• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀಕ್ಷಾ ಬ್ರಾಂಡ್ ರೂಪಿಸಿ ಯಶಸ್ವಿಯಾದ ಮಹಿಳಾ ಸಾಧಕಿ
ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಪ್ರಯೋಜನ ಪಡೆದು ತನ್ನದೇ ಆದ ಬ್ರಾಂಡ್ ರೂಪಿಸಿರುವ ಸಿದ್ಧಾಪುರ ತಾಲೂಕಿನ ಶಮೆಮನೆ ಗ್ರಾಮದ ಮಮತಾ ವಿನಾಯಕ ಭಟ್ಟ ಯಶಸ್ವಿ ಮಹಿಳಾ ಉದ್ಯಮಿಯಾಗಿ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ.
ಉತ್ತಮ ಪುಸ್ತಕಗಳಿಂದ ಸಾಂಸ್ಕೃತಿಕ ಸಮೃದ್ಧಿ: ದಿನೇಶ ಪಟೇಲ
ಉತ್ತಮ ಪುಸ್ತಕಗಳಿಂದ ವ್ಯಕ್ತಿ ಮತ್ತು ಸಮಾಜದ ಸಾಂಸ್ಕೃತಿಕ ಸಮೃದ್ಧತೆ ಸಾಧ್ಯ.
ಭಟ್ಕಳ ಹಳೇ ಮೀನು ಮಾರುಕಟ್ಟೆಗೆ ₹25 ಲಕ್ಷ ಅನುದಾನ ನೀಡಿ: ಮಾಜಿ ಶಾಸಕ ಸುನೀಲ ನಾಯ್ಕ ಆಗ್ರಹ
ಪಟ್ಟಣದ ಹಳೇ ಬಸ್ ನಿಲ್ದಾಣದ ಹಳೇ ಮೀನು ಮಾರುಕಟ್ಟೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು.
ಅಂಕೋಲೆ ಉಳಿಸಿ ಅಭಿಯಾನಕ್ಕೆ ಚಾಲನೆ
ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಗ್ರೀನ್ ಫೀಲ್ಡ್ ಸರ್ವಋತು ಬೃಹತ್ ವಾಣಿಜ್ಯ ಬಂದರು ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಯೋಜನೆಯನ್ನು ವಿರೋಧಿಸುವ ಅಭಿಯಾನವಾಗಿ ಅಂಕೋಲೆ ಉಳಿಸಿ ಅಭಿಯಾನಕ್ಕೆ ಚಾಲನೆ ದೊರೆಯಿತು.
ಪ್ರಧಾನಿಗೆ 75 ವರ್ಷ: ಪತ್ರ ಬರೆದ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಸಾಮಾಜಿಕ, ಆಧ್ಯಾತ್ಮಿಕ ಮತ್ತು ರಾಜಕೀಯ ಜೀವನದ 75 ಯಶಸ್ವಿ ವರ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಪೂರ್ಣಗೊಳಿಸಿರುವ ಹಿನ್ನೆಲೆ ತಾಲೂಕಿನ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಶುಭಾಶಯ ತಿಳಿಸಿ, ಅವರಿಗೆ ದೀರ್ಘ, ಆರೋಗ್ಯಕರ ಮತ್ತು ಆಧ್ಯಾತ್ಮಿಕವಾಗಿ ನೆಮ್ಮದಿಯ ಜೀವನವನ್ನು ಕರುಣಿಸಲು ಪರಮಾತ್ಮನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಉದ್ಯಮಗಳಿಗೆ ಭೂಮಿ ಕೊಟ್ಟಂತೆ, ನಮ್ಮವರಿಗೂ ಭೂಮಿ ಕೊಡಿ: ರವೀಂದ್ರ ನಾಯ್ಕ
ಕೇಂದ್ರ ಸರ್ಕಾರ ಒಂದು ರೂಪಾಯಿಗೆ ಭೂಮಿ ಮತ್ತು ಹದಿನಾರು ಸಾವಿರ ಗಿಡ ಉದ್ಯಮಿಗೆ ಕೊಡುವ ನೀತಿಯಂತೆ, ಅರಣ್ಯವಾಸಿಗಳು ಸಾವಿರ ರೂಪಾಯಿ ಕೊಡುತ್ತೇವೆ. ನಮ್ಮವರಿಗೂ ಅದೇ ನೀತಿಯಂತೆ ಕೇಂದ್ರ ಸರ್ಕಾರ ಉದಾರ ನೀತಿ ತೋರಿಸಲಿ.
ಅರಣ್ಯವಾಸಿಗಳಿಂದ ಮಹಾಸಂಗ್ರಾಮ ಮೇಲ್ಮನವಿ ಅಭಿಯಾನ; ಹರಿದು ಬಂದ ಜನಸಾಗರ
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಅರಣ್ಯವಾಸಿಗಳ ಐತಿಹಾಸಿಕ ಮಹಾಸಂಗ್ರಾಮ ಮೇಲ್ಮನವಿ ಅಭಿಯಾನ ನಗರದ ಪ್ರಮುಖ ಬೀದಿಯಲ್ಲಿ ಸಂಚರಿಸಿ, ಇಪ್ಪತ್ತು ಸಾವಿರಕ್ಕೂ ಅಧಿಕ ಆಕ್ಷೇಪಣಾ ಮೇಲ್ಮನವಿ ಸಲ್ಲಿಸುವ ಅಭೂತ ಪೂರ್ವ ಕಾರ್ಯಕ್ರಮ ರಾಜ್ಯ ಅರಣ್ಯ ಭೂಮಿ ಹಕ್ಕು ಹೊರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಯಶಸ್ವಿಯಾಯಿತು.
ಬೇಡ್ತಿ ವರದಾ ನದಿ ಜೋಡಣೆಗೆ ವಿರೋಧ
ಸೋಂದಾ ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಇತ್ತೀಚೆಗೆ ಕೈಗೊಂಡ ನಿರ್ಧಾರದಂತೆ ಅ.೩ರಂದು ಉಮ್ಮಚಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಂರಕ್ಷಣಾ ಸಮಿತಿಯ ಆಶ್ರಯದಲ್ಲಿ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಬೇಡ್ತಿ ವರದಾ ನದಿ ಜೋಡಣೆ ಯೋಜನೆ ವಿರುದ್ಧ ತೀವ್ರ ವಿರೋಧ ವ್ಯಕ್ತಗೊಂಡಿತು.
ಮುರುಡೇಶ್ವರದ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರ ರಕ್ಷಣೆ
ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕಿದ ನಾಲ್ವರು ಪ್ರವಾಸಿಗರನ್ನು ಜೀವ ರಕ್ಷಕ ದಳ, ಕರಾವಳಿ ಕಾವಲು ಪಡೆ, ಕರಾವಳಿ ನಿಯಂತ್ರಣ ದಳ ಹಾಗೂ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶನಿವಾರ ಸಂಭವಿಸಿದೆ.
ಯಕ್ಷಚಂದ್ರ ಪುಸ್ತಕ ಹಿಂಪಡೆಯಲು ಆಗ್ರಹ
ಯಕ್ಷಗಾನ ಕಲಾವಿದರ ಬಗ್ಗೆ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ ಅವರು ತಮ್ಮ ಪುಸ್ತಕ ಯಕ್ಷಚಂದ್ರದಲ್ಲಿ ಅವಹೇಳನಕಾರಿಯಾಗಿ ಬರೆದಿದ್ದಾರೆ. ಅವರು ಈ ಪುಸ್ತಕವನ್ನು ಹಿಂಪಡೆಯಬೇಕು ಎಂದು ಯಕ್ಷಗಾನ‌ ಕಲಾವಿದ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯ ವಿದ್ಯಾಧರ ಜಲವಳ್ಳಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved