• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರವಾರದಲ್ಲಿ ರಸ್ತೆ ನಿರ್ಮಾಣಕ್ಕೆ ನಗರಸಭೆ ಬಜೆಟ್‌ನಲ್ಲಿ ₹2.70 ಕೋಟಿ ಮೀಸಲು
ಹೊಸ ರಸ್ತೆಗಳ ನಿರ್ಮಾಣಕ್ಕೆ ₹೨.೭೦ ಕೋಟಿ, ಯಂತ್ರೋಪಕರಣ ಖರೀದಿಗೆ ₹೧.೦೭ ಕೋಟಿ, ಚರಂಡಿ ನಿರ್ಮಾಣ, ಸ್ಲ್ಯಾಬ್ ಅಳವಡಿಸಲು ₹೨.೭೦ ಕೋಟಿ ಮೀಸಲಿಡಲಾಗಿದೆ.
ಅಳ್ವೆಕೋಡಿ ಮಾರಿಜಾತ್ರಾ ಮಹೋತ್ಸವ ಅದ್ಧೂರಿ ಸಂಪನ್ನ
ಬುಧವಾರ ಸಂಜೆ ೫ ಗಂಟೆಗೆ ಮಾರಿ ಮೂರ್ತಿಗೆ ಅಂತಿಮ ಪೂಜೆ ಸಲ್ಲಿಸಿದ ಬಳಿಕ ಅಳ್ವೆಕೋಡಿಯಿಂದ ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ವಿದ್ಯುತ್‌ದೀಪಗಳಿಂದ ಸುಂದರವಾಗಿ ಅಲಂಕೃತಗೊಂಡ ವಾಹನದಲ್ಲಿ ಹೊರಟ ಮಾರಿಕಾಂಬಾ ದೇವಿಗೆ ದಾರಿಯುದ್ದಕ್ಕೂ ಜನರು ಕೈಮುಗಿದು ದರ್ಶನ ಪಡೆದರು.
ಹಸುಗಳ ಕೆಚ್ಚಲು ಕೊಯ್ದ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ
ರಾಜ್ಯದ ಕೋಟ್ಯಂತರ ಜನರ ಭಾವನೆಯೊಂದಿಗೆ ಬೆರೆತಿರುವ ಗೋಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಅಸಡ್ಡೆಯನ್ನು ತೋರಿಸುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಗೋಕರ್ಣದ ಹೋಟೆಲ್‌ನಲ್ಲಿ ಜಗಳ ಬಿಡಿಸಲು ಹೋದ ವ್ಯಕ್ತಿ ಮೇಲೆ ಹಲ್ಲೆ
೨೦ ರುಪಾಯಿಗಾಗಿ ಏಕೆ ಜಗಳ ಮಾಡುತ್ತೀರಿ ಎಂದು ಆ ಮೂವರನ್ನು ಲೋಹಿತ್ ಕಟ್ಟಿ ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟಾದ ಆ ಮೂವರು ಲೋಹಿತ ಕಟ್ಟಿ ಅವರನ್ನು ಥಳಿಸಿದ್ದಾರೆ. ಲೋಹಿತ್ ಕಟ್ಟಿ ಅವರನ್ನು ಹೋಟೆಲ್ ಮೇಲ್ಮಹಡಿಯಿಂದ ದೂಡಿದ್ದಾರೆ.
ಶಾಲೆಗಳು ಮುಗ್ಧ ಮನಸ್ಸುಗಳ ಅರಳಿಸುವ ತಾಣ: ಎನ್.ಕೆ. ಭಟ್ಟ
ಶಾಲೆಗಳಲ್ಲಿ ಜೀವನ ಶಿಕ್ಷಣದ ಕೊರತೆ ಕಂಡುಬರುತ್ತಿದೆ. ಆದ್ದರಿಂದ ಶಿಕ್ಷಕರು ಮಕ್ಕಳಿಗೆ ಸಾಧ್ಯವಿದ್ದಷ್ಟು ಹೆಚ್ಚಿನ ಉಪಯುಕ್ತ ಸಂಸ್ಕಾರ ಮತ್ತು ಬೌದ್ಧಿಕ ಶಿಕ್ಷಣವನ್ನು ಒದಗಿಸಬೇಕು ಎಂದು ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ ತಿಳಿಸಿದರು.
ನೌಕಾಸಿಬ್ಬಂದಿಗೆ ಜಾಮೀನು ನೀಡಿದ್ದಕ್ಕೆ ಸಾರ್ವಜನಿಕರ ಆಕ್ರೋಶ
ದೇಶ ರಕ್ಷಣೆ ಮಾಡುವ ನೌಕಾ ಅಧಿಕಾರಿಗಳು, ಸಿಬ್ಬಂದಿ ವಿನಾಕರಣ ಪದೇ ಪದೇ ಸಾರ್ವಜನಿಕರ ಮೇಲೆ ಈ ರೀತಿ ಹಲ್ಲೆ ಮಾಡುತ್ತಿದ್ದರೂ ಜಾಮೀನು ಮಂಜೂರು ಮಾಡಿರುವುದು ಖಂಡನೀಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು.
ತಂದೆ ತಾಯಿ, ದೇವರ ಸಂಪರ್ಕದಲ್ಲಿದ್ದರೆ ಮಾತ್ರ ಜೀವನದಲ್ಲಿ ಯಶಸ್ಸು: ಪರ್ತಗಾಳಿ ಶ್ರೀ
ಜೀವನದಲ್ಲಿ ತಂದೆ- ತಾಯಿ ಗಾಳಿಪಟದ ಸೂತ್ರವಿದ್ದಂತೆ. ಗಾಳಿಪಟದ ಸೂತ್ರ ಹರಿದರೆ ಹೇಗೆ ತನ್ನಿಂದ ತಾನೇ ಬಿದ್ದು ಹೋಗುವುದೋ ಅದೇ ರೀತಿ ನೀವು ಕೂಡಾ ತಂದೆ- ತಾಯಿಯ ಸಂಪರ್ಕ ಕಡಿದುಕೊಂಡರೆ ಅವನತಿ ಖಂಡಿತ ಎಂದು ಪರ್ತಗಾಳಿ ಶ್ರೀಗಳು ತಿಳಿಸಿದರು.
ಸೌಹಾರ್ದ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಸಿದ್ದಾಪುರದ ಪತ್ರಕರ್ತರ ತಂಡಕ್ಕೆ ಟ್ರೋಫಿ
ಈ ಪಂದ್ಯಾವಳಿಯಲ್ಲಿ ಪೊಲೀಸ್ ತಂಡ, ಫಾರೆಸ್ಟ್ ತಂಡ, ಹೆಸ್ಕಾಂ ತಂಡ, ತಾಲೂಕು ಪಂಚಾಯಿತಿ ತಂಡ, ಪ್ರಾಥಮಿಕ ಶಾಲಾ ಶಿಕ್ಷಕರ ತಂಡ, ಮಾಧ್ಯಮಿಕ ಶಾಲಾ ಶಿಕ್ಷಕರ ತಂಡ, ಕಂದಾಯ ಇಲಾಖೆಯ ತಂಡಗಳು ಭಾಗವಹಿಸಿದ್ದವು.
ಎಂಡೋಸಲ್ಫಾನ್ ಪೀಡಿತರು ಸೌಲಭ್ಯದಿಂದ ವಂಚಿತರಾಗದಿರಲಿ: ಸಚಿವ ಮಂಕಾಳ ಎಸ್. ವೈದ್ಯ
ರಾಜ್ಯದಲ್ಲಿ ಎಲ್ಲಿಯೂ, ಯಾರೂ ಸರ್ಕಾರದ ಅನುಕೂಲಗಳಿಂದ ವಂಚಿತರಾಗಬಾರದು. ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ದೊರೆಯಬೇಕು ಎನ್ನುವ ಹಿನ್ನೆಲೆ ಅವರಿಗೆ ಮಾಸಾಶನವನ್ನು ಹೆಚ್ಚಿಸಲಾಗಿದೆ.
ಅಳ್ವೆಕೋಡಿಯಲ್ಲಿ ಅದ್ಧೂರಿ ಮಾರಿ ಜಾತ್ರಾ ಮಹೋತ್ಸವ
ಅಳ್ವೆಕೋಡಿಯಲ್ಲಿ 6ನೇ ಮಾರಿಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಮಂಗಳವಾರ ಬೆಳಗ್ಗೆಯಿಂದಲೇ ಗದ್ದುಗೆಯಲ್ಲಿ ವಿರಾಜಮಾನವಾದ ಮಾರಿಯಮ್ಮನ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 485
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved