥಾಪನೆ ಮಾಡಬೇಕಿದೆ. ಮೆಕಾಲೆ ಗುರುಕುಲ ನಾಶ ಮಾಡಿದ. ರಾಸಾಯನಿಕ ಗೊಬ್ಬರದ ಮೂಲಕ ಗೋ ಆಧರಿತ ಕೃಷಿ ನಾಶ ಮಾಡಿದರು.
ಹಳಿಯಾಳದ ಜಿ ಪ್ಲಸ್ 2 ಮನೆಗಳು ಬಹುತೇಕ ಖಾಲಿ ಖಾಲಿ!
ಸಾರ್ವಜನಿಕರ ಆಕ್ಷೇಪಣೆಗಳಿಂದ ತಪ್ಪಿಸಿಕೊಳ್ಳಲು ಮುಂದಾಗಿರುವ ಪುರಸಭೆಯು ಮನೆಯಲ್ಲಿ ನೆಲೆಸದ ಫಲಾನುಭವಿಗಳಿಗೆ ನೋಟಿಸ್ ನೀಡಲು ಸಿದ್ಧತೆಯನ್ನು ಆರಂಭಿಸಿದೆ.
ಮನುಷ್ಯನಿಗೆ ಜೀವ, ಜೀವನ ಮುಖ್ಯ: ಎನ್.ಎಸ್. ಹೆಗಡೆ ಕರ್ಕಿ
ಬಡವರನ್ನು, ಆರ್ಥಿಕವಾಗಿ ದುರ್ಬಲರನ್ನು ಗಮನದಲ್ಲಿರಿಸಿಕೊಂಡು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.
ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕಾರಿನಲ್ಲಿ ₹1.15 ಕೋಟಿ ಪತ್ತೆ
ಈ ಕಾರಿನ ಬೋನಟ್, ಡಿಕ್ಕಿ ತೆರೆದ ಸ್ಥಿತಿಯಲ್ಲಿದ್ದು, ಕಾರಿನ ಸೀಟ್ ಕಿತ್ತು ಹೊರಗೆ ಬಿದ್ದಿರುವ ಸ್ಥಿತಿಯಲ್ಲಿ, ಕಿಟಕಿ ಗಾಜುಗಳು ಒಡೆದ ಸ್ಥಿತಿಯಲ್ಲಿರುವುದು ಕಂಡುಬಂದಿದೆ.
ಒತ್ತಡದ ಜೀವನವೇ ಅನಾರೋಗ್ಯಕ್ಕೆ ಮುಖ್ಯ ಕಾರಣ: ಲತಾ ವೆಂಕಟೇಶ
ಆರೋಗ್ಯಕ್ಕಿಂತ ಮಿಗಿಲಾದ ಭಾಗ್ಯವಿಲ್ಲ. ಆರೋಗ್ಯವಿಲ್ಲದಿದ್ದರೆ ಉಳಿದಾವ ಸಂಪತ್ತುಗಳಿಗೆ ಬೆಲೆಯಿಲ್ಲ.
ಪೋಡಿ ಮುಕ್ತ ಸಿದ್ದಾಪುರ ತಾಲೂಕಾಗಿಸಲು ಶ್ರಮಿಸಿ: ಶಾಸಕ ಭೀಮಣ್ಣ ನಾಯ್ಕ
ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿಶೇಷ ಮುತುವರ್ಜಿಯಿಂದ ಕಂದಾಯ ಇಲಾಖೆ ಪೋಡಿ ಮುಕ್ತ ಗ್ರಾಮ ಅಭಿಯಾನ ಆರಂಭಿಸಿದೆ.
ಯಲ್ಲಾಪುರದಲ್ಲಿ ದೋಸೆ ಅಂಗಡಿಗೆ ನುಗ್ಗಿದ ಲಾರಿ: ತಪ್ಪಿದ ಅನಾಹುತ
ಇಳಿಜಾರಿನಲ್ಲಿ ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದಕ್ಕೆ ಚಲಿಸಿ, ಅಂಗಡಿಯೊಳಗೆ ನುಗ್ಗಿದೆ. ದೋಸೆ ಸಿದ್ಧಪಡಿಸುತ್ತಿದ್ದ ಮಹಿಳೆಯರು ಅದೃಷ್ಟವಶಾತ್ ಪಾರಾಗಿದ್ದಾರೆ.
ಕಾರವಾರ ತಾಲೂಕು ಪಂಚಾಯಿತಿ ಕೆಡಿಪಿ ಸಭೆಗೆ ಅಧಿಕಾರಿಗಳು ಗೈರು: ಸತೀಶ ಸೈಲ್ ಗರಂ
ಕೂಡಲೇ ಗೈರಾಗಿರುವ ಅಧಿಕಾರಿಗಳನ್ನು ಕರೆಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗೆ ಶಾಸಕ ಸತೀಶ ಸೈಲ್ ಅವರು ಸೂಚಿಸಿದರು.
ಫೆಬ್ರವರಿ 25ರಂದು ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನ
ಸಮ್ಮೇಳನದ ವೇದಿಕೆಗೆ ವೃಕ್ಷಮಾತೆ ದಿ. ತುಳಸಿ ಗೌಡ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಸಮ್ಮೇಳನಕ್ಕಾಗಿ ಸಮಿತಿ ರಚಿಸಲಾಗಿದೆ.
< previous
1
...
108
109
110
111
112
113
114
115
116
...
484
next >
Top Stories
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’
ಲಂಚ ಬಾಬ್ ಸ್ಫೋಟಿಸಿದ್ದ ಬಿ.ಆರ್. ಪಾಟೀಲ್ಗೆ ಸಿಎಂ ಬುಲಾವ್
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್ಯಾಪರ್ ಜೆನಿಸಿಸ್ ವಿವಾದ
ಹೋರ್ಮುಜ್ ಜಲಸಂಧಿ ಮುಚ್ಚಲು ಇರಾನ್ ಸಂಸತ್ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ