• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿ ವಿವಿಗೆ ಅನುದಾನ ನೀಡಲು ಆಗ್ರಹ
ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಹಂಪಿ ಕನ್ನಡ ವಿಶ್ವ ವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಉತ್ತರ ಕನ್ನಡ ಘಟಕ ಜಿಲ್ಲಾ ಆಡಳಿತದ ಮೂಲಕ ಕಾರವಾರದಲ್ಲಿ ಸರ್ಕಾರವನ್ನು ಆಗ್ರಹಿಸಿದೆ.
ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ನಂಬಿಕೆ, ವಿಶ್ವಾಸ ಮುಖ್ಯ: ಡಾ. ಬಾಲು ಕೆಂಚಪ್ಪ
ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಿಶ್ವಾಸ ನಂಬಿಕೆ ಹಾಗೂ ಗ್ರಾಹಕರನ್ನು ಸೆಳೆಯುವ ಶಕ್ತಿ ಇದೆ. ಗ್ರಾಹಕರ ರಕ್ಷಣೆ ಹಾಗೂ ಅವರಿಗೆ ತಿಳಿವಳಿಕೆ ನೀಡುವುದು ಒಂಬಡ್ಸ್‌ಮನ್‌ನ ಜವಾಬ್ದಾರಿ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕಿಂಗ್ ಒಂಬುಡ್ಸ್‌ಮನ್ ಡಾ. ಬಾಲು ಕೆಂಚಪ್ಪ ಹೇಳಿದರು.
ಕಡವಿನಕಟ್ಟೆ ನಾಲೆ ದುರಸ್ತಿಗೊಳಿಸಲು ಕ್ರಮ: ಎನ್. ಎಸ್. ಬೋಸರಾಜು
ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಶನಿವಾರ ಬೆಳಗ್ಗೆ ಭಟ್ಕಳ ತಾಲೂಕಿನ ಕಡವಿನಕಟ್ಟೆ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದರು. ಸಚಿವ ಮಂಕಾಳು ವೈದ್ಯ ಇದ್ದರು.
ಜ್ಞಾನ, ಕೌಶಲ ಹೊಂದಿದ ವ್ಯಕ್ತಿಗೆ ಸೋಲಿಲ್ಲ: ಎನ್.ಆರ್. ಗಜು
ಕುಮಟಾ ತಾಲೂಕಿನ ಬಾಡದ ಜನತಾ ವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ನಿವೃತ್ತ ಮುಖ್ಯಶಿಕ್ಷಕ ಎನ್.ಆರ್. ಗಜು ಉದ್ಘಾಟಿಸಿದರು. ಶಾಲಾ ಹಸ್ತಪತ್ರಿಕೆ ’ಅಭಿಜಾತ’ವನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರತ್ನಾಕರ ನಾಯ್ಕ ಅನಾವರಣಗೊಳಿಸಿದರು.
ಬಿಣಗಾ ಗ್ರಾಸಿಂ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ, 19 ಕಾರ್ಮಿಕರು ಅಸ್ವಸ್ಥ
ಕಾರವಾರ ಬಿಣಗಾದಲ್ಲಿನ ಆದಿತ್ಯ ಬಿರ್ಲಾ ಗ್ರೂಪ್‌ನ ಗ್ರಾಸಿಂ ಇಂಡಸ್ಟ್ರಿಯಲ್ಲಿ ಕ್ಲೋರಿನ್ ಅನಿಲ ಸೋರಿಕೆಯಿಂದ 19 ಕಾರ್ಮಿಕರು ಅಸ್ವಸ್ಥರಾಗಿದ್ದು, ಚಿಕಿತ್ಸೆಗೆ ಕ್ರಿಮ್ಸ್‌ಗೆ ಸೇರಿಸಲಾಗಿದೆ. ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೃಷಿ, ಆಹಾರ ಪ್ರತ್ಯೇಕಿಸಲು ಸಾಧ್ಯವಿಲ್ಲ: ಕೆ.ಎಸ್. ಅಶೋಕಕುಮಾರ
ಹಿರಿಯ ಚಿಂತಕ, ಸಹಕಾರಿ ಸಾಧಕರಾಗಿದ್ದ ಡಾ. ವಿ.ಎಸ್. ಸೋಂದೆ ಅವರ ಸ್ಮರಣಾರ್ಥ ಶಿರಸಿ ಅರ್ಬನ್ ಬ್ಯಾಂಕ್ ಹಾಗೂ ಡಾ. ವಿ.ಎಸ್. ಸೋಂದೆ ಫೌಂಡೇಶನ್ ಜಂಟಿಯಾಗಿ ಶಿರಸಿ ನಗರದ ಅರಣ್ಯ ಸಮುದಾಯ ಭವನದಲ್ಲಿ ಸ್ಮರಣೋಪನ್ಯಾಸ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣ ವ್ಯಾಪ್ತಿಯ ಪರವಾನಗಿ ರಹಿತ ಕಟ್ಟಡಕ್ಕೆ ಎ, ಬಿ ಖಾತೆ ಮಾಡಿಕೊಡಲು ಚಿಂತನೆ: ರಹೀಂ ಖಾನ್
ರಾಜ್ಯದ ಪುರಸಭೆ ವ್ಯಾಪ್ತಿಯಲ್ಲಿ ಶೇ. 50ಕ್ಕಿಂತಲೂ ಹೆಚ್ಚು ಕಟ್ಟಡಗಳನ್ನು ಲೇಔಟ್, ಪರವಾನಗಿ ರಹಿತವಾಗಿ ನಿರ್ಮಿಸಲಾಗಿದ್ದು, ತೆರಿಗೆ ಸಂಗ್ರಹಣಾ ಉದ್ದೇಶದಿಂದ ಈ ಕಟ್ಟಡಗಳಿಗೆ ಎ ಮತ್ತು ಬಿ ಖಾತೆ ಮಾಡಿಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯದ ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.
ಡೊಂಗ್ರಿ ಸುಂಕಸಾಳ ಸೇತುವೆ ಶೀಘ್ರ ಪೂರ್ಣಗೊಳಿಸಲು ಮನವಿ
ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಪಂ ವ್ಯಾಪ್ತಿಯ ಡೋಂಗ್ರಿ ಮತ್ತು ಸುಂಕಸಾಳ ನಡುವಿನ ನಿರ್ಮಾಣ ಹಂತದಲ್ಲಿರುವ ಸೇತುವೆಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ಲೋಕೋಪಯೋಗಿ ಮತ್ತು ಒಳನಾಡು ಬಂದರು ಮತ್ತು ಜಲಸಾರಿಗೆ ಇಲಾಖೆ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಯಲ್ಲಾಪುರ ಬಳಿ ಪೊಲೀಸರ ಮೇಲೆ ಹಲ್ಲೆ, ಅಪಹರಣಕಾರರ ಕಾಲಿಗೆ ಗುಂಡು
ಮುಂಡಗೋಡಿನ ಎನ್‌ಎಂಡಿ ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆದಿದ್ದು, ಪ್ರತಿಯಾಗಿ ಪೊಲೀಸರು ಕೂಡ ಆರೋಪಿಗಳ ಮೇಲೆ ಗುಂಡು ಹಾರಿಸಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ. ಮತ್ತೆ ಐವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಂಚಿ ವಿವಿ ಕುಲಾಧಿಪತಿಯಾಗಿ ಪ್ರೊ. ಯಜ್ಞೇಶ್ವರ ಶಾಸ್ತ್ರಿ ನೇಮಕ
ಪ್ರೊ. ಶಾಸ್ತ್ರಿಗಳು ಮುಂದಿನ ೩ ವರ್ಷ ಭೋಪಾಲ ಸಮೀಪದ ಸಾಂಚಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 485
  • next >
Top Stories
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
ಜಮೀರ್‌ ರಾಜೀನಾಮೆ ನೀಡಿ, ತನಿಖೆ‌ ಎದುರಿಸಲಿ : ಬೇಳೂರು
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ
ನಾನು ನಿಜವನ್ನೇ ಹೇಳಿರುವೆ, ಆರೋಪಕ್ಕೆ ಬದ್ಧ : ಬಿಆರ್‌ಪಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved