ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಕ್ಷರಂಗದಲ್ಲಿ ಮಂಥರೆಯಾಗಿ ಮಿಂಚಿದ ಉಮಾಶ್ರೀ
ರಾಘವೇಂದ್ರ ಜನ್ಸಾಲೆ ಅವರ ನಾಳೆ ರಾಮಚಂದ್ರಗೆ ಅಭಿಷೇಕ ಹಾಡಿಗೆ ಮರೆಯಲ್ಲಿ ನಿಂತು ಮಾತುಕತೆಯನ್ನು ಕೇಳಿಸಿಕೊಳ್ಳುವ ಅಭಿನಯವನ್ನು ಮಾಡುತ್ತಿದ್ದಂತೆ ಪ್ರೇಕ್ಷಕರಿಂದ ಚಪ್ಪಾಳೆ, ಶಿಳ್ಳೆಗಳು ಕೇಳಿಬಂದವು.
ವಿಮಾ ಕಂಪೆನಿಯು ವಿಳಂಬ ನೀತಿ ವಿರುದ್ಧ ಕ್ರಮಕ್ಕೆ ಸಂಸದ ಕಾಗೇರಿ ಆಗ್ರಹ
ಬೆಳೆ ವಿಮಾ ಜಮಾ ಮಾಡಲು ಸೂಕ್ತ ಕ್ರಮ ತೆಗೆದುಕೊಂಡು ಹಣ ಬಿಡುಗಡೆಗೊಳಿಸಲು ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೇಂದ್ರ ಕೃಷಿವರ ಬಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿನಂತಿಸಿದ್ದಾರೆ.
ಕಾಡು ಜೀರಿಗೆ ಹುಳು ದಾಳಿಯಿಂದ ವಿದ್ಯಾರ್ಥಿಗೆ ಗಾಯ
ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಬರೆಯುತ್ತಿದ್ದ ವೇಳೆ ಕಾಡು ಜೀರಿಗೆ ಹುಳು ಕಚ್ಚಿ ವಿದ್ಯಾರ್ಥಿ ಗಾಯಗೊಂಡ ಘಟನೆ ಶನಿವಾರ ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ.
4 ತಿಂಗಳಿಂದ ನಡೆಯದ ಜನ ಸ್ಪಂದನ ಕಾರ್ಯಕ್ರಮ
ಕುಮಟಾದ ಹಾಲಕ್ಕಿ ಒಕ್ಕಲಿಗರ ಸಭಾಭವನದಲ್ಲಿ ಆಗಸ್ಟ್ ೨೦೨೪ರಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮವೇ ಕೊನೆಯದು. ಆ ಬಳಿಕ ಜಿಲ್ಲೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಸಿಗುವ ಜನ ಸ್ಪಂದನ ನಡೆದಿಲ್ಲ.
ಜಿಪಂ, ತಾಪಂ ಚುನಾವಣೆಗೆ ಉತ್ಸಾಹಿ ಕಾರ್ಯಕರ್ತರು ಸಿದ್ಧರಾಗಿ
ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಜನಸೇವೆ ಮಾಡಲು ಇದೊಂದು ಅವಕಾಶವಾಗಿದೆ.
ಕರ ವಸೂಲಾತಿ: ಮುಂಡಗೋಡ ತಾಲೂಕು ರಾಜ್ಯದಲ್ಲಿಯೇ ಪ್ರಥಮ
: ಮುಂಡಗೋಡ ತಾಲೂಕು 2024-25ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳಲು ಇನ್ನೂ ಎರಡೂವರೆ ತಿಂಗಳು ಬಾಕಿ ಇರುವಾಗಲೇ ಗ್ರಾಪಂ ಮಟ್ಟದ ಕರ ಸಂಗ್ರಹಣೆಯಲ್ಲಿ ಒಟ್ಟು ಬೇಡಿಕೆಯ ಶೇ. 100ರಷ್ಟು ವಸೂಲಾತಿ ಮಾಡಿದೆ.
ಶಿಕ್ಷಕರ ಸಂಪನ್ಮೂಲ ವೇದಿಕೆ ಸ್ಫೂರ್ತಿಗೆ ಇಂದು ಚಾಲನೆ: ಡಯಟ್ ಪ್ರಾಚಾರ್ಯ ಎಂ.ಎಸ್.ಹೆಗಡೆ
ಶಿರಸಿಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಶಿಕ್ಷಕರ ಸಂಪನ್ಮೂಲ ವೇದಿಕೆಯಾದ ಸ್ಫೂರ್ತಿಗೆ ಜ.17ರ ಶನಿವಾರ ಚಾಲನೆ ನೀಡಲಾಗುವುದು ಎಂದು ಡಯಟ್ ಪ್ರಾಚಾರ್ಯ ಎಂ.ಎಸ್. ಹೆಗಡೆ ತಿಳಿಸಿದ್ದಾರೆ.
ಡಿಜಿಟಲೀಕರಣ ಯೋಜನೆಯ ಸದುಪಯೋಗ ಪಡೆಯಲಿ: ಶಾಸಕ ಆರ್.ವಿ. ದೇಶಪಾಂಡೆ
ಆಡಳಿತ ಪಾರದರ್ಶಕವಾಗಿ ಸರಳ ಮತ್ತು ಸುಲಭವಾಗಿ ನಡೆಯಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಪದೇಪದೆ ಹಲ್ಲೆ: ನೌಕಾನೆಲೆಯವರ ವಿರುದ್ಧ ಹೋರಾಟ: ಗಣಪತಿ ಉಳ್ವೇಕರ ಹೇಳಿಕೆ
ಮೀನುಗಾರರ, ಸಾರ್ವಜನಿಕರ ಮೇಲೆ ಪದೇ ಪದೇ ನೌಕಾನೆಲೆಯವರು ಹಲ್ಲೆ ಮಾಡುತ್ತಿದ್ದು, ಇದೇ ರೀತಿ ಮುಂದುವರಿದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ ಹೇಳಿದರು.
ಹೆದ್ದಾರಿ ಕಾಮಗಾರಿ ಮುಂದುವರಿಸಲು ಸಾರ್ವಜನಿಕರ ಮನವೊಲಿಸಲು ಮನವಿ
ಮೂಡಭಟ್ಕಳ ಮತ್ತು ಕಾಯ್ಕಿಣಿಯಲ್ಲಿ ಅಂಡರ್ ಪಾಸ್ ಮಾಡದೇ ಹೆದ್ದಾರಿ ಕಾಮಗಾರಿ ಮಾಡಲು ಬಿಡುವುದಿಲ್ಲ.
< previous
1
...
118
119
120
121
122
123
124
125
126
...
484
next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್.ಪಾಟೀಲ್
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’