• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ಗೆ ಸಂವಿಧಾನದ ಮೇಲೆ ಗೌರವ ಇಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ
ನಮ್ಮ ಸನಾತನ ಹಿಂದು ಧರ್ಮ, ದೇವರು, ಸಂಪ್ರದಾಯ, ಆಚರಣೆ, ನಂಬಿಕೆಗಳ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೀಗೆ ಹೇಳಲು ಖರ್ಗೆ ಅವರಿಗೆ ಯಾವ ನೈತಿಕತೆ ಇದೆ ಎಂದು ರೂಪಾಲಿ ನಾಯ್ಕ ಪ್ರಶ್ನಿಸಿದ್ದಾರೆ.
ಹೆಬ್ಬಾಳ್ಕರಗೆ ನಿಂದನೆ ಪ್ರಕರಣ: ವರದಿ ನೀಡಿದ ಬಳಿಕ ತೀರ್ಮಾನ: ಬಸವರಾಜ ಹೊರಟ್ಟಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಅವಾಚ್ಯ ಪದ ಬಳಸಿದ ಕುರಿತು ದೂರು ದಾಖಲಿಸಿದ್ದರು. ಬಳಿಕ ಸಿ.ಟಿ. ರವಿಯವರೂ ಪ್ರತಿ ದೂರು ನೀಡಿದ್ದಾರೆ.
ಶುಂಠಿ ದರ ತೀವ್ರ ಇಳಿಕೆ: ಬೆಳೆಗಾರರು ಕಂಗಾಲು
ಕಳೆದ ವರ್ಷ ಶುಂಠಿಯು ಪ್ರತಿ ಕ್ವಿಂಟಲ್‌ಗೆ ₹೯ ಸಾವಿರದಿಂದ ₹೧೩ ಸಾವಿರದವರೆಗೆ ದರವಿತ್ತು. ಈ ಕಾರಣದಿಂದ ಶುಂಠಿ ಪ್ರದೇಶ ವಿಸ್ತರಣೆಯಾಗಿತ್ತು.
ಕುಮಟಾ ಪುರಸಭೆಗೆ ಸುಮತಿ ಭಟ್ಟ ಅಧ್ಯಕ್ಷೆ, ಮಹೇಶ ನಾಯ್ಕ ಉಪಾಧ್ಯಕ್ಷ
ಕುಮಟಾ ಪುರಸಭೆಗೆ ಬಿಜೆಪಿ ಬೆಂಬಲಿತರು ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅರಣ್ಯ ಅತಿಕ್ರಮಣದಾರರ ದಿಕ್ಕು ತಪ್ಪಿಸುವ ಕೆಲಸ: ಸಂಸದ ಕಾಗೇರಿ ಆರೋಪ
ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿಕೊಳ್ಳಲು ಯಾವುದೇ ಅವಕಾಶವಿಲ್ಲ. ಹಲವು ತಲೆಮಾರಿನಿಂದ ಅರಣ್ಯ ಅತಿಕ್ರಮಣ ಮಾಡಿಕೊಂಡು ವಾಸವಾಗಿರುವವವರಿಗೆ ಯಾವುದೇ ತೊಂದರೆ ಇಲ್ಲ. ಇದರಿಂದ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಂಸದ ಕಾಗೇರಿ ತಿಳಿಸಿದರು.
ಕಾರವಾರದಲ್ಲಿ ವಿಶಿಷ್ಟ ಲೈಂಗಿಕತೆ ಸಮುದಾಯದ ಸಮಾವೇಶಕ್ಕೆ ಚಾಲನೆ
ಕಾರವಾರದ ಇಂದಿರಾಕಾಂತ ಸಭಾಗೃಹದಲ್ಲಿ ಕರ್ನಾಟಕ ರಾಜ್ಯ ಮಟ್ಟದ ವಿಶಿಷ್ಟ ಲೈಂಗಿಕತೆ ಸಮುದಾಯ ಸಂಘಟನೆಗಳ ಒಕ್ಕೂಟ ಹಾಗೂ ಅಂತರಂಗ ಸಂಸ್ಥೆಯ ವತಿಯಿಂದ ಮಂಗಳವಾರ ನಡೆದ ರಾಜ್ಯ ಮಟ್ಟದ ಸಮಾವೇಶಕ್ಕೆ ಚಾಲನೆ ನೀಡಲಾಯಿತು.
ಕಲಾವಿದರಿಗೆ ಧೈರ್ಯ ತುಂಬುವ ಕೆಲಸವಾಗಲಿ: ಶಾಸಕ ದಿನಕರ ಶೆಟ್ಟಿ
ಯಕ್ಷಗಾನ ಶ್ರೇಷ್ಠ ಕಲೆ. ಅಶಕ್ತ ಕಲಾವಿದರಿಗೆ ನೆರವಾಗುವ ಗುಣ ದೊಡ್ಡದು. ಮಾನವೀಯತೆಯ ಬದುಕು ಜತೆಗಿರುವವರ ಬದುಕನ್ನೂ ಬೆಳಗುತ್ತದೆ.
ಫೆಬ್ರವರಿ 2ರಂದು ಭಟ್ಕಳ ಅರ್ಬನ್ ಬ್ಯಾಂಕಿನ ನಿರ್ದೇಶಕ ಮಂಡಳಿಗೆ ಚುನಾವಣೆ
ಸಚಿವ ಮಂಕಾಳ ವೈದ್ಯರ ಪುತ್ರಿ ಬೀನಾ ವೈದ್ಯ ಸಹಕಾರಿ ಕ್ಷೇತ್ರದ ಪದಾರ್ಪಣೆಗೆ ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಬ್ಯಾಂಕಿನ 11 ಸ್ಥಾನಕ್ಕೆ ಒಟ್ಟೂ 27 ಅಭ್ಯರ್ಥಿಗಳು ಆಯ್ಕೆ ಬಯಸಿ ಕಣದಲ್ಲಿದ್ದು, ಚುನಾವಣೆ ರಂಗೇರಿದೆ.
ಸ್ವಾಧ್ಯಾಯ- ಪ್ರವಚನಗಳಿಂದ ಚಿತ್ತ ಶುದ್ಧಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಸ್ವಾಧ್ಯಾಯ ಮತ್ತು ಪ್ರವಚನಗಳನ್ನು ಯಾವಾಗಲೂ ಬಿಡಬಾರದು. ಇದರಿಂದ ಓದಿದ ವಿದ್ಯೆ ಯಾವಾಗಲೂ ನೆನಪಿರಲು ಸಾಧ್ಯವಾಗುತ್ತದೆ ಮತ್ತು ವಿದ್ಯೆಯ ಪರಂಪರೆಯು ಮುಂದುವರಿಯುತ್ತದೆ.
ಯಲ್ಲಾಪುರದಲ್ಲಿ ಗಾಂಜಾ ವಶ: ಇಬ್ವರು ಆರೋಪಿಗಳ ಬಂಧನ
ಹುಬ್ಬಳ್ಖಿಯ ನಸಿಮಾ ಬಾನುರೆಹಮಾನ(35) ಹಾಗೂ ಪಟ್ಟಣದ ಅಂಬೇಡ್ಜರ್ ನಗರದ ಆಯೇಶಾ ಅಬ್ದುಲ್ ಮುನಾಪ ಗೊಜನೂರು(36) ಬಂಧಿತ ಆರೋಪಿಗಳು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 484
  • next >
Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved