• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಮಟಾದ ತಾಲೂಕು ಆಡಳಿತ ಸೌಧದಲ್ಲಿ ಸರ್ಕಾರಿ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ: ಕ್ರಮಕ್ಕೆ ಆಗ್ರಹ
ಜವಾಬ್ದಾರಿಯುತ ವಕೀಲರಾಗಿ ತಮ್ಮ ಘನತೆಗೆ ತಕ್ಕಂತೆ ವರ್ತಿಸದೇ ಮಹಿಳಾ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬಹಿರಂಗವಾಗಿ ತೇಜೋವಧೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಅಕ್ಷಮ್ಯ.
ಹಕ್ಕಿನಷ್ಟೇ ಕರ್ತವ್ಯ ಪಾಲನೆಯೂ ಮುಖ್ಯ: ಡಾ. ಜಿ.ಜಿ. ಹೆಗಡೆ
ಕಮಟಾದ ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕ್ಯಾನ್ಸರ್ ಹೆಚ್ಚಳಕ್ಕೆ ಜೀವನಶೈಲಿ, ಆಹಾರ ಪದ್ಧತಿ ಕಾರಣ: ಕೃಷ್ಣಿ ಶಿರೂರ
ಕ್ಯಾನ್ಸರ್ ಸಾಂಕ್ರಾಮಿಕ ರೋಗವಲ್ಲ. ನಮ್ಮ ದೇಹದಲ್ಲಿರುವ ಜೀವಕೋಶಗಳೇ ಅನಿಯಂತ್ರಿತವಾಗಿ ಬೆಳೆಯುತ್ತ ಮಾರಕವಾಗಿ ಪರಿಣಮಿಸಲಿದೆ.
ಆಶ್ರಯ ಮನೆಗಾಗಿ ದುಡ್ಡು ನೀಡದಿರಿ: ಶಾಸಕ ದೇಶಪಾಂಡೆ ಮನವಿ
ನಾನು ಮನವಿ ಮಾಡಿದ್ದರೂ ಸಹಕರಿಸದೇ ಭ್ರಷ್ಟಾಚಾರಕ್ಕೆ ಕೈಯೊಡ್ಡಿದ್ದರೆ ಅವರನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು. ಸಾರ್ವಜನಿಕ ಜೀವನದಲ್ಲಿ ಸಹಾಯ ಮಾಡುವ ಆಪೇಕ್ಷೆ ಹೊಂದಿದವರು ಏನನ್ನೂ ನಿರೀಕ್ಷಿಸಲೇಬಾರದು.
ಎಲ್ಲರೂ ಸಂವಿಧಾನ ಗೌರವಿಸಿ: ಎಂಎಲ್‌ಸಿ ಶಾಂತಾರಾಮ ಸಿದ್ದಿ
ನಾವು ಹಕ್ಕು ಪಡೆಯುವ ಚಿಂತನೆಗೂ ಮುನ್ನ ನಮ್ಮ ಕರ್ತವ್ಯಗಳ ಕುರಿತಾಗಿಯೂ ಯೋಚಿಸಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದರು.
ಮುಂಡಗೋಡದಲ್ಲಿ ಉದ್ಯಮಿ ಅಪಹರಣ ಪ್ರಕರಣ: ಮತ್ತಿಬ್ಬರ ಬಂಧನ
ಕಳೆದ ಜ. 9ರಂದು ₹60 ಲಕ್ಷ ಹಣಕ್ಕಾಗಿ ಎನ್‌ಎಂಡಿ ಗ್ರೂಪ್ ಮಾಲೀಕ ಜಮೀರ್ ಅಹ್ಮದ ಎಂಬವರನ್ನು ಪಟ್ಟಣದಲ್ಲಿ ಅಪಹರಣ ಮಾಡಲಾಗಿತ್ತು. ಬಳಿಕ ಆರೋಪಿಗಳು 18,20 ಲಕ್ಷವನ್ನುಜಮೀರ್‌ ಅಹ್ಮದ್ ಅವರಿಂದ ಪಡೆದು ಅವರನ್ನು ಹುಬ್ಬಳ್ಳಿಯ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದರು.
ಕಡಿವ ಮುನ್ನ ಫೋಟೋ ತೆಗೆಯುತ್ತಿದ್ದ ಹೊನ್ನಾವರ ಗಬ್ಬದ ಹಸು ಹಂತಕರು! ಗೋಹತ್ಯೆ ಪ್ರಕರಣ ಮತ್ತೊಂದು ತಿರುವು

ಹೊನ್ನಾವರ ತಾಲೂಕು ಸಾಲ್ಕೋಡದಲ್ಲಿ ಇತ್ತೀಚೆಗೆ ನಡೆದಿದ್ದ ವಿಕೃತ ಗೋಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಗೋ ಹಂತಕರು ಗೋವನ್ನು ಕೊಲ್ಲುವ ಮುನ್ನ ಅದರ ಫೋಟೋ ತೆಗೆಯುತ್ತಿದ್ದರು, ಅದನ್ನು ಮಾಂಸ ಮಾರಾಟ ಮಾಡಲು ಸೃಷ್ಟಿಸಿದ್ದ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಶೇರ್‌ ಮಾಡುತ್ತಿದ್ದರು. 

ಸಂವಿಧಾನ ಪ್ರಜಾಪ್ರಭುತ್ವ ದೇಶದ ಆತ್ಮ: ಭಟ್ಕಳ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ
ಭಾರತ ಸಂವಿಧಾನವು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ರಾಷ್ಟ್ರವನ್ನು ಪ್ರತಿಪಾದಿಸುತ್ತಿದೆ.
ಆನ್‌ಲೈನ್ ಮೂಲಕ ಹೊನ್ನಾವರ ಸಾಲ್ಕೋಡನ ಗೋ ಮಾಂಸ ಮಾರಾಟ!
ಆರೋಪಿಗಳ ಮೊಬೈಲ್‌ನಲ್ಲಿ ಹಲವು ಹಸುಗಳ ಫೋಟೋಗಳು, ಮಾಂಸದ ಫೋಟೋಗಳು ಇರುವುದು ಪತ್ತೆಯಾಗಿದೆ. ಗೂಗಲ್ ಪೇ ಮೂಲಕ ಹಣ ಪಡೆಯುತ್ತಿರುವುದೂ ಬೆಳಕಿಗೆ ಬಂದಿದೆ.
ನರೇಗಾ ಯೋಜನೆಯಡಿ ಸಮುದಾಯ ಒಕ್ಕಲು ಕಣ ನಿರ್ಮಾಣ
ಶಿರಸಿ ತಾಲೂಕಿನ ಮೇಲಿನ ಓಣಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಗೇಹಳ್ಳಿ ಹಾಗೂ ಮೇಲಿನ ಓಣಿಕೇರಿ ಗ್ರಾಮದಲ್ಲಿ ೨೦೨೩- ೨೪ನೇ ಸಾಲಿನಲ್ಲಿ ತಲಾ ₹೨.೪೦ ಲಕ್ಷ ವೆಚ್ಚದಲ್ಲಿ ಒಕ್ಕಲು ಕಣ ನಿರ್ಮಿಸಲಾಗಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 484
  • next >
Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved