• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಧೀನಪಡಿಸಿಕೊಂಡ ಜಮೀನಿ ಪರಿಹಾರ ನೀಡದಿದ್ದರೆ ಪ್ರತಿಭಟನೆ
ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಗಲೀಕರಣದಲ್ಲಿ ಜಮೀನು ಕಳೆದುಕೊಂಡವರಿಗೆ ಕಾಮಗಾರಿ ನಡೆದು ವರ್ಷಗಳೇ ಕಳೆದರೂ ಇನ್ನೂ ಪರಿಹಾರ ದೊರೆತಿಲ್ಲ.
ಸಕಾಲದಲ್ಲಿ ಆ್ಯಂಬುಲೆನ್ಸ್‌ ಬಾರದೆ ವ್ಯಕ್ತಿ ಸಾವು
ಆರೋಗ್ಯದಲ್ಲಿ ಏರುಪೇರದಾದ ವ್ಯಕ್ತಿ ಚಿಕಿತ್ಸೆಗೆ ತೆರಳಲು ಸಕಾಲದಲ್ಲಿ ೧೦೮ ಆ್ಯಂಬುಲೆನ್ಸ್‌ ದೊರೆಯದೆ ಮೃತಪಟ್ಟಿದ್ದಾನೆ.
ಚಿತ್ರನಟಿ ಉಮಾಶ್ರೀ ಯಕ್ಷಗಾನ ಪ್ರಸಂಗಕ್ಕೆ ಹಿರಿಯ ಕಲಾವಿದರು, ಯಕ್ಷಗಾನ ಪ್ರಿಯರಿಂದ ಅಸಮಾಧಾನ

ಚಿತ್ರನಟಿ ಉಮಾಶ್ರೀ ಯಕ್ಷಗಾನ ವೇಷದ ಬಗ್ಗೆ ಚಲನಚಿತ್ರ ಪ್ರೇಮಿಗಳು ಹಾಗೂ ಜನರಿಂದ ಪ್ರಶಂಸೆ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಕಲಾವಿದರು ಹಾಗೂ ಅಪ್ಪಟ ಯಕ್ಷಗಾನ ಪ್ರಿಯರಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಅಡಕೆ ಕೊಯ್ಲಿನ ಮಧ್ಯೆ ಕಳುವಿನ ಆತಂಕ ಹೆಚ್ಚಳ
. ಮಾನವ ಸಂಪನ್ಮೂಲ ಕೊರತೆ ಹೆಚ್ಚಿರುವ ಹಳ್ಳಿಗಳಲ್ಲಿ ಒಣ ಹಾಕಿದ ಅಡಕೆ ಕಾಯ್ದುಕೊಳ್ಳುವುದು ಕೂಡ ಈಗ ಸವಾಲಿನ ಕೆಲಸವಾಗಿದೆ.
ಗ್ಯಾರೆಂಟಿ ಯೋಜನೆಯಿಂದಾದ ಅನುಕೂಲದ ಯಶೋಗಾಥೆ ಸಲ್ಲಿಸಿ: ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷ ಸತೀಶ ಪಿ ನಾಯ್ಕ
ಯಲ್ಲಾಪುರ ತಾಪಂ ಸಭಾಭವನದಲ್ಲಿ ಜ. ೧೮ರಂದು ನಡೆದ ಜಿಲ್ಲೆ ಹಾಗೂ ತಾಪಂ ಗ್ಯಾರಂಟಿ ಸಮಿತಿಯ ಸಭೆ ನಡೆಯಿತು.
ಮಾನವ ಯುಕ್ತಿಗಿಂತ ಕೃತಕ ಬುದ್ಧಿಮತ: ಪಾಂಡುರಂಗ ಪಾರ್ಥಸಾರಥಿ
ಇಂದಿನ ಅತ್ಯಾಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ ಎಷ್ಟೇ ಮುಂದುವರೆದರೂ ಮಾನವ ಯುಕ್ತಿಗಿಂತ ಮಿಗಿಲಾಗಲು ಅಸಾಧ್ಯ ಉಪನ್ಯಾಸಕ ಪಾಂಡುರಂಗ ಪಾರ್ಥಸಾರಥಿ ಹೇಳಿದರು.
ಸ್ಥಳೀಯ ಬೇಡಿಕೆ ಅನುಗುಣವಾಗಿ ಉದ್ಯಮ ಸ್ಥಾಪಿಸಲಿ: ಕೆ.ವಿ. ಕಾವ್ಯಾರಾಣಿ
ಜಿಲ್ಲೆಯ ಕರಾವಳಿ ಭಾಗದ ಮೀನಿನ ಉತ್ಪನ್ನಗಳು ಹೊರ ದೇಶಗಳಿಗೆ ರಫ್ತಾಗುತ್ತಿದ್ದು, ಇನ್ನೂ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಅಭಿವೃದ್ಧಿಯಾಗಿ ರಫ್ತು ಹೆಚ್ಚಳವಾಗಬೇಕು ಸಹಾಯಕ ಆಯುಕ್ತೆ ಕೆ.ವಿ. ಕಾವ್ಯಾರಾಣಿ ಹೇಳಿದರು.
ಸಿದ್ದರಾಮಯ್ಯ ಭಂಡತನ ಬಿಟ್ಟು ರಾಜೀನಾಮೆ ನೀಡಲಿ: ಎನ್.ಎಸ್. ಹೆಗಡೆ
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆಗೆ ಮುನ್ನ ಸಿಬಿಐ ತನಿಖೆಗೆ ಪ್ರಕರಣ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆಗ್ರಹಿಸಿದರು.
ವ್ಯವಸ್ಥಿತವಾಗಿ ಸಿದ್ದಾಪುರ ಉತ್ಸವ ಆಚರಿಸುವಂತಾಗಲಿ: ಶ್ರೀನಿವಾಸ ಹೆಬ್ಬಾರ
ಸಿದ್ದಾಪುರ ಅಂದರೆ ಹೆಚ್ಚುಗಾರಿಕೆ ಇರುವ ಪ್ರದೇಶ ಎಂಬ ಭಾವನೆ ಬರುವಂತೆ ಕಾರ್ಯಕ್ರಮ ನಡೆಯಲಿ ಎಂದು ಶಿರಸಿ ಜೀವಜಲ ಕಾರ್ಯಪಡೆಯ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಹೇಳಿದರು.
ಪ್ರವಾಸಿಗರ ಅಚ್ಚುಮೆಚ್ಚಿನ ತಾಣ ಮುರ್ಡೇಶ್ವರ
ಇಲ್ಲಿ ಪ್ರವಾಸೋದ್ಯಮ ಬೆಳೆಯಲು ಮತ್ತಷ್ಟು ವಿಪುಲ ಅವಕಾಶ ಇದೆ. ಸರ್ಕಾರ ಮುರ್ಡೇಶ್ವರದಲ್ಲಿ ಪ್ರವಾಸೋದ್ಯಮದ ಮತ್ತಷ್ಟು ಅಭಿವೃದ್ಧಿಗೆ ಮುಂದಾದಲ್ಲಿ ಸ್ಥಳೀಯರಿಗೆ ಸಾಕಷ್ಟು ಉದ್ಯೋಗಾವಕಾಶ ಲಭ್ವವಾಗಲಿದೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 484
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved