• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕಾಲಿಕ ಮಳೆಯಿಂದ ಬೆಳೆಹಾನಿ-ಪರಿಹಾರಕ್ಕೆ ಸಿಎಂಗೆ ಮನವಿ
ಶಿರಸಿ ತಾಲೂಕಿನ ನೆಗ್ಗು ಪಂಚಾಯಿತಿಯ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಶನಿವಾರ ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಿದರು.
ಅಧಿಕಾರ ದುರ್ಬಳಕೆ: ದಿನಗೂಲಿ ನೌಕರನ ವಜಾ ಮಾಡಿ
ಪಟ್ಟಣ ಪಂಚಾಯಿತಿ ದಿನಗೂಲಿ ನೌಕರನೊಬ್ಬನಿಂದ ಅಧಿಕಾರ ದುರ್ಬಳಕೆಯಾಗುತ್ತಿದ್ದು, ಆತನನ್ನು ಕೆಲಸದಿಂದ ತೆಗೆದುಹಾಕಬೇಕು ಎಂದು ಠರಾವು ಹೊರಡಿಸುವಂತೆ ಮುಂಡಗೋಡ ಪಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಿದರು.
ಕಾರವಾರ: ಸೈಬರ್‌ ಕ್ರೈಮ್‌ ತಡೆಗೆ ಪೊಲೀಸ್‌ ಇಲಾಖೆ ಸಜ್ಜು - ಎಡಿಜಿಪಿ ಅಲೋಕ ಕುಮಾರ
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಹಾವಳಿ ಹೆಚ್ಚಾಗಿದೆ. ಮೊಬೈಲ್, ಸಿಮ್, ಇ-ಮೇಲ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ನಡೆಸುವ ಅಪರಾಧಿಕ ಕೃತ್ಯಗಳ ಪತ್ತೆ ಬಗ್ಗೆಯೂ ನಮ್ಮ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕಕುಮಾರ ಹೇಳಿದರು.
ಚಿನ್ಮಯ್ ಸಿದ್ದಿ ನಟಿಸಿದ ಪ್ರಥಮ ಚಿತ್ರಕ್ಕೆ ಮೆಚ್ಚುಗೆ ಸುರಿಮಳೆ
ಅಂತಾರಾಷ್ಟ್ರೀಯ ಖ್ಯಾತಿಯ ನಿರ್ದೇಶಕ ಜಯನ್ ಚೆರಿಯನ್ ನಿರ್ದೇಶನದ "ರಿದಮ್ ಆಪ್ ದಮಾಮ್ " ಚಿತ್ರದಲ್ಲಿ ನಡೆಸಿರುವ ಬಾಲಕ ಚಿನ್ಮಯ್ ಸಿದ್ದಿ ಈಗ ಗಮನ ಸೆಳೆದಿದ್ದು, ಈ ಚಿತ್ರ ವ್ಯಾಪಕ ಮೆಚ್ಚುಗೆ ಗಳಿಸಿದೆ.
ಗೃಹರಕ್ಷಕ ದಳದ ಸೇವೆ ಅತ್ಯಮೂಲ್ಯ: ಜಗದೀಶ್
ಗೃಹರಕ್ಷಕ ದಳದವರು ತಮಗೆ ದೊರೆಯುವ ಅಲ್ಪ ವೇತನದಲ್ಲಿ ಸಮಾಜಕ್ಕೆ ತಮ್ಮ ಅತ್ಯಮೂಲ್ಯವಾದ ಸೇವೆ ಸಲ್ಲಿಸುತ್ತಿದ್ದು, ಶಿಸ್ತು, ಬಂದೋಬಸ್ತ್ ಕಾಪಾಡುವಲ್ಲಿ ಪೊಲೀಸರಿಗಿಂತ ಹೆಚ್ಚಾಗಿ ಕರ್ತವ್ಯದಲ್ಲಿ ನಿರತರಾಗಿರುತ್ತಾರೆ.
ಕದಂಬ ಕನ್ನಡ ಜಿಲ್ಲೆ, ಬನವಾಸಿ ತಾಲೂಕಾಗಲಿ: ಅನಂತಮೂರ್ತಿ ಹೆಗಡೆ
ಪ್ರತ್ಯೇಕ ಜಿಲ್ಲಾ ಹೋರಾಟಕ್ಕೆ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬೆಂಬಲ ಸೂಚಿಸಿದ್ದಾರೆ. ಅದೇ ರೀತಿ ಶಾಸಕ ಭೀಮಣ್ಣ ನಾಯ್ಕ ಅವರೂ ಸಹಕಾರ ನೀಡುವುದರ ಜತೆಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿಸುವ ಮಾತನ್ನು ಹೇಳಿದ್ದಾರೆ.
ಪೊಲೀಸರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ: ಡಾ. ವಸಂತ ರೆಡ್ಡಿ
ಶ್ರಮದ ಜೀವನ ನಡೆಸುತ್ತಿರುವ ಪೊಲೀಸ್ ಸಿಬ್ಬಂದಿಯ ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರವಾಗಲಿದ್ದು, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಸ್ಪರ್ಧಿಸುವುದು ಮುಖ್ಯವಾಗಿದೆ.
ಗ್ರಾಮ ಪಂಚಾಯಿತಿಯ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹ
ಕಂದಾಯ ಇಲಾಖೆಯ ಆದೇಶದಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
ಜನರ ಸೇವೆಯೇ ಜನಾರ್ದನನ ಸೇವೆ: ಪರ್ತಗಾಳಿ ಸ್ವಾಮೀಜಿ
ಸಚಿವ ಮಂಕಾಳ ವೈದ್ಯ ಅವರು ರಸ್ತೆಯಲ್ಲಿ ತೆರಳುವ ಭಕ್ತರಿಗೆ ತೊಂದರೆಯಾಗಬಾರದು ಎಂದು ಹೊಸ ರಸ್ತೆ ನಿರ್ಮಿಸಿ ಕೊಡುವುದರ ಮೂಲಕ ದೇವತಾ ಕಾರ್ಯಕ್ಕೆ ನೆರವಾಗಿದ್ದಾರೆ.
ಚಂದಗುಳಿಯಲ್ಲಿ ಅಷ್ಟಬಂಧ ಮಹೋತ್ಸವ ವಿಜೃಂಭಣೆಯ ಆಚರಣೆಗೆ ನಿರ್ಧಾರ
ಗಂಟೆಗಣಪತಿ ದೇವಾಲಯದ ಅಷ್ಟಬಂಧ ಮಹೋತ್ಸವ ಹಾಗೂ ಶಿಖರ ಪ್ರತಿಷ್ಠಾಪನ ಮಹೋತ್ಸವ ಮತ್ತು ನೂತನ ಕಟ್ಟಡ ಲೋಕಾರ್ಪಣೆಗೆ ಎಲ್ಲ ಸಿದ್ಧತೆಗಳನ್ನು ಆರಂಭಿಸಲಾಗಿದೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 451
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved