• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾವರದ ಹಸು ಹತ್ಯೆ ನಡೆದ ಸ್ಥಳಕ್ಕೆ ಎಸ್ಪಿ ಎಂ. ನಾರಾಯಣ ಭೇಟಿ
ಕೊಂಡಾಕುಳಿಯಲ್ಲಿ ಹೀನಕೃತ್ಯ ನಡೆದಿದೆ. ಮೇಲ್ನೋಟಕ್ಕೆ ಗೋವಿನ ಹತ್ಯೆ ನಡೆದಿರುವುದು ಕಂಡುಬಂದ ಹಿನ್ನೆಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಕ್ಕಳ ರಕ್ಷಣೆಯಲ್ಲಿ ಕಾಳಜಿ, ಪ್ರಾಮಾಣಿಕತೆ ಇರಲಿ: ಡಾ. ತಿಪ್ಪೇಸ್ವಾಮಿ
ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಮಕ್ಕಳ ಶಿಕ್ಷಣ ಕಾರ್ಯಪಡೆ, ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ ರಚನೆಯು ಶೇ. 100ರಷ್ಟು ಅನುಷ್ಠಾನಗೊಂಡು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು.
ವಚನ ಸಾಹಿತ್ಯ ಭಾಷಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಆಧುನಿಕ ಕಾಲಘಟ್ಟದಲ್ಲಿ ವಚನ ಸಾಹಿತ್ಯವನ್ನು ಅರ್ಥ ಮಾಡಿಸುವವರು ಇರಬೇಕು. ಪ್ರಪಂಚದ ಅನೇಕ ಭಾಷೆಗಳಲ್ಲಿ ವಚನ ಸಾಹಿತ್ಯ ಭಾಷಾಂತರ ಮಾಡುವಂತಾಗಬೇಕು.
ತರಗತಿ ಬಹಿಷ್ಕರಿಸಿತೋಟಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ
ಎಎಚ್‌ಒ ಸ್ಥಾನವು ತೋಟಗಾರಿಕೆಯಲ್ಲಿ ವೃತ್ತಿಪರ ಪದವಿಯ ಮೂಲಕ ಮಾತ್ರ ಪಡೆಯಬಹುದಾದ ವಿಶೇಷ ಜ್ಞಾನ ಮತ್ತು ತರಬೇತಿ ಬಯಸುತ್ತದೆ. ಈ ಅರ್ಹತೆಗಳನ್ನು ಕಡೆಗಣಿಸುವುದರಿಂದ ಈ ಪದವಿಯ ಪ್ರಾಮುಖ್ಯತೆಯನ್ನು ಕಡಿಮೆ ಮಾಡುತ್ತದೆ.
ದಾಂಡೇಲಿಯಲ್ಲಿ 15 ಹಂದಿಗಳ ನಿಗೂಢ ಸಾವು
ಹಂದಿಗಳ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಪಶು ವೈದ್ಯಾಧಿಕಾರಿ ಡಾ. ಅರ್ಚನಾ ಪ್ರಸಾದ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸ್ತ್ರಗಳ ಪುನರಾವಲೋಕನದಿಂದ ಜ್ಞಾನ ವೃದ್ಧಿ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಯಾರು ಯೋಗದ ಮೂಲಕ ತನ್ನ ಮನಸ್ಸನ್ನು ತೊಡಗಿಸುತ್ತಾನೋ ಅವನ ಮನಸ್ಸು ಶುದ್ಧವಾಗುತ್ತದೆ. ಇಂದ್ರಿಯಗಳು ವಶಕ್ಕೆ ಬರುತ್ತವೆ. ಶಾಸ್ತ್ರಗಳ ಚಿಂತನೆ ನಿರಂತರವಾಗಿ ಇರಬೇಕು.
ಅಂಬಿಗರ ಚೌಡಯ್ಯನ ತತ್ವಾದರ್ಶ ಎಲ್ಲರಿಗೂ ಮಾದರಿ: ಶರ್ಮಿಳಾ ಮಾದನಗೇರಿ
ಅಂಬಿಗರ ಚೌಡಯ್ಯನವರು ೧೨ನೇ ಶತಮಾನದಲ್ಲಿ ವಚನಗಳನ್ನು ರಚಿಸಿ, ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದರು. ಅವರ ಜೀವನವನ್ನು ಅಧ್ಯಯನ ಮಾಡಿ ಸಮಾಜದಲ್ಲಿರುವ ಅಂಕುಡೊಂಕು ತಿದ್ದುವ ಕೆಲಸ ಮಾಡಬೇಕು.
ಹಾಸ್ಟೆಲ್‌ನಲ್ಲಿ ಸೋಪ್ ಇಲ್ಲ, ಚಿಕನ್, ಬಾಳೆಹಣ್ಣು ಕೊಡ್ತಿಲ್ಲ: ವಿದ್ಯಾರ್ಥಿಗಳ ಆರೋಪ
ಬಿಸಿಎಂ ವಿದ್ಯಾರ್ಥಿನಿಲಯಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿರುವ ನಮಗೆ ಅವರಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯಬೇಕಿತ್ತು. ಆದರೆ ಇಲ್ಲಿ ನಮಗೆ ಊಟದಲ್ಲಿ ಚಿಕನ್ ಸರಿಯಾಗಿ ನೀಡುತ್ತಿಲ್ಲ. ಬಾಳೆಹಣ್ಣು ನೀಡುತ್ತಿಲ್ಲ. ಸೋಪ್ ಕಿಟ್ ನೀಡಿಲ್ಲ. 45 ವಿದ್ಯಾರ್ಥಿಗಳಿಗೆ ಒಂದೇ ಬಾತ್ ರೂಮ್ ಬಳಸಬೇಕಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಹಿಂದೂ ಧರ್ಮೀಯರ ಭಾವನೆಗಳಿಗೆ, ಸನಾತನ ಧರ್ಮಕ್ಕೆ ಧಕ್ಕೆ ತಡೆಯಲಿ
ರಾಜ್ಯದಲ್ಲಿನ ಕಾಂಗ್ರೆಸ್ ಹಿಂದೂ ಧರ್ಮೀಯರ ಭಾವನೆಗಳಿಗೆ, ಸನಾತನ ಧರ್ಮಕ್ಕೆ ಆಗುತ್ತಿರುವ ಅಪಮಾನ, ಧಕ್ಕೆ ತಡೆಯಬೇಕು ಎಂದು ಬಿಜೆಪಿ ಘಟಕ ಆಗ್ರಹಿಸಿದೆ.
ಪ್ರಾಮಾಣಿಕತೆ, ಜವಾಬ್ದಾರಿಯಿಂದ ಸಹಕಾರಿ ಸಂಘ ಮುನ್ನೆಡೆಸಿ: ಶಾಸಕ ಹೆಬ್ಬಾರ
ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ಸಹಕಾರಿ ಸಂಘಗಳನ್ನು ಮುನ್ನೆಡೆಸಿಕೊಂಡು ಹೋಗಬೇಕಾಗಿದೆ ಎಂದು ಶಾಸಕ ಹೆಬ್ಬಾರ ಹೇಳಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 484
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved