• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಬ್ಬ ಮೂಲಸತ್ವದಲ್ಲಿ ಉಳಿಸುವ ಸಂಕಲ್ಪ ಮಾಡಿ: ಸದಾಶಿವಾನಂದ ಮಹಾಸ್ವಾಮೀಜಿ
ಭಾರತ ಉಳಿಯಲು ಹಬ್ಬಗಳು ಉಳಿಯಬೇಕು, ನಮ್ಮ ಹಿರಿಯರು ಆಚರಿಸಿಕೊಂಡು ಬಂದ ನಮ್ಮ ಹಬ್ಬಗಳು ಅದೇ ಮೂಲಸತ್ವದಲ್ಲಿ ಉಳಿಯಬೇಕು ಎಂದು ಎಲ್ಲರೂ ಪವಿತ್ರ ಸಂಕಲ್ಪ ಮಾಡಿ ಎಂದು ಗದುಗಿನ ಶಿವಾನಂದ ಬೃಹನ್ಮಠದ ಸದಾಶಿವಾನಂದ ಮಹಾಸ್ವಾಮೀಜಿ ನುಡಿದರು.
ಯುಗಾದಿ ಉತ್ಸವ, ಯಲ್ಲಾಪುರದಲ್ಲಿ ಭವ್ಯ ಶೋಭಾಯಾತ್ರೆ
ಯುಗಾದಿ ಉತ್ಸವ ಸಮಿತಿ ನೇತೃತ್ವದಲ್ಲಿ ಭಾನುವಾರ ಯಲ್ಲಾಪುರ ಪಟ್ಟಣದಲ್ಲಿ ಭವ್ಯ ಶೋಭಾಯಾತ್ರೆ ನಡೆಯಿತು. ಪಟ್ಟಣದ ಕೋಟೆ ಕರಿಯವ್ವ ದೇವಸ್ಥಾನದಿಂದ ೪ ಗಂಟೆಗೆ ಭವ್ಯ ಶೋಭಾಯಾತ್ರೆ ಪ್ರಾರಂಭಗೊಂಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿತು.
ಇಂದಿನಿಂದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ
ಶ್ರೀ ಬಸವಣ್ಣ ಹಾಗೂ ಶ್ರೀ ವೀರಭದ್ರೇಶ್ವರ ದೇವರ ನೂತನ ರಥ ಲೋಕಾರ್ಪಣೆ, ರಥೋತ್ಸವ ಹಾಗೂ ಲಕ್ಷದೀಪೋತ್ಸವ ಮತ್ತು ಜೀವನ ದರ್ಶನ ಪ್ರವಚನ, ಕಡುಬಿನ ಕಾಳಗ, ಕುಸ್ತಿ ಪಂದ್ಯಾವಳಿಗಳು ಮತ್ತು ಜಾತ್ರಾ ಮಹೋತ್ಸವ ಏ. ೧ರಿಂದ ೮ರ ವರೆಗೆ ನಡೆಯಲಿವೆ.
ಪ್ರತಿ ಮನೆಯಲ್ಲೂ ವೀರ ವನಿತೆಯರು ಜನಿಸಲಿ: ಪ್ರಮೋದ ಮುತಾಲಿಕ್
ನಾವು ಇಂದು ಪಾಶ್ಚಿಮಾತ್ಯ ಜೀವನ ಕ್ರಮದಿಂದ ಆಕರ್ಷಿತರಾಗುತ್ತಿದ್ದೇವೆ. ಅದು ಸರಿಯಾದ ಕ್ರಮವಲ್ಲ. ನಮ್ಮ ಗುರು ಹಿರಿಯರು ತೋರಿಸಿದ ಮಾರ್ಗವೇ ಧರ್ಮ. ಆದ್ದರಿಂದ ನಮ್ಮ ಸಂಸ್ಕೃತಿಯನ್ನು ನಾವು ಪಾಲಿಸುವಂತಾಗಬೇಕು ಎಂದು ಶ್ರೀಮನ್ನೆಲೆಮಾವು ಮಠದ ಮಾಧವಾನಂದ ಭಾರತೀ ಸ್ವಾಮಿಗಳು ಹೇಳಿದರು.
ಉತ್ತರ ಕನ್ನಡ ಇಬ್ಭಾಗವಾದರೆ ಜಿಲ್ಲೆಯ ಅಸ್ತಿತ್ವಕ್ಕೆ ಧಕ್ಕೆ: ಶಿವರಾಮ ಹೆಬ್ಬಾರ
ಯಲ್ಲಾಪುರದಲ್ಲಿ ನೂತನವಾಗಿ ಪ್ರಾರಂಭಗೊಂಡ ಸಂಕಲ್ಪ ಕಲಾಭವನದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರ ಪ್ರದರ್ಶನಕ್ಕೆ ಭಾನುವಾರ ಶಾಸಕ ಶಿವರಾಮ ಹೆಬ್ಬಾರ್‌ ಚಾಲನೆ ನೀಡಿದರು.
ಭಟ್ಕಳದಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್
ಭಟ್ಕಳದ ಮುಸ್ಲಿಮರು ಸೋಮವಾರ ಈದ್ ಉಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಈದ್ ಉಲ್ ಫಿತ್ರ್ ಹಬ್ಬದ ವಿಶೇಷ ಪ್ರಾರ್ಥನೆಯನ್ನು ಸೋಮವಾರ ಬೆಳಗ್ಗೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸನಿಹದ ಈದ್ಗಾ ಮೈದಾನದಲ್ಲಿ ನೆರವೇರಿಸಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಮರುಪರಿಶೀಲಿಸಲಿ : ಮುತಾಲಿಕ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದು ತಪ್ಪು. ಕೇಂದ್ರದ ನಾಯಕರು ಈ ಕುರಿತು ಮರು ಪರಿಶೀಲನೆ ಮಾಡಲಿ ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ಮರೆಯಾಗುತ್ತಿದೆ ಕುಟುಂಬ ಸಂಸ್ಕೃತಿ: ಡಾ.ಜಿ.ಜಿ. ಹೆಗಡೆ
ಈಗ ನಾವು ಸ್ಪರ್ಧಾತ್ಮಕ ಯುಗದಲ್ಲಿದ್ದೇವೆ. ಕೇವಲ ಮೊದಲ ಸ್ಥಾನ ಬರಲು ಹೋರಾಟ ನಡೆಸುತ್ತಿದ್ದೇವೆ.
ವಾರದ ಸಂತೆ ಮಾರುಕಟ್ಟೆ ಹರಾಜಿನ ಮುಂಗಡ ಹಣ ಪಾವತಿಸಿಕೊಳ್ಳಿ
ಪಟ್ಟಣದ ವಾರದ ಸಂತೆ ಮಾರುಕಟ್ಟೆ ಹರಾಜಿನಲ್ಲಿ ಗುತ್ತಿಗೆ ಪಡೆದವರಿಂದ ತಕ್ಷಣ ಶೇ.೨೫ರಷ್ಟು ಮುಂಗಡ ಹಣ ಪಾವತಿಸಿಕೊಳ್ಳಬೇಕು
ಯಲ್ಲಾಪುರದಲ್ಲಿ ಇಂದು ಛಾಯಾಚಿತ್ರ ಪ್ರದರ್ಶನ
ಜಿಲ್ಲೆಯ ಜಲಪಾತಗಳು, ಸೂರ್ಯಾಸ್ತದ ಸುಂದರ ಚಿತ್ರ, ಸಮುದ್ರ ಕಿನಾರೆ, ಮಂದಿರಗಳು, ಅಭಯಾರಣ್ಯಗಳಲ್ಲಿ ಕಾಣುವ ಪ್ರಾಣಿ, ಪಶು, ಪಕ್ಷಿ, ಹಾವುಗಳ ವಿಹಂಗಮ ನೋಟ ನಮ್ಮ ಕಣ್ಣಮುಂದೆ ಹಾಯುವಂತೆ ಚಿತ್ರಿಸುವ ಚಿತ್ರಗಳು ಇವು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved