ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಸಿಂ ಇಂಡಸ್ಟ್ರಿಯಲ್ಲಿ ಕಾರ್ಮಿಕರಿಗೆ ಸೂಕ್ತ ಭದ್ರತೆಗೆ ಸಿಐಟಿಯು ಆಗ್ರಹ
ಜಿಲ್ಲಾಡಳಿತದ ಮುತುವರ್ಜಿಯಲ್ಲಿ ಕಾಯಂ ಮತ್ತು ಗುತ್ತಿಗೆ ಕಾರ್ಮಿಕ ಸಂಘಟನೆಗಳೊಂದಿಗೆ ಸಿಐಟಿಯು ಒಳಗೊಂಡು ಜಂಟಿ ಸಭೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅಂಕೋಲಾ ಸಂಸ್ಕೃತಿಯ ತವರು: ಮಾಜಿ ಶಾಸಕಿ ರೂಪಾಲಿ ನಾಯ್ಕ
ಅಂಕೋಲೆಯ ನೆಲ ಕಲೆಗೆ ಹಿಂದಿನಿಂದಲೂ ಆಶ್ರಯ ನೀಡುತ್ತ ಬಂದಿದ್ದು, ಇದು ಮುಂದುವರಿಯಲಿ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆಶಿಸಿದರು.
ರಾಜ್ಯದ ಗಡಿ ಪ್ರವೇಶಿಸಿದರೆ ಮೀನುಗಾರರ ಬಂಧನ: ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಎಚ್ಚರಿಕೆ
ಸೌಹಾರ್ದತೆಯಿಂದ ಎಲ್ಲರೂ ಮೀನುಗಾರಿಕೆಗೆ ಅವಕಾಶ ನೀಡಿದರೆ ಒಳ್ಳೆಯದು. ಇಲ್ಲವಾದಲ್ಲಿ ಗೋವಾ, ಮಹಾರಾಷ್ಟ್ರದವರ ಬೋಟ್ ಬಂದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಂಕಾಳ ವೈದ್ಯ ಅವರು ಎಚ್ಚರಿಕೆ ನೀಡಿದ್ದಾರೆ.
ಮಕರ ಸಂಕ್ರಮಣದ ದಿನದಂದು ಗೋಕರ್ಣಕ್ಕೆ ಭಕ್ತಸಾಗರ
ಗೋಕರ್ಣ ಹಾಗೂ ಮುರ್ಡೇಶ್ವರ ಕಡಲ ತೀರಗಳಲ್ಲಿ ಜನರು ತಂಡೋಪತಂಡವಾಗಿ ಸಮುದ್ರ ಸ್ನಾನ ಮಾಡಿದರು.
ದುರ್ಗಾಪರಮೇಶ್ವರಿ ದೇವಿ ಮಹಿಮೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ
ರಾಜ್ಯ ಸರ್ಕಾರದ ಯಾವುದೇ ಸಹಾಯವನ್ನು ಯಾಚಿಸದೇ ಅದ್ಧೂರಿಯಾಗಿ ಜಾತ್ರೆ ನಡೆಸುತ್ತಿರುವ ಮಾರಿಜಾತ್ರಾ ಮಹೋತ್ಸವ ಸಮಿತಿಯ ಕಾರ್ಯ ಗಮನಾರ್ಹ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೂ ಕಾಲಿಟ್ಟ ಚಿರತೆ!
ಕಾಗೇರಿಯವರ ನಿವಾಸದ ಕಾಂಪೌಂಡ್ ಒಳಗೆ ನುಗ್ಗಿದ ಚಿರತೆ, ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ನಾಯಿ ಚಿರತೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಸಿದ್ದರಾಮೇಶ್ವರ ಮಹಾನ್ ಜ್ಞಾನಯೋಗಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಮಹಾನ್ ದಾರ್ಶನಿಕರು ಸ್ವಾರ್ಥಿಗಳಾಗದೇ ಸಮಾಜಮುಖಿಯಾಗಿ, ತಮ್ಮ ಜ್ಞಾನ, ಭಕ್ತಿಯನ್ನು ಧಾರೆ ಎರೆದು ಸಮಾಜದ ಒಳಿತಿಗಾಗಿ, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ.
ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.
ಮೂಡಭಟ್ಕಳ ಬೈಪಾಸ್ ಬಳಿ ಅಂಡರ್ ಪಾಸ್ ನಿರ್ಮಿಸದೇ ಹೆದ್ದಾರಿ ಕಾಮಗಾರಿಗೆ ಅವಕಾಶ ನೀಡಲ್ಲ: ಗ್ರಾಮಸ್ಥರ ಎಚ್ಚರಿಕೆ
ಮಂಗಳವಾರ ಸಂಜೆ ಮೂಡಭಟ್ಕಳದ ಕೇತಪೈ ನಾರಾಯಣ ದೇವಸ್ಥಾನದಲ್ಲಿ ಮೂಡಭಟ್ಕಳದಲ್ಲಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರೊಂದಿಗೆ ಚರ್ಚೆ ನಡೆಸುವ ಪ್ರಯುಕ್ತ ಸಂಸದರು ಸಭೆ ಕರೆದಿದ್ದರು.
ಅಹಲ್ಯಾಬಾಯಿ ಕೊಡುಗೆ ಸಮಾಜ ಸೇವೆಗೆ ಪ್ರೇರಣೆಯಾಗಲಿ: ರವೀಂದ್ರಜಿ
ನಮ್ಮ ಸಂಸ್ಕೃತಿ ಬೆಳೆಸುವ, ಜನರನ್ನ ಒಗ್ಗೂಡಿಸುವುದು ತೀರ್ಥಯಾತ್ರೆ, ಅಂತಹ ತೀರ್ಥಕ್ಷೇತ್ರಗಳನ್ನ ಅಭಿವೃದ್ಧಿ ಮಾಡಿ ದೇಶದ ಉದ್ದಗಲಕ್ಕೂ ತಮ್ಮ ಉತ್ತಮ ಕೆಲಸ ಮೂಲಕ ಅಜಾರಾಮರವಾದ ರಾಜಮಾತೆಯ ಕಾರ್ಯ ಅನುಕರಣೀಯ.
< previous
1
...
122
123
124
125
126
127
128
129
130
...
485
next >
Top Stories
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
ಜಮೀರ್ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ : ಬೇಳೂರು
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್ ಬಣ್ಣನೆ