• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಸಿ ಸರ್ಕಾರಿ ಹೈಟೆಕ್ ಆಸ್ಪತ್ರೆಗಾಗಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ
ಶಿರಸಿಯಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣ ಆಗಲೇಬೇಕು. ಈ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸುವುದಕ್ಕಾಗಿಯೇ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರೆಲ್ಲರೂ ಇಲ್ಲಿ ಬಂದಿದ್ದೇವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಶಾಲೆಗಳಲ್ಲಿ ಯೋಗ ಶಿಕ್ಷಣ ಕಡ್ಡಾಯವಾಗಲಿ: ಶಾಸಕ ಶಿವರಾಮ ಹೆಬ್ಬಾರ
ನಮ್ಮ ಹಿಂದಿನ ಹಿರಿಯರ ಜೀವನ ಶೈಲಿಯಂತೆ ಮುನ್ನಡೆಯದಿದ್ದರೆ ಇನ್ನೂ ಕಷ್ಟದ ಬದುಕನ್ನು ಕಾಣಬೇಕಾದೀತು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಸಮಾಜದಲ್ಲಿ ಕುಸಿಯುತ್ತಿರುವ ಆದರ್ಶ ಮೌಲ್ಯಗಳು: ಸಂಸದ ಕಾಗೇರಿ ಆತಂಕ
ಸಮಾಜದಲ್ಲಿ ದೋಷಗಳು ಕಂಡುಬಂದಾಗ ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಸ್ಪಷ್ಟವಾಗಿ ಸಂದೇಶ ನೀಡುವ ಕೆಲಸ ಸಾಧಕರಿಂದ, ಹಿರಿಯರಿಂದ ಆಗಬೇಕು.
ಅಳ್ವೆಕೋಡಿಯಲ್ಲಿ ಇಂದು, ನಾಳೆ ವಿಜೃಂಭಣೆಯ ಮಾರಿ ಜಾತ್ರೆ
ಜ. 14ರಂದು ಬೆಳಿಗ್ಗೆ ೮ ಗಂಟೆಗೆ ಮಾರಿಕಾಂಬಾ ಮೂರ್ತಿ ಪ್ರತಿಷ್ಠಾಪನೆ, ಪೂರ್ವಾಹ್ನ ೧೧ ಗಂಟೆಗೆ ಚಿತ್ರಾಪುರದ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ.
ಒವರ್ ಹೆಡ್ ಟ್ಯಾಂಕ್‌ನಲ್ಲಿ ಹಾವು ಬಿದ್ದಿದ್ದ ನೀರು ಸೇವಿಸಿ 8 ಮಂದಿ ಅಸ್ವಸ್ಥ
ಒವರ್‌ಹೆಡ್ ಟ್ಯಾಂಕ್ಅನ್ನು ಕೂಡಲೇ ಖಾಲಿ ಮಾಡಿಸಿದ್ದಾರೆ. ಬಳಿಕ ಟ್ಯಾಂಕ್‌ ಶುಚಿಗೊಳಿಸಿ, ಹೊಸ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದಾರೆ.
ಕಾರವಾರದಲ್ಲಿ ಅಯ್ಯಪ್ಪ ಮಾಲಾಧಾರಿ ಮೇಲೆ ನೌಕಾನೆಲೆ ಸಿಬ್ಬಂದಿ ಹಲ್ಲೆ
ನೌಕಾದಳದ ಸಿಬ್ಬಂದಿ ವರ್ತನೆ ಖಂಡಿಸಿ ತಡರಾತ್ರಿಯೇ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಆರೋಪಿತರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಸ್ಥಳಕ್ಕೆ ತೆರಳಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು.
ಶಿರಸಿಯಲ್ಲಿ ಬೆಳೆವಿಮೆಗಾಗಿ ಬೀದಿಗಿಳಿದ ಅನ್ನದಾತರು, ತೋಟಗಾರಿಕಾ ಇಲಾಖೆಗೆ ಬೀಗ ಹಾಕಲು ಯತ್ನ
ಕಳೆದ ಎರಡು ವರ್ಷದ ಹಿಂದೆ ಬೆಳೆವಿಮೆ ಕಡಿಮೆ ಹಾಕಿದ್ದರೂ ಸುಮ್ಮನಿದ್ದೆವು. ಈಗ ಕಂಪನಿಯಿಂದಾಗಿ ವಿಳಂಬವಾಗುತ್ತಿದ್ದು, ಈ ಹಣಕ್ಕೆ ನಮಗೆ ಬಡ್ಡಿ ನೀಡುತ್ತೀರಾ? ಯಾವ ಕಾರಣಕ್ಕೆ ತಡ ಆಗಿದೆ ಎಂಬ ಬಗ್ಗೆ ಸ್ಪಷ್ಟ ಉತ್ತರ ಬೇಕು. ಇಲ್ಲದಿದ್ದರೆ ಅಧಿಕಾರಿಗಳಿಗೆ ಮನೆಗೆ ಹೋಗಲು ಬಿಡುವುದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಜಮೀರ್ ಕ್ಷೇತ್ರದಲ್ಲಿ ಭಯೋತ್ಪಾದಕ ಚಟುವಟಿಕೆ: ಹರಿಪ್ರಕಾಶ ಕೋಣೆಮನೆ
ಚಾಮರಾಜಪೇಟೆ ಸಾಂಸ್ಕೃತಿಕ ಕಾರಣಕ್ಕಾಗಿ ಪ್ರಸಿದ್ಧಿ ಪಡೆದಿತ್ತು. ಜಮೀರ್ ಖಾನ್ ಆಡಳಿತದಲ್ಲಿ ಭಯೋತ್ಪಾದಕರ ತಾಣವಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.
ಕೂರ್ಮಗಡ ದ್ವೀಪದಲ್ಲಿ ಶ್ರದ್ಧಾ- ಭಕ್ತಿಯ ನರಸಿಂಹ ದೇವರ ಜಾತ್ರೆ
ನರಸಿಂಹ ದೇವರಿಗೆ ಬಾಳೆಗೊನೆ ಅರ್ಪಿಸುವುದು ಮುಖ್ಯ ಹರಕೆಯಾಗಿದೆ. ಇದರೊಂದಿಗೆ ಹೂವು, ಹಣ್ಣುಕಾಯಿ ಇತ್ಯಾದಿ ಹರಕೆಯನ್ನೂ ತೀರಿಸಲಾಗುತ್ತದೆ.
ಬಹುಮುಖ ಪ್ರತಿಭೆಯ ದಿವ್ಯಾಂಗ ನೌಕರ ಕಾರವಾರದ ಸಂತೋಷ ಕುಡಾಳ್ಕರ್
ಸಂತೋಷ ಕುಡಾಳ್ಕರ್ ಅವರು ಕರ್ತವ್ಯದಲ್ಲಿ ಕಟ್ಟುನಿಟ್ಟು. ಯಾರ ಮುಲಾಜಿಗೂ ಒಳಗಾಗದ ಸ್ವಭಾವ. ಜತೆಗೆ ಸೈಕ್ಲಿಂಗ್‌ನಲ್ಲಿ ಪದಕಗಳನ್ನು ಬಾಚಿರುವ ಇವರು ಪ್ಯಾರಾ ಒಲಿಂಪಿಕ್‌ನಲ್ಲೂ ಭಾಗವಹಿಸಿ ವಿಶ್ವಮಟ್ಟದಲ್ಲಿ 8ನೇ ಸ್ಥಾನ ಗಳಿಸಿ ಗಮನ ಸೆಳೆದಿದ್ದಾರೆ. ಹಲವು ಸಂಘ- ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದಾರೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 485
  • next >
Top Stories
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ
ನಾನು ನಿಜವನ್ನೇ ಹೇಳಿರುವೆ, ಆರೋಪಕ್ಕೆ ಬದ್ಧ : ಬಿಆರ್‌ಪಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved