ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳಿಯಾಳದ ಗೌಳಿಕೆರೆ ಅಭಿವೃದ್ಧಿ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
ಕೆರೆಯ ಹೂಳನ್ನು ತೆಗೆಯಬೇಕು. ಕೆರೆಯ ಒಳಗಡೆ ಒಳಚರಂಡಿ ಯೋಜನೆಯಲ್ಲಿ ನಿರ್ಮಿಸಿದ 8 ಮ್ಯಾನ್ಹೋಲ್ ಚೆಂಬರ್ಗಳನ್ನು ಬೇರೆಡೆ ಸ್ಥಳಾಂತರಿಸಿ, ಕೆರೆಯ ಸುತ್ತ ವಾಕಿಂಗ್ ಪಾತ್ ನಿರ್ಮಾಣ, ಕೆರೆಯ ಸೌಂದರ್ಯಿಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕರವೇ ಆಗ್ರಹಿಸಿದೆ.
ಹಳಿಯಾಳ ಅರಣ್ಯ ವಲಯದಲ್ಲಿ ₹3.50 ಲಕ್ಷ ಮೌಲ್ಯದ ಸಾಗವಾನಿ ಕಟ್ಟಿಗೆ ವಶ
ಖಚಿತ ಮಾಹಿತಿ ಮೇರೆಗೆ ಜಾವಳ್ಳಿ ಉಪವಲಯ ಅರಣ್ಯಾಧಿಕಾರಿಗಳ ತಂಡವು ಜ. 21ರಂದು ರಾತ್ರಿ ಅಕ್ರಮವಾಗಿ ದಾಸ್ತಾನು ಮಾಡಿದ 23 ಸಾಗವಾನಿ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಭಟ್ಕಳದ ಸೋಡಿಗದ್ದೆ ಮಹಾಸತಿ ಜಾತ್ರೆ ಆರಂಭ
ಜಾತ್ರೆಯ ಪ್ರಯುಕ್ತ ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಹೋಮ- ಹವನಗಳು ಜರುಗಿದವು. ಆನಂತರ ಮಹಾಸತಿ ದೇವಿಗೆ ಪ್ರಥಮ ಪೂಜೆ ಸಲ್ಲಿಸಿ, ದೇವಿಯ ದರ್ಶನ ಮತ್ತು ಪೂಜೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು.
ಕುಮಟಾದಲ್ಲಿ ಗೋಹತ್ಯೆ ಖಂಡಿಸಿ ಪ್ರತಿಭಟನೆ
ಇನ್ನಾದರೂ ಎಚ್ಚೆತ್ತು ಅಪರಾಧಿಗಳನ್ನು ಹಿಡಿದು ಸೂಕ್ತ ಶಿಕ್ಷೆ ಕೊಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾರವಾರ: ಗುಳ್ಳಾಪುರದ ಲಾರಿ ಪಲ್ಟಿ ದುರಂತದಲ್ಲಿ ಬದುಕುಳಿದ ತರಕಾರಿ ಮಾರಾಟಗಾರರ ಆಕ್ರಂದನ
ಶಿರೂರು ಗುಡ್ಡ ಕುಸಿತ ದುರಂತ ಮಾಸುವ ಮುನ್ನ ಜಿಲ್ಲೆ ಮತ್ತೊಂದು ದೊಡ್ಡ ದುರಂತವನ್ನು ನೋಡುವಂತಾಯಿತು.
ಫೆ. 1ರಂದು ಹೊನ್ನಾವರ ತಾಲೂಕು ಕನ್ನಡ ಸಾಮ್ಮೇಳನ
ಅಂದು ಬೆಳಗ್ಗೆ ೧೦ ಗಂಟೆಗೆ ಸಮ್ಮೇಳನವನ್ನು ಕುಂದಾಪುರದ ಹಿರಿಯ ಸಾಹಿತಿ ಪ್ರೊ. ಜಯರಾಮ ಶೆಟ್ಟಿ ಉದ್ಘಾಟಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ವಾಸರೆ ಆಶಯ ನುಡಿಗಳನ್ನಾಡುವರು.
ಅಧಿಕಾರ ವಿಕೇಂದ್ರಿಕರಣ, ಅಭಿವೃದ್ಧಿಗಾಗಿ ಕದಂಬ ಕನ್ನಡ ಜಿಲ್ಲೆ ಅನಿವಾರ್ಯ: ಅನಂತ ಮೂರ್ತಿ ಹೆಗಡೆ
ಈಗಿರುವಂತೆ ವಿಸ್ತಾರವಾದ ಜಿಲ್ಲೆಯಾದ ಕಾರಣ ಎಷ್ಟೋ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರತಿ ಗ್ರಾಮ ತಲುಪಲು ಸಾಧ್ಯವೇ ಇಲ್ಲವಾಗಿದೆ. ಆಸ್ಪತ್ರೆ ಮಾತ್ರವಲ್ಲದೇ ಜನರಿಗಾಗಿ ಎಲ್ಲ ಇಲಾಖೆಗಳಲ್ಲಿ ಸುಧಾರಣೆ ಆಗಬೇಕಿದೆ.
ಬೆಳೆಹಾನಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಡಾ. ನವೀನಕುಮಾರ
ಅಡಕೆ, ಗೋವಿನಜೋಳ, ಭತ್ತ, ಕಬ್ಬು ಸೇರಿದಂತೆ ರೈತರ ಬೆಳೆಗಳ ಹಾನಿಯಿಂದ ಸಂಕಷ್ಟಕ್ಕೀಡಾದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸ್ಪಂದಿಸದಿರುವ ಹಿನ್ನೆಲೆ ಪ್ರತಿಭಟನೆ ನಡೆಸಲಾಗುತ್ತಿದೆ.
೨೮ರಂದು ಶಿರಸಿಯಲ್ಲಿ ರಾಜ್ಯದಲ್ಲೇ ಪ್ರಥಮ ಕಾಳುಮೆಣಸಿನ ಹಬ್ಬ
ಫೆ. ೨೮ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸುವರು. ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಶಂಭುಲಿಂಗ ಹೆಗಡೆ ನಡಗೋಡು ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಲೆಗಳು ಶಿಕ್ಷಣದ ಜತೆ ರಕ್ಷಣೆ ನೀಡುವ ಕೇಂದ್ರಗಳಾಗಲಿ: ಡಾ. ತಿಪ್ಪೇಸ್ವಾಮಿ
ಶಾಲೆಯಲ್ಲಿ ಮಕ್ಕಳ ರಕ್ಷಣೆಗೆ ಅಗತ್ಯವಿರುವ ಸುರಕ್ಷತಾ ಕ್ರಮಗಳನ್ನು ಮತ್ತು ಮಕ್ಕಳ ರಕ್ಷಣಾ ನೀತಿಯನ್ನು ಅಳವಡಿಸಿಕೊಂಡು ಸಂಪೂರ್ಣ ರಕ್ಷಣೆ ಒದಗಿಸುವ ಮೂಲಕ ಅವರಿಗೆ ಶಿಕ್ಷಣದ ಜತೆಗೆ ರಕ್ಷಣೆ ನೀಡುವ ಕೆಲಸವಾಗಬೇಕಿದೆ.
< previous
1
...
114
115
116
117
118
119
120
121
122
...
484
next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್.ಪಾಟೀಲ್
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’