• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂತ್ರಜ್ಞಾನದ ಜತೆ ಅಪರಾಧ ಸ್ವರೂಪವೂ ಬದಲು: ವಿನೋದ ರೆಡ್ಡಿ
ಆಧುನಿಕ ತಂತ್ರಜ್ಞಾನದ ಉಪಯುಕ್ತತೆಯ ಜತೆಗೆ ಅದರಿಂದ ಉಂಟಾಗುವ ಕೆಡಕುಗಳನ್ನು ಅರಿತುಕೊಳ್ಳಬೇಕು. ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ಇದ್ದಲ್ಲಿ ಅದರಿಂದ ಎದುರಾಗುವ ತೊಂದರೆಗಳನ್ನು ಆರಂಭದಲ್ಲಿ ತಪ್ಪಿಸಬಹುದು.
ಹಳಿಯಾಳ ಬಳಿ ಅಕ್ರಮವಾಗಿ ಸಾಗುವಾನಿ ತುಂಡು ಸಾಗಿಸುತ್ತಿದ್ದ ಕಳ್ಳರ ಸೆರೆ
ಕಳ್ಳತನಕ್ಕೆ ಬಳಸಿದ ಬೂಲೆರೂ ಪಿಕ್ಅಪ್ ವಾಹನ, ಮಾರುತಿ ಸ್ವಿಪ್ಟ್ ಕಾರು, ದ್ವಿಚಕ್ರ ವಾಹನವನ್ನು ಹಾಗೂ ಗರಗಸ ಮತ್ತು 8 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದರಲ್ಲದೇ ಹತ್ತು ಆರೋಪಿಗಳನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸರ್ಕಾರಿ ನೌಕರರ ಹಿತ ಕಾಯುವ ಕೆಲಸವಾಗಲಿ: ಜಿ.ಎಸ್. ನಾಯ್ಕ
ಸರ್ಕಾರಿ ನೌಕರರ ಬೇಡಿಕೆ, ಆಶೋತ್ತರಗಳನ್ನು ಪೂರೈಸಲು ಸಂಘ ರಚನೆಯಾಗಿದೆ. ಕಟ್ಟಕಡೆಯ ನೌಕರರು ಸಂಘದ ಸದಸ್ಯರಿದ್ದಾರೆ‌. ಸಂಘ ಉತ್ತಮವಾಗಿ ಸೇವೆ ಸಲ್ಲಿಸಲಿ.
ವಿಶೇಷಚೇತನರಿಗೆ ಅನುಕಂಪಕ್ಕಿಂತ ಸ್ಫೂರ್ತಿ ತುಂಬಿ: ಮಂಗಳಲಕ್ಷ್ಮೀ ಪಾಟೀಲ
ವಿಶೇಷಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಸೌಲಭ್ಯ ಕಲ್ಪಿಸಲಾಗಿದೆ.
ಮುಂಡಗೋಡ ತಾಲೂಕಿಗೆ ಲಗ್ಗೆ ಇಟ್ಟ ಬಯಲುಸೀಮೆಯ ಕುರಿ ಹಿಂಡು
ಕೆಲ ತಿಂಗಳು ತಾಲೂಕಿನಾದ್ಯಂತ ಸುತ್ತಾಡಿ ಕುರಿಗಳನ್ನು ಮೇಯಿಸುತ್ತಾರೆ. ಬಳಿಕ ಅಂದರೆ ಮಳೆಗಾಲ ಆರಂಭವಾಗುವ ಮುನ್ನ ತಮ್ಮ ಸ್ವಂತ ಊರುಗಳಿಗೆ ತೆರಳುತ್ತಾರೆ.
ರಾಜ್ಯದಲ್ಲಿ ಲೈಟ್ ಫಿಶಿಂಗ್ ನಿಷೇಧ ಇಲ್ಲ: ಸಚಿವ ವೈದ್ಯ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಗುರುವಾರ ಪಟ್ಟಣದ ತಮ್ಮ ಕಚೇರಿಯಲ್ಲಿ ಜನಸ್ಪಂದನ ಸಭೆ ನಡೆಸಿ ಅಹವಾಲು ಸ್ವೀಕರಿಸಿದರು.
ಮುಂಡಗೋಡದಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ತರಬೇತಿ ಶಿಬಿರ
ಕ್ರೀಡೆಯಲ್ಲಿ ಸಾಧನೆ ಮಾಡಬೇಕಾದರೆ ಶಿಸ್ತು, ತಾಳ್ಮೆ ಕ್ರೀಡಾಪಟುಗಳಿಗೆ ಅತ್ಯಗತ್ಯ. ಪ್ರತಿಯೊಬ್ಬರೂ ಕ್ರೀಡಾ ಮನೋಭಾವನೆ ಬೆಳೆಸಿಕೊಂಡರೆ ಪ್ರೀತಿ, ವಿಶ್ವಾಸ ಹೆಚ್ಚುತ್ತದೆ.
ಪಿಡಿಒ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸಾಜಿದ್ ಮುಲ್ಲಾ ಸೂಚನೆ
ಪ್ರಶ್ನೆಪತ್ರಿಕೆಗಳನ್ನು ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳ್ನು ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಮತ್ತು ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಅತಿಯಾದ ಮೊಬೈಲ್‌ ಬಳಕೆಯಿಂದ ಆರೋಗ್ಯ ಹಾಳು: ಪ್ರಕಾಶ ತಾರಿಕೊಪ್ಪ
ಆಡುವುದಕ್ಕೆ ವಯಸ್ಸಿನ ನಿರ್ಬಂಧವಿಲ್ಲ. ಎಲ್ಲ ವಯಸ್ಸಿನವರು ಆಡಬಹುದು.
ಪಿಂಚಣಿ ವಂಚಿತ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ
ಶಿಕ್ಷಕರ ಪ್ರಮುಖ ಬೇಡಿಕೆಗಳಾದ ಪಿಂಚಣಿ ಹಾಗೂ ಜ್ಯೋತಿ ಸಂಜೀವಿನಿಯಂತಹ ಹಲವಾರು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 451
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved