• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಡಗೋಡ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಿವರಾಜ ಆಯ್ಕೆ
ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಸಭೆ ನಿಗದಿಪಡಿಸಿ ಚುನಾವಣೆ ನಡಸಲಾಯಿತು.
16ರಂದು ಕದಂಬ ಕನ್ನಡ ಜಿಲ್ಲೆಗೆ ಆಗ್ರಹಿಸಿ ಸುವರ್ಣಸೌಧದ ಎದುರು ಪ್ರತಿಭಟನೆ
ಹೋರಾಟಕ್ಕೆ ವೇಗ ನೀಡಿ ಸರ್ಕಾರದ ಗಮನ ಸೆಳೆಯಲು ಅಧಿವೇಶನದ ವೇಳೆ ಸುವರ್ಣಸೌಧದ ಬಳಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗುವುದು.
ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸಾಧನೆ
ಯಲ್ಲಾಪುರ ತಾಲೂಕಿನಿಂದ ಪಟ್ಟಣದ ವೈಟಿಎಸ್‌ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸೇಜಲ್ ಸತೀಶ ನಾಯ್ಕ, ಕರ್ನಾಟಕ ರಾಜ್ಯ ಸೀನಿಯರ್ ಮಹಿಳಾ ಡರ್ಬಿ ತಂಡವನ್ನು ಪ್ರತಿನಿಧಿಸಿ ರಜತ ಪದಕ ಪಡೆಯುವ ಮೂಲಕ ತಾಲೂಕಿನ ಗೌರವ ಹೆಚ್ಚಿಸಿದ್ದಾರೆ.
ನಾಡಿನ ಸಂಸ್ಕೃತಿ, ಇತಿಹಾಸದ ಅಭಿಮಾನವಿರಲಿ: ಪೂಜಾಗಾಂಧಿ
ದೇಶಪ್ರೇಮ ವಿಶ್ವಶಾಂತಿಗೆ ವಿರುದ್ಧವಲ್ಲ. ಇವು ವಿಶ್ವಶಾಂತಿಗೆ ಪೂರಕವಾಗಿವೆ. ಉಳಿದ ಭಾಷೆಗಿಂತ ಕನ್ನಡವೇ ಮೇಲು. ಕನ್ನಡತನ, ಸಂಸ್ಕೃತಿ ಎಂದೂ ಬಿಡಬಾರದು. ನಾನು ಹುಟ್ಟಿದ್ದು ಉತ್ತರ ಪ್ರದೇಶದಲ್ಲಾದರೂ ಕನ್ನಡದ ಮೇಲೆ ತುಂಬಾ ಪ್ರೀತಿಯಿದೆ.
ಕೊಳೆರೋಗ, ಕಾಡುಪ್ರಾಣಿ ಹಾವಳಿಗೆ ಹೈರಾಣಾದ ಅಡಕೆ ಬೆಳೆಗಾರರು
ಈ ಸಲದ ಭಾರಿ ಮಳೆಗೆ ವ್ಯಾಪಕವಾಗಿ ಅಡಕೆ ಕೊಳೆ ರೋಗ ತಗುಲಿ ಬೆಳೆಯಾನಿಯಾಗಿರುವುದು ಒಂದು ಕಡೆಯಾದರೆ, ಇನ್ನೊಂದು ಕಡೆ ಅಡಕೆ ಇಳುವರಿಯೂ ಕುಸಿತವಾಗಿದೆ.
ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ
ದೇಶದಲ್ಲಿ ಸ್ವಾಮೀಜಿಗಳಿಗೆ ಅವರದೆ ಆದ ಘನತೆ, ಗೌರವವಿದೆ. ಶಾಂತಿ ಕಾಪಾಡಬೇಕಾಗಿರುವ ಸ್ವಾಮೀಜಿಗಳೇ ಸಂವಿಧಾನದ ವಿರುದ್ಧ ಮಾತನಾಡುವುದು ಸರಿಯಲ್ಲ. ಸ್ವಾಮೀಜಿ ದೇಶಕ್ಕೆ ಮಾದರಿಯಾಗಬೇಕೆ ಹೊರತು ಮಾರಕವಾಗಬಾರದು.
ಕೆಂಚಗಾರ ದೌರ್ಜನ್ಯ ಪ್ರಕರಣ: ಕಾನೂನು ಕ್ರಮಕ್ಕೆ ರವೀಂದ್ರ ನಾಯ್ಕ ಆಗ್ರಹ
ಅರಣ್ಯ ಹಕ್ಕು ಕಾಯಿದೆ ಅರ್ಜಿ ಸಲ್ಲಿಸಿ ಅರ್ಜಿ ವಿಚಾರಣೆ ಇರುವಂತಹ ಸಂದರ್ಭದಲ್ಲಿ ಅರಣ್ಯವಾಸಿಗೆ ಕಾನೂನಿನಲ್ಲಿ ಅವಕಾಶ ನೀಡದೆ ದೈಹಿಕ, ಮಾನಸಿಕ, ನಷ್ಟ ಮಾಡಿ ಕಾನೂನಿಗೆ ಚ್ಯುತಿ ತಂದಿರುವ ಅರಣ್ಯ ಸಿಬ್ಬಂದಿ ಮೇಲೆ ಶೀಘ್ರ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಎಚ್‌ಐವಿ ನಿಯಂತ್ರಣಕ್ಕೆ ಮುಂಜಾಗ್ರತೆ ಮುಖ್ಯ: ಡಾ. ಆಜ್ಞಾ ನಾಯಕ
ಯುವ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಎಚ್‌ಐವಿಗೆ ತುತ್ತಾಗುತ್ತಿರುವುದು ಕಳವಳಕಾರಿ. ಡ್ರಗ್ಸ್ ಸೇವನೆ, ಅನಧಿಕೃತ ಟ್ಯಾಟು ಕೇಂದ್ರಗಳಿಂದ ದೂರವಿರಬೇಕು.
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ: ಸಿಪಿಐ ರಂಗನಾಥ ನೀಲಮ್ಮನವರ
ವಿದ್ಯಾರ್ಥಿ ಜೀವನವು ಬಂಗಾರದ ಬದುಕಿದ್ದಂತೆ. ಬಾಲ್ಯದಲ್ಲಿ ತಪ್ಪು ದಾರಿ ತುಳಿದು ಜೀವನ ಹಾಳು ಮಾಡಿಕೊಳ್ಳಬಾರದು.
ಮಾರುಗದ್ದೆಯಲ್ಲಿ ಪಹರೆಯ ಐತಿಹಾಸಿಕ ಸ್ವಚ್ಛತಾ ಅಭಿಯಾನ
ಪಹರೆ ವೇದಿಕೆ 10ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಐತಿಹಾಸಿಕ ದೇವಾಲಯಗಳ ಅವಶೇಷಗಳು ಇರುವ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಅರೆಬರೆ ಇರುವ ದೇವಾಲಯ, ಸುತ್ತಮುತ್ತ ಬೆಳೆದ ಗಿಡಗಂಟಿಗಳನ್ನು ತೆಗೆಯಲಾಯಿತು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 451
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved