ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೀನುಗಾರಿಕಾ ಬೋಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಗೋವಾಕ್ಕೆ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬೋಟ್ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತಡದಿಯಲ್ಲಿ ಮೀನುಗಾರರು ಪ್ರತಿಭಟನೆ ನಡೆಸಿ, ಸೂಕ್ತ ತನಿಖೆ ನಡೆಸಿ, ಪರಿಹಾರ ನೀಡುವಂತೆ ಆಗ್ರಹಿಸಿದರು.
ಮಹಾವೀರರ ಬೋಧನೆಗಳನ್ನು ಪಾಲಿಸುವುದೇ ಬದುಕಿನ ಸಾರ್ಥಕತೆ: ಪ್ರಸಂಗಸಾಗರ ಮಹಾರಾಜ
ಕುಮಟಾ ಪಟ್ಟಣದ ಹವ್ಯಕ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಏಲಾಚಾರ್ಯ ಶ್ರೀ ಪ್ರಸಂಗಸಾಗರ ಮಹಾರಾಜ ಆಶೀರ್ವಚನ ನೀಡಿದರು.
ಭಗವಾನ್ ಮಹಾವೀರರ ತತ್ವಗಳು ವಿಶ್ವಮಾನ್ಯವಾದುದು: ಪ್ರವೀಣ ಹುಚ್ಚಣ್ಣನವರ
ಹಳಿಯಾಳ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಮಹಾವೀರರ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹವಗಿ ಮತ್ತು ತೇರಗಾಂದ ಗ್ರಾಮದ ಜೈನ ಬಸದಿಯಲ್ಲೂ ಭಕ್ತಿ-ಶ್ರದ್ಧೆಯಿಂದ ಆಚರಿಸಲಾಯಿತು.
ಎನ್ಎಸ್ಯುಐನಿಂದ ರಾಜ್ಯಾದ್ಯಂತ ನ್ಯಾಯಯಾತ್ರೆ
ರಾಜ್ಯದಲ್ಲಿ ವಿದ್ಯಾರ್ಥಿಗಳ ಹಿತಕ್ಕಾಗಿ ನ್ಯಾಯ ಯಾತ್ರೆಯನ್ನು ಪ್ರಾರಂಭಿಸಿದ್ದು, ಈ ನ್ಯಾಯ ಯಾತ್ರೆಯು ಆರಂಭವಾಗಿದೆ
ಸಾರ್ವಜನಿಕರೊಂದಿಗೆ ಉತ್ತಮವಾಗಿ ನಡೆದುಕೊಳ್ಳಿ: ಎಸ್.ಆರ್.ಪಾಟೀಲ್
ಸರ್ಕಾರದ ಮಹತ್ತರವಾದ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ತುಂಬ ಅನುಕೂಲವಾಗಿದೆ.
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ
ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಯಾವ ರೀತಿ ಮೋಸ ಮಾಡುತ್ತಿದೆ ಎಂಬ ವಿಷಯವನ್ನು ತಿಳಿಸುವ ಉದ್ದೇಶದಿಂದ ಈ ಹೋರಾಟ ನಾವು ಹಮ್ಮಿಕೊಂಡಿದ್ದೇವೆ.
ದಿನ ಬಳಕೆ ವಸ್ತುಗಳ ಬೆಲೆ ಏರಿಕೆ: ರಸ್ತೆ ತಡೆದು ಪ್ರತಿಭಟನೆ
ಅಗತ್ಯ ದಿನಬಳಕೆ ವಸ್ತುಗಳ ಬೆಲೆಯನ್ನು ಏರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ಬುಧವಾರ ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಿಂದೂ ಕಾರ್ಯಕರ್ತನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆ
ಹಿಂದೂ ಸಂಘಟನೆಯ ಕಾರ್ಯಕರ್ತ, ಆಟೋ ಚಾಲಕ ಶ್ರೀನಿವಾಸ ನಾಯ್ಕ ಅವರನ್ನು ಎಸ್ಪಿ ಎಂ.ನಾರಾಯಣ ವಿಚಾರಣೆಗೆ ಕರೆಸಿ ಹಲ್ಲೆ ನಡೆಸಿದ್ದಾರೆ
ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಅಭಿವೃದ್ಧಿಪಡಿಸಿ: ಎಸ್ಪಿ ನಾರಾಯಣ
ರಾಜ್ಯ ಜಲಸಾರಿಗೆ ಮಂಡಳಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ರೂಪಿಸಿ, ಅಭಿವೃದ್ಧಿಗೊಳಿಸಬೇಕು
ಯಲ್ಲಾಪುರದಲ್ಲಿ ಬಿಜೆಪಿಯಿಂದ ನಾಳೆ ಜನಾಕ್ರೋಶ ಯಾತ್ರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಏ.11ರಂದು ಯಲ್ಲಾಪುರದಲ್ಲಿ ಬೃಹತ್ ಜನಾಕ್ರೋಶ ಯಾತ್ರೆ ನಡೆಯಲಿದೆ.
< previous
1
...
112
113
114
115
116
117
118
119
120
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ