• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತ್ರೆಯ ಲೆಕ್ಕಪತ್ರ ಒಪ್ಪಿಸದೇ ಖರ್ಚು ವೆಚ್ಚಗಳಿಗೆ ಅನುಮೋದನೆ ನೀಡಲ್ಲ
ಕಳೆದ ಜಾತ್ರೆಯ ಖರ್ಚು ವೆಚ್ಚದ ಅಧಿಕೃತ ದಾಖಲೆ ಒಪ್ಪಿಸಿದ ನಂತರವೇ ಸಭೆ ಮುಂದುವರಿಸಬೇಕು ಎಂದು ಪಪಂ ಸದಸ್ಯರಾದ ರಾಧಾಕೃಷ್ಣ ನಾಯ್ಕ, ಸತೀಶ ನಾಯ್ಕ ಆಗ್ರಹಿಸಿದ್ದಾರೆ.
ಶಿರಸಿ ಕುಮಟಾ ರಸ್ತೆ ನಿಗದಿತ ಅವಧಿಯಲ್ಲಿ ಪೂರ್ಣ ಅನುಮಾನ
ನಿಗದಿತ ಸಮಯದೊಳಗೆ ಕೆಲಸ ಮುಕ್ತಾಯಗೊಳಿಸಲು ಸಾಧ್ಯವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಯಲ್ಲಾಪುರಕ್ಕೆ ಆಗಮಿಸಿದ ಸಿದ್ಧಾರೂಢರ ಜ್ಯೋತಿ ರಥಯಾತ್ರೆ
ಕಳೆದ ಡಿ. ೨೩ರಿಂದ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳವರ ಜ್ಯೋತಿ ಯಾತ್ರೆಯು ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ಗೋವಾ ರಾಜ್ಯಗಳ ಪ್ರಮುಖ ಪಟ್ಟಣಗಳಲ್ಲಿ ಸಂಚರಿಸಿ ಫೆ. ೧೮ ರಂದು ಹುಬ್ಬಳ್ಳಿಯಲ್ಲಿ ಭವ್ಯ ಮೆರವಣಿಗೆಯೊಂದಿಗೆ ಸಿದ್ಧಾರೂಢ ಮಠದಲ್ಲಿ ರಥಯಾತ್ರೆ ಸಂಪನ್ನಗೊಳ್ಳಲಿದೆ
ಹಾಸ್ಟೆಲ್‌ಗಳಲ್ಲಿ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರ ವಹಿಸಿ
ಯಾವುದೇ ರೀತಿಯ ಅನಾನುಕೂಲತೆ ಆಗದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕು
ಬೆಳೆವಿಮೆ ಹಣ ಬಿಡುಗಡೆಗೆ ಆಗ್ರಹಿಸಿ ಮುಂಡಗೋಡಲ್ಲಿ ರಸ್ತೆತಡೆ
ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಗುರುವಾರ ತಾಲೂಕಿನ ಮಳಗಿ ಗ್ರಾಮದ ಶಿರಸಿ- ಹುಬ್ಬಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪಹಣಿ ಪತ್ರ ವಿತರಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಹಳೆಕೋಟೆ ಕಾಲನಿ ೧೯೭೨- ೭೩ರಲ್ಲಿ ಪ್ರಾರಂಭಗೊಂಡಿದ್ದು, ೧೫೫ ಪ್ಲಾಟ್‌ಗಳು ನಿರ್ಮಾಣ ಮಾಡಲಾಗಿದೆ. ಇದರಲ್ಲಿ ೮೧ ಪ್ಲಾಟ್‌ಗಳಿಗೆ ಪಟ್ಟಾ ವಿತರಿಸಿದ್ದು, ಉಳಿದ ೭೪ ಪ್ಲಾಟ್‌ಗಳಿಗೆ ಪಟ್ಟಾ ವಿತರಿಸಿಲ್ಲ.
ಇಂದು ಭಟ್ಕಳ ಕೋಕ್ತಿ ಮಹಾಸತಿ ದೇವರ ಜಾತ್ರೆ ಮಹೋತ್ಸವ
ಜಾತ್ರೆಯಲ್ಲಿ ಕಬ್ಬಿನ ಕುಡಿಯನ್ನು ಖರೀದಿಸುವುದು ಒಂದು ಪದ್ಧತಿ
ಭರತನಾಟ್ಯ ಭಾರತೀಯ ಸಾಂಸ್ಕೃತಿಕ ಕಲೆಗಳ ಅವಿಭಾಜ್ಯ ಅಂಗ
ಪುರಾತನ ಶಿಲ್ಪಗಳಲ್ಲಿ ಭರತನಾಟ್ಯದ ಚಿತ್ರಣ ನೋಡಲು ಸಿಗುತ್ತದೆ.
ಸಾರ್ವಜನಿಕರನ್ನು ಗೌರವದಿಂದ ಕಾಣಿ: ಲೋಕಾಯುಕ್ತ ಎಸ್ಪಿ
Treat the public with respect
ಎಲ್ಲರೂ ಸ್ವದೇಶಿ ವಸ್ತುಗಳ ಬಳಕೆ ಮಾಡಲಿ
ಹಿಂದೆ ಹೊರರಾಷ್ಟ್ರಗಳಿಂದ ಆಮದಾಗುವ ಪ್ರಮಾಣ ಎಷ್ಟಿತ್ತೆಂದರೆ ನಾವು ಹಣೆಗೆ ಇಡುವ ತಿಲಕವೂ ಬೇರೆ ರಾಷ್ಟ್ರದಿಂದಲೇ ಬರುತ್ತಿತ್ತು
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 484
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved