• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಷರ್‌ಗಳಿಗೆ ಅನುಮತಿ ನೀಡುವಾಗ ಕಟ್ಟುನಿಟ್ಟಿನ ನಿಯಮ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ
ಕ್ರಷರ್‌ಗಳಿಂದ ಸಾರ್ವಜನಿಕರು ಮತ್ತು ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಅನುಮತಿಗಳನ್ನು ನೀಡಬೇಕು.
ಜಯಂತಿಗಳ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ
ಛತ್ರಪತಿ ಶಿವಾಜಿ ಜಯಂತಿಯನ್ನು ಸಮುದಾಯದ ಕೋರಿಕೆಯ ಪ್ರಕಾರ ಫೆ. 19ರಂದು ಬೆಳಗ್ಗೆ 10.30 ಗಂಟೆಗೆ ಕಾರವಾರದ ನಗರ ಸಭೆಯ ಉದ್ಯಾವನದಲ್ಲಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು.
ಹೊನ್ನಾವರದಲ್ಲಿ ಗರ್ಭಿಣಿ ಹಸು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗೆ ಗುಂಡೇಟು : ವಶಕ್ಕೆ
ಖಚಿತ ಮಾಹಿತಿ ಮೇರೆಗೆ ಪೊಲೀಸರು ಶನಿವಾರ ಸಂಜೆ ತಾಲೂಕಿನ ಕಾಸರಕೋಡ ಬಳಿ ಫೈಜಾನನ್ನು ಬಂಧಿಸಿದ್ದಾರೆ. ಬಳಿಕ ಫೈಜಾನ್ ಹಸುವನ್ನು ವಧಿಸಲು ಬಳಸಿದ ಮಾರಕಾಸ್ತ್ರಗಳನ್ನು ತೋರಿಸುವುದಾಗಿ ನಂಬಿಸಿ ಪೊಲೀಸರನ್ನು ದುಗ್ಗೂರು ಗುಡ್ಡಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ಬೇಂಗ್ರೆಯಲ್ಲಿ ಭಟ್ಕಳ ಹವ್ಯಕ ವಲಯದ ದ್ವಿತೀಯ ವಲಯೋತ್ಸವ
ಪ್ರತಿಯೊಬ್ಬರೂ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ದೇವರ ನಾಮಗಳು, ಸ್ತೋತ್ರಗಳನ್ನು ಪಠಿಸುವಂತಾಗಬೇಕು.
ಉತ್ತಮ ಆಡಳಿತ ಭವಿಷ್ಯಕ್ಕಾಗಿ ಅರ್ಹರು ಹಕ್ಕು ಚಲಾಯಿಸಿ: ನ್ಯಾಯಾಧೀಶೆ ವರ್ಷಶ್ರೀ
ಮತದಾನದ ಮೂಲಕ ಉತ್ತಮ ಆಡಳಿತದ ಭವಿಷ್ಯ ಸಾಕಾರಗೊಳಿಸಬಹುದು. ಎಲ್ಲರೂ ಮತದಾನದ ಕರ್ತವ್ಯ ನಿಭಾಯಿಸಬೇಕು.
ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ: ಡಿಸಿ ಲಕ್ಷ್ಮೀಪ್ರಿಯಾ ಸೂಚನೆ
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬದಂತೆ ಇದ್ದು, ಎಲ್ಲ ಅಧಿಕಾರಿಗಳು, ಸಿಬ್ಬಂದಿ ತಮ್ಮವರು ಎಂದು ಭಾವಿಸಿದಾಗ ಜಿಲ್ಲೆಯ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.
ಹೆಣ್ಣುಮಕ್ಕಳನ್ನು ಗೌರವದಿಂದ ಕಾಣಿ: ಶ್ರೀದೇವಿ ಪಾಟೀಲ
ಹೆಣ್ಣನ್ನು ಗೌರವದಿಂದ ಕಾಣಬೇಕೆಂಬ ಮನೋಭಾವವನ್ನು ಮೂಡಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಸರ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಸಾಲ ಮಂಜೂರಾತಿ ಅರ್ಜಿ ಶೀಘ್ರ ಇತ್ಯರ್ಥಗೊಳಿಸಲು ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ
ಕರ್ನಾಟಕ ಬ್ಯಾಂಕ್ ವತಿಯಿಂದ ಪಿಎಂ ಸ್ವನಿಧಿ ಯೋಜನೆಯಲ್ಲಿ 36 ಫಲಾನುಭವಿಗಳಿಗೆ ಮಂಜೂರಾದ ಸಾಲವನ್ನು ವಿತರಣೆ ಮಾಡದೇ ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ವಾರದೊಳಗೆ ಎಲ್ಲ ಫಲಾನುಭವಿಗಳಿಗೆ ಸಾಲದ ಮೊತ್ತವನ್ನು ಪಾವತಿಸುವಂತೆ ಜಿಪಂ ಸಿಇಒ ಈಶ್ವರ ಕಾಂದೂ ಸೂಚಿಸಿದರು.
ಗೋಸೇವಕರಿಗೆ ಉತ್ತಮ ಆರೋಗ್ಯ: ಭಕ್ತಿಭೂಷಣ ದಾಸ್ ಗುರೂಜಿ
ಪೊಳಲಿಯ ರಾಧಾ ಸುರಭಿ ಗೋಮಂದಿರದಿಂದ ಹೊರಟ ನಂದಿ ರಥವು ಶಿಕಾರಿಪುರ ಮಾರ್ಗವಾಗಿ ನಗರವನ್ನು ತಲುಪಿದಾಗ ಮಾರಿಕಾಂಬಾ ದೇವಸ್ಥಾನ ಬಳಿ ನಂದಿ ಪೂಜೆ ನೆರವೇರಿಸಿ ಸ್ವಾಗತಿಸಲಾಯಿತು.
ಫೆಬ್ರವರಿ 13ರಂದು ಜೋಯಿಡಾ ತಾಲೂಕಿನ ಉಳವಿ ಮಹಾರಥೋತ್ಸವ
ಜಾತ್ರೆಗೆ ಎತ್ತಿನಗಾಡಿ ಮಾತ್ರ ಅನುಮತಿ ಇದ್ದು, ಕುದುರೆ ಗಾಡಿಗಳಿಗೆ ಅನುಮತಿ ಇಲ್ಲ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 484
  • next >
Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved