ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳಿಯಾಳ ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ನೇಕರ
ಹಳಿಯಾಳ ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ (ಮಾರ್ಕೆಟಿಂಗ್ ಸೊಸೈಟಿ) ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಶ್ರೀಕಾಂತ ಘೋಟ್ನೇಕರ ಹಾಗೂ ಉಪಾಧ್ಯಕ್ಷರಾಗಿ ಹರಿದಾಸ ಬೊಬ್ಲಿ ಅವಿರೋಧವಾಗಿ ಆಯ್ಕೆಯಾದರು.
ದಾಂಡೇಲಿಯಲ್ಲಿ ಅದ್ಧೂರಿ ರಾಮಲೀಲೋತ್ಸವ
ದಾಂಡೇಲಿ ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯವರ ಆಶ್ರಯದಡಿ ಕಾರ್ಖಾನೆಯ ಡಿಲಕ್ಸ್ ಮೈದಾನದಲ್ಲಿ ನಡೆದ ರಾಮಲೀಲೋತ್ಸವ ಕಾರ್ಯಕ್ರಮ ಗುರುವಾರ ಯಶಸ್ವಿಯಾಗಿ ನಡೆಯಿತು.
ಶರಾವತಿ ಯೋಜನೆ ವಿರುದ್ಧ ರಾವಣ ದಹನ
ಶರಾವತಿ ಪಂಪ್ಡ್ ಯೋಜನೆ ವಿರೋಧಿಸಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ಹಾಗೂ ಅವರ ಭಕ್ತರು ಮೂರು ದಿನಗಳ ಕಾಲ ಸಾಂಕೇತಿಕವಾಗಿ ಉಪವಾಸ ಸತ್ಯಾಗ್ರಹ ನಡೆಸಿ, ರಾವಣ ದಹನ ಕಾರ್ಯಕ್ರಮ ಆಯೋಜಿಸಿ ಸಾಂಕೇತಿಕ ಉಪವಾಸ ಸಂಪನ್ನಗೊಳಿಸಿದರು.
ಬೇರಂಕಿ ಗ್ರಾಮಸ್ಥರಿಂದ ಹೊನ್ನಾವರ ತಾಪಂ ಮುತ್ತಿಗೆ
ಗ್ರಾಮ ಪಂಚಾಯಿತಿ ಕಟ್ಟಡ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಹೊನ್ನಾವರ ತಾಲೂಕಿನ ಬೇರಂಕಿ ಗ್ರಾಮಸ್ಥರು ತಾಪಂ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಬಳಿಕ ಗ್ರಾಮಸ್ಥರು ತಹಸೀಲ್ದಾರ್ ಕಚೇರಿಗೂ ಹೋಗಿ ಮನವಿ ಸಲ್ಲಿಸಿದರು.
ಸಂಭ್ರಮದಿಂದ ನಡೆದ ಪುರಮಾರ ದಾಂಡೇಲಪ್ಪ ಜಾತ್ರೆ
ಪ್ರತಿವರ್ಷ ವಿಜಯದಶಮಿಯಂದು ನಡೆಯುವ ಜಿಲ್ಲೆಯ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಸತ್ಪುರುಷ ಪುರಮಾರ ದಾಂಡೇಲಪ್ಪನ ಜಾತ್ರೆ ಗುರುವಾರ ಹಲವು ಧಾರ್ಮಿಕ ವಿಧಿ-ವಿಧಾನ, ಪೂಜೆಗಳೊಂದಿಗೆ ಸಂಭ್ರಮದಿಂದ ನಡೆಯಿತು.
ಅನ್ಯಗ್ರಾಮದ ಕಾರ್ಯಕರ್ತೆ ನೇಮಕ, ನಂದಿಪುರ ಗ್ರಾಮಸ್ಥರಿಂದ ಬಹಿಷ್ಕಾರ
ಸ್ಥಳೀರಲ್ಲದವರನ್ನು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ನೇಮಕ ಮಾಡಿದ ಕಾರಣಕ್ಕೆ ಆಕ್ರೋಶಗೊಂಡ ಮುಂಡಗೋಡ ತಾಲೂಕಿನ ನಂದಿಪುರ ಗ್ರಾಮಸ್ಥರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೇ ಬಹಿಷ್ಕಾರ ಮುಂದುವರಿಸಿದ್ದಾರೆ.
ಆತ್ಮಬಲದಿಂದ ಯಶಸ್ಸು ಗಳಿಸಬಹುದು: ಡಾ. ಶಿವಾನಂದ ನಾಯಕ
ಆತ್ಮಬಲ ಮತ್ತು ಉತ್ತಮ ಕನಸುಗಳಿಂದ ಮಾತ್ರ ಯಶಸ್ಸು ಗಳಿಸಬಹುದು.
ಶಿರಸಿಯಲ್ಲಿ ನವರಾತ್ರಿ ಉತ್ಸವ ಸಂಪನ್ನ
ತಾಲೂಕಿನಾದ್ಯಂತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 10 ದಿನಗಳು ಆಚರಣೆಯಾದ ಶರನ್ನವರಾತ್ರಿ ಉತ್ಸವ ವಿಜಯದಶಮಿಯ ದಿನವಾದ ಗುರುವಾರ ಸಂಪನ್ನಗೊಂಡಿತು.
ಹೆಚ್ಚುತ್ತಿರುವ ಎಲೆಚುಕ್ಕೆ ರೋಗ: ಆತಂಕ
ಹವಾಮಾನದ ವೈಪರೀತ್ಯದಿಂದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆಚುಕ್ಕೆ ರೋಗದ ವ್ಯಾಪ್ತಿಯು ದಿನದಿಂದ ದಿನಕ್ಕೆ ವಿಸ್ತರಣೆಯಾಗುತ್ತಿದೆ.
ದೇಶ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಳ್ಳೋಣ: ಸಂಸದ ಕಾಗೇರಿ
ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ನಗರದ ಬಿಡ್ಕಿಬೈಲಿನಲ್ಲಿರುವ ಗಾಂಧೀಜಿ ಪುತ್ಥಳಿಗೆ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಭಾವಚಿತ್ರಕ್ಕೆ ಬಿಜೆಪಿ ನಗರ ಮಂಡದ ವತಿಯಿಂದ ಪೂಜೆ ಸಲ್ಲಿಸಲಾಯಿತು.
< previous
1
...
9
10
11
12
13
14
15
16
17
...
575
next >
Top Stories
ಕೌನ್ ಬನೇಗ ಕರೋಡ್ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ