• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಸಂಸ್ಕಾರ ಕುಟುಂಬದ ವರ್ಣನೆ ಮಾಡುತ್ತದೆ: ಶಾಸಕ ಶಿವರಾಮ ಹೆಬ್ಬಾರ್
ಒಂದು ಸಣ್ಣ ಸಂಸ್ಥೆಯಾಗಿ ಹುಟ್ಟಿದ ಧರ್ಮಸ್ಥಳ ಸಂಘ ಇಂದು 56 ಲಕ್ಷ ಸದಸ್ಯರನ್ನು ಹೊಂದಿದ್ದು, ಇದು ಯಾವುದೇ ಸರಕಾರ ಅಥವಾ ರಾಜಕೀಯ ಪಕ್ಷಗಳಿಂದ ಅಸಾಧ್ಯ ಎಂದು ಶಾಸಕ ಹೆಬ್ಬಾರ ತಿಳಿಸಿದರು.
ಕೈಹಿಡಿದ ಹವಾಮಾನ: ಉತ್ತಮ ಮಾವು ಫಸಲಿನ ನಿರೀಕ್ಷೆ
ಬಾರಿ ಮಾವಿನ ಮರಗಳು ಭಾರಿ ಪ್ರಮಾಣದ ನೆನೆ ಬಿಟ್ಟಿದ್ದು, ಉತ್ತಮ ಫಸಲು ಬರುವ ನಿರೀಕ್ಷೆ ಮೂಡಿಸಿದೆ. ಮಾವು ಬೆಳೆಗಾರರು ಗಿಡಗಳ ಪೋಷಣೆಯಲ್ಲಿ ಸದ್ಯ ನಿರತರಾಗಿದ್ದಾರೆ.
ಕೋಟಿ ವೆಚ್ಚದಲ್ಲಿ ಮೂರೂರು ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ
ಕುಮಟಾ ಪಟ್ಟಣದ ಮೂರೂರು ಕ್ರಾಸ್‌ನಲ್ಲಿ ಸೋಮವಾರ ಮೂರೂರು ರಸ್ತೆಯ ೬೦೦ ಮೀ. ಭಾಗದಲ್ಲಿ ವಿಸ್ತರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಫೆಬ್ರವರಿ ಮೊದಲನೇ ವಾರದಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಲಕ್ಷ್ಮೀಸರಸ್ವತಿ ಪತ್ತಿನ ಸಹಕಾರಿ ಸಂಘ ಮತ್ತಷ್ಟು ಬೆಳೆಯಲಿ: ಸಚಿವ ಮಂಕಾಳ ವೈದ್ಯ
ಸಂಘ ಸ್ಥಾಪನೆಯಾಗಿ ಹತ್ತು ವರ್ಷಗಳಲ್ಲಿಯೇ ಸ್ವಂತ ನಿವೇಶನ ಹೊಂದಿ ಸ್ವಂತ ಕಟ್ಟಡದಲ್ಲಿಯೇ ಕಾರ್ಯನಿರ್ವಹಣೆ ಆರಂಭಿಸಿತ್ತು ಎನ್ನುವ ಕೀರ್ತಿ ನಮ್ಮ ಈ ಸಂಘಕ್ಕಿದೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.
ಹಸು ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಗರ್ಭಿಣಿ ಹಸುವನ್ನು ಭೀಕರವಾಗಿ ಕತ್ತರಿಸಿದ ಘಟನೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗರ್ಭ ಧರಿಸಿದ್ದ ಹಸು ರುಂಡ ಕತ್ತರಿಸಿ ಹತ್ಯೆ - ಹೊನ್ನಾವರ ಸಾಲ್ಕೋಡ ಗ್ರಾಮದಲ್ಲಿ ಪೈಶಾಚಿಕ ಕೃತ್ಯ

 ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕೆಚ್ಚಲು ಕೊಯ್ದ ಪ್ರಕರಣ, ನಂಜನಗೂಡಿನಲ್ಲಿ ಹಸುವಿನ ಬಾಲ ಕತ್ತರಿಸಿದ ಪ್ರಕರಣ ಬಿಸಿ ಆರುವ ಮುನ್ನವೇ ಇದೀಗ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು, ಗರ್ಭದಿಂದ ಕರು ತೆಗೆದು ಬಿಸಾಡಿ, ಮಾಂಸ ಹೊತ್ತೊಯ್ದ ಅಮಾನವೀಯ ಕೃತ್ಯ ನಡೆದಿದೆ.

ಗಮಕ ಕಲೆ ಪುರಾಣ ಕಾವ್ಯಗಳನ್ನು ಜನರಿಗೆ ತಲುಪಿಸುವ ಶ್ರೇಷ್ಠ ಮಾಧ್ಯಮ: ಎಂ.ಎನ್. ಹೆಗಡೆ
ನಮ್ಮ ಜಿಲ್ಲೆಯಲ್ಲಿ ಗಮಕ ಕಲೆ ಪ್ರಚಲಿತವಿಲ್ಲ. ಅದಕ್ಕೆ ಪ್ರಭಾವಿ ಕಲೆಯಾದ ಯಕ್ಷಗಾನವೂ ಕಾರಣವಿರಬಹುದು ಎಂದು ಎಂ.ಎನ್. ಹೆಗಡೆ ಹಳವಳ್ಳಿ ಹೇಳಿದರು.
ಸಂಭ್ರಮದ ಮುರುಡೇಶ್ವರ ಮಹಾರಥೋತ್ಸವ
ಇತಿಹಾಸ ಪ್ರಸಿದ್ಧ ಮ್ಹಾತೋಬಾರ ಶ್ರೀ ಮುರುಡೇಶ್ವರ ದೇವರ ಮಹಾರಥೋತ್ಸವ ಭಾನುವಾರ ಸಂಜೆ ವಿಜಂಭಣೆಯಿಂದ ನೆರವೇರಿತು.
ಬ್ರಾಹ್ಮಣರು ಮನುವಾದಿಗಳು ಎನ್ನುವುದು ಕೆಲವರಿಗೆ ಚಾಳಿ: ವಿ.ನಾರಾಯಣ ಭಟ್
ನಾವು ಒಂದಾಗಿ ನಮ್ಮ ಸಮಾಜದ ಮೂಲಕ ಧರ್ಮರಕ್ಷಣೆಯ ಪಣ ತೊಟ್ಟು, ನಾಡು ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕಿದೆ ಎಂದು ವಿದ್ವಾನ್ ನಾರಾಯಣ ಭಟ್ ಬೆಣ್ಣೆಗದ್ದೆ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 484
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved