• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂದರು ನಿರ್ಮಾಣ ಕೈಬಿಡಿ, ಕಡಲತೀರ ಉಳಿಸಲು ಕಾಸರಕೋಡ ಗ್ರಾಮಸ್ಥರ ಮನವಿ
ಸ್ಥಳೀಯ ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ಪರಿಸರ ಇಲಾಖೆ ಏಕಾಏಕಿ ಯೋಜನಾ ಕಾಮಗಾರಿಗೆ ಅನುಮತಿ ನೀಡಿದ್ದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಮಾತೃಭಾಷೆ ಉಳಿಸಿ, ದೇಶಾಭಿಮಾನ ಬೆಳೆಸಿ: ಶ್ರೀನಾಥ ರಾವ್‌
ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ೩೪ ವಿದ್ಯಾರ್ಥಿಗಳಿಗೆ ಮತ್ತು ಸಾಂಸ್ಕೃತಿಕ ಸ್ಫರ್ಧೆಗಳಲ್ಲಿ ಭಾಗವಹಿಸಿದ್ದ ಮೂವರು ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಕುಮಟಾ ತಾಲೂಕು ಆಡಳಿತ ಸೌಧದ ಲಿಫ್ಟ್ ದುರಸ್ತಿ ಯಾವಾಗ?
ಲಿಫ್ಟ್ ಸರಿಪಡಿಸದೇ ಕಾಲಹರಣ ಮಾಡುತ್ತಿರುವುದು ಯಾಕೆ ಎಂಬುದು ಸಾರ್ವಜನಿಕರ ಮನಸ್ಸಿನಲ್ಲಿ ಮೂಡುತ್ತಿರುವ ಪ್ರಶ್ನೆಯಾಗಿದೆ.
ಹಳಿಯಾಳ ತಾಲೂಕಿನಲ್ಲಿ ಜಾತ್ರೆಗಳ ಸಂಭ್ರಮ
12 ವರ್ಷಗಳ ನಂತರ ನಡೆಯುವ ಸಾಂಬ್ರಾಣಿಯ ಜಾತ್ರೆಯು ಜ. 28ರಿಂದ ಆರಂಭಗೊಳ್ಳುತ್ತಿದ್ದು, ಫೆಬ್ರವರಿ 10ರ ವರೆಗೆ ನಡೆಯಲಿದೆ. ಮಂಗಳವಾಡ ಗ್ರಾಮದ ಜಾತ್ರೆ 12 ವರ್ಷಗಳ ನಂತರ ನಡೆಯುತ್ತಿದ್ದು, ಫೆ. 2ರಿಂದ 21ರ ವರೆಗೆ ನಡೆಯಲಿದೆ.
ಹದಿಹರೆಯ ಬದುಕು ರೂಪಿಸಿಕೊಳ್ಳುವ ಹೊತ್ತು: ಜಗದೀಶ ಶರ್ಮ ಸಂಪ
ಬಾಲ್ಯದಲ್ಲಿ ಒಳ್ಳೆಯದನ್ನು ತುಂಬಿಕೊಳ್ಳಲು ಬಹಳ ಅವಕಾಶಗಳು ಇರುತ್ತದೆ. ಹೀಗಾಗಿ ಬಾಲ್ಯ ಹದಿಹರೆಯ ಯೌವ್ವನದಲ್ಲಿ ಮನಸ್ಸನ್ನು ಏಕಾಗ್ರಗೊಳಿಸಿಕೊಳ್ಳಬೇಕು.
ಕಾರವಾರದ ಕಾಳಿಕಾ ದೇವಿಯ ಜಾತ್ರೆ ಸಂಪನ್ನ
ಈ ದ್ವೀಪವು ಕಾಳಿ ನದಿಯಿಂದ ಆವೃತವಾಗಿದ್ದು, ದೇವಿ ಜಾತ್ರೆಗೆ ತೆರಳುವ ಪ್ರತಿಯೊಬ್ಬರೂ ದೋಣಿಯನ್ನೇ ಅವಲಂಬಿಸಬೇಕು. ಇಂತಹ ವಿಶಿಷ್ಟ ಅನುಭವ ಪಡೆಯುವುದಕ್ಕಾಗಿಯೇ ಸಾಕಷ್ಟು ಜನರು ಆಗಮಿಸಿದ್ದರು.
ಮುಂಡಗೋಡದ ಬಾಣಂತಿದೇವಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ
ಜ. ೧೪ರಂದು ದೇವಿಯ ಸನ್ನಿಧಿಯಲ್ಲಿ ಹೋಮ, ಹವನ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ. ಜ. ೧೫ರಂದು ದೇವಿಗೆ ಹಣ್ಣುಕಾಯಿ ಉಡಿ ಸೇವೆ, ಹರಕೆ ತೀರಿಸುವ ಕಾರ್ಯಕ್ರಮ ನೆರವೇರಲಿದ್ದು, ಅಂದು ಸಂಜೆ ೪ ಗಂಟೆಗೆ ಪಲ್ಲಕ್ಕಿ ಉತ್ಸವ ಬಳಿಕ ಬಾಣಂತಿ ದೇವಿಯ ತೆಪ್ಪೋತ್ಸವ ನಡೆಯಲಿದೆ.
ಚದುರಿದ ಮನಸ್ಸು ಸೇರಿಸುವ ಕಾರ್ಯವಾಗಲಿ: ಪ್ರಮೋದ ಹೆಗಡೆ
ಸ್ವರ್ಣವಲ್ಲೀ ಶ್ರೀಗಳು ಭಗವದ್ಗೀತಾ ಜ್ಞಾನ ಯಜ್ಞದ ಚಳವಳಿಯನ್ನೇ ರಾಜ್ಯಾದ್ಯಂತ ನಡೆಸಿಕೊಂಡು ಬಂದಿದ್ದಾರೆ. ಇದು ಕೂಡಾ ಚದುರಿದ ಮನಸ್ಸನ್ನು ಸೇರಿಸುವ ಕಾರ್ಯ ಮಾಡುತ್ತದೆ.
ಇಂಗ್ಲಿಷ್, ಕಂಪ್ಯೂಟರ್‌ ಜ್ಞಾನ ಅನಿವಾರ್ಯ: ಶಾಸಕ ಶಿವರಾಮ ಹೆಬ್ಬಾರ
ಹಣ, ವ್ಯಕ್ತಿ ಅಥವಾ ಯಾವುದೇ ವಸ್ತುವನ್ನು ಬೇಕಾದರೂ ಕಳವು ಮಾಡಬಹುದು. ಆದರೆ ಜ್ಞಾನವನ್ನು ಎಂದೂ ಕಳವು ಮಾಡಲಾಗದು.
ಐಎನ್ಎಫ್‌ ಟ್ರೇಡ್ ಎಕ್ಸಪೋದಿಂದ ಉದ್ಯಮ ಸ್ಥಾಪನೆ, ಅಭಿವೃದ್ಧಿಗೆ ಅನುಕೂಲ: ರಹೀಮ್ ಖಾನ್
ಭಟ್ಕಳ ತಾಲೂಕಿನ ವೆಂಕಟಾಪುರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಐದು ದಿನಗಳ ಐಎನ್‌ಎಫ್ (ಇಂಡಿಯನ್ ನವಾಯತ್ ಫೋರಂ) ಟ್ರೇಡ್ ಎಕ್ಸ್‌ಪೋ ೨೦೨೫ಕ್ಕೆ ಪೌರಾಡಳಿತ ಸಚಿವ ರಹೀಮ್ ಖಾನ್ ಚಾಲನೆ ನೀಡಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 485
  • next >
Top Stories
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ
ನಾನು ನಿಜವನ್ನೇ ಹೇಳಿರುವೆ, ಆರೋಪಕ್ಕೆ ಬದ್ಧ : ಬಿಆರ್‌ಪಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved