• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಾಪುರದಲ್ಲಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಉದ್ಘಾಟನೆ
ಗ್ರಾಹಕ ಹಾಗೂ ಬ್ಯಾಂಕಿನ ನಡುವೆ ಸಿಬ್ಬಂದಿ ಸೇವೆ ವಿಶ್ವಾಸದ ಸೇತುವೆಯಾಗಿ ಕೆಲಸ ಮಾಡುತ್ತದೆ. ಬ್ಯಾಂಕಿನ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಜನರ ವಿಶ್ವಾಸ ಕಳೆದುಕೊಳ್ಳುವ ಕೆಲಸ ಯಾವತ್ತೂ ಮಾಡಬಾರದು.
ಮುಸ್ಲಿಮರ ಹೆಸರಲ್ಲಿ ಭೂಮಿ ಕಬಳಿಸುವ ದಂಧೆ ನಡೆಯುತ್ತಿದೆ : ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

ನಿಯಮದ ಪ್ರಕಾರ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ರೈತ ಯಾರದ್ದೇ ತಕರಾರಿಲ್ಲದೇ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದಾದರೆ ಅದನ್ನು ರೈತರಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಪ್ರತಾಪ ಸಿಂಹ ತಿಳಿಸಿದರು.

ಭಟ್ವಿಕಳದಲ್ಲಿ ವಿದ್ಯಾರ್ಥಿ ಸಾವಿಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ: ಪೋಷಕರ ಆರೋಪ
ಕಳೆದ ವಾರವಷ್ಟೇ ಮುರ್ಡೇಶ್ವರದ ಸಮುದ್ರದ ಅಲೆಗೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಬಾಲಕನ ಸಾವು ಸಂಭವಿಸಿದ್ದು, ಮಕ್ಕಳು ಪ್ರವಾಸಕ್ಕೆ ಬರುವುದೇ ಬೇಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಿರಸಿ- ಯಲ್ಲಾಪುರ ರಸ್ತೆಯಲ್ಲಿ ರಸ್ತೆಬದಿ 30 ನಾಯಿಗಳ ಶವ ಪತ್ತೆ
ಶಿರಸಿ ಬದಿಯಿಂದ ಕಲಘಟಗಿಯವರೆಗೂ ನಾಯಿಗಳು ಸಾವಿಗೀಡಾಗಿವೆ. ಗ್ರಾಪಂ ವ್ಯಾಪ್ತಿಯಲ್ಲಿ ಸಾವಿಗೀಡಾದ ನಾಯಿಗಳನ್ನು ದಫನ್ ಮಾಡಲು ಕ್ರಮ ಜರುಗಿಸುವೆ ಎಂದು ಪಿಡಿಒ ರವಿ ಪಟಗಾರ ಪ್ರತಿಕ್ರಿಯಿಸಿದರು.
ಕಾರವಾರದಲ್ಲಿ ದುರಸ್ತಿಯಾದ ವರ್ಷದಲ್ಲೇ ಕೆಟ್ಟುನಿಂತ ಬೀಚ್‌ ಕ್ಲೀನಿಂಗ್ ಮಷಿನ್
ಕಡಲ ತೀರದಿಂದ ಬರುವ ಆದಾಯ ಪ್ರವಾಸೋದ್ಯಮ ಇಲಾಖೆಗೆ ಹೋಗುತ್ತಿದ್ದು, ನಗರಸಭೆಗೆ ಆದಾಯ ಸಿಗುತ್ತಿಲ್ಲ. ಕಾರಣ ನಗರಸಭೆಯ ಜನಪ್ರತಿನಿಧಿಗಳು ಆದಾಯ ಬರದೇ ದುರಸ್ತಿ ಮಾಡಿಸಲು ಒಪ್ಪಿಗೆ ನೀಡುತ್ತಿಲ್ಲ. ಕಳೆದ ಬಾರಿ ಚೈನ್ ದುರಸ್ತಿ ಮಾಡಿದ ₹೨೦ ಲಕ್ಷ ಕಂಪನಿಗೆ ಪಾವತಿ ಮಾಡುವುದು ಬಾಕಿ ಉಳಿದಿದೆ.
ಭಟ್ಕಳದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಕೊಡೆ ವಿತರಣೆ
ಕಾರ್ಯಕ್ರಮದಲ್ಲಿ ಶ್ರೀ ವಾಸುಕಿ ಸೌಹಾರ್ದ ಸಹಕಾರಿಯ ನಿರ್ದೇಶಕರು ಬೀದಿ ವ್ಯಾಪಾರಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಿದರು.
ಕೇಣಿ ಬಂದರು ಸರ್ವೇ ಕಾರ್ಯ ಕೂಡಲೇ ಸ್ಥಗಿತಗೊಳಿಸಲು ಮೀನುಗಾರರ ಆಗ್ರಹ
ಸೀಬರ್ಡ್ ನಿರಾಶ್ರಿತರಿಗೆ ಇದೇ ರೀತಿ ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ಒಕ್ಕಲೆಬ್ಬಿಸಲಾಗಿದೆ. ಆಗಿನ ನಿರಾಶ್ರಿತರು ಈಗಲೂ ಸಂಕಷ್ಟದಲ್ಲಿದ್ದಾರೆ. ಇನ್ನು ಕೇಣಿಯಲ್ಲಿ ವಾಣಿಜ್ಯ ಬಂದರು ಬೇಡವೆಂದು ಜನರು ವಿರೋಧಿಸುತ್ತಿದ್ದಾರೆ ಎಂದು ಮೀನುಗಾರ ಮುಖಂಡ ಗಣಪತಿ ಮಾಂಗ್ರೆ ತಿಳಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಲು ಡಿಡಿಪಿಐ ಪಾರಿ ಬಸವರಾಜ ಸೂಚನೆ
ಮೇಲಧಿಕಾರಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಶಿಕ್ಷಕರು ಇದರ ತೀವ್ರತೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕ ಪಾರಿ ಬಸವರಾಜ ತಿಳಿಸಿದರು.
ಹಲ್ಲಿನ ಆರೋಗ್ಯಕ್ಕೆ ಪ್ರಾಮುಖ್ಯ ನೀಡಲು ನಾಗರಾಜ ಬೋಸ್ಕಿ ಸಲಹೆ
ಶಾಲೆಯ 126 ವಿದ್ಯಾರ್ಥಿಗಳ ಹಲ್ಲು ತಪಾಸಣೆ ನಡೆಸಿ ಉಚಿತವಾಗಿ ಬ್ರಶ್ ಹಾಗೂ ಪೇಸ್ಟ್‌ ವಿತರಿಸಲಾಯಿತು.
22ರಂದು ಡಾ. ಜಿ ಎಲ್. ಹೆಗಡೆ ಅಭಿನಂದನಾ ಸಮಾರಂಭ
ಮುಖ್ಯ ಅತಿಥಿಗಳಾಗಿ ಗಾಯಕ ಡಾ. ವಿದ್ಯಾಭೂಷಣ, ಬೆಂಗಳೂರು ಉತ್ತರ ವಿವಿ ಕುಲಪತಿ ಡಾ. ನಿರಂಜನ ವಾನಳ್ಳಿ, ಲೇಖಕ ಲಕ್ಷ್ಮೀಷ ತೋಳ್ಪಾಡಿ, ಪ್ರಸಿದ್ಧ ಯಕ್ಷಗಾನ ಕಲಾವಿದ, ಸಂಶೋಧಕ ಡಾ. ಎಂ. ಪ್ರಭಾಕರ ಜೋಶಿ ಪಾಲ್ಗೊಳ್ಳಲಿದ್ದಾರೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 451
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved