ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯೆ ಇಲ್ಲದಿದ್ದರೆ ಯಾವ ಕ್ಷೇತ್ರದಲ್ಲೂ ಪ್ರಗತಿ ಅಸಾಧ್ಯ: ಶಾಸಕ ಶಿವರಾಮ ಹೆಬ್ಬಾರ
ಅಂದು ಯಾವುದೇ ವಾಹನ ಸೌಲಭ್ಯ ಇಲ್ಲದ ಕಾಲಘಟ್ಟದಲ್ಲಿ ಸುತ್ತಮುತ್ತಲಿನ ಹಿರಿಯರ ಸಹಕಾರ ಪಡೆದು, ಕೈಟಕರ್ ಕುಟುಂಬ ಶಾಲೆಯನ್ನು ಸ್ಥಾಪಿಸುವುದಕ್ಕೆ ಕಾರಣರಾಗಿರುವುದು ಮಹತ್ವದ ಕಾರ್ಯವಾಗಿದೆ.
ಅಕ್ರಮ ಚಟುವಟಿಕೆಗಳ ತಡೆಗೆ ಅಧಿಕಾರಿಗಳು ಶ್ರಮಿಸಲಿ: ಶಾಸಕ ಆರ್.ವಿ. ದೇಶಪಾಂಡೆ
ಮಟ್ಕಾ, ಇಸ್ಪೀಟ್, ಅಂದರ್ ಬಾಹರ್ ಚಟಕ್ಕೊಳಗಾಗಿ ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದುಡಿದ ಹಣವೆಲ್ಲ ಕಳೆದುಕೊಳ್ಳುತ್ತಿದ್ದು, ಇವರ ಕುಟುಂಬದವರು ಬೀದಿಗೆ ಬರುತ್ತಿದ್ದಾರೆ.
ಜೀವವೈವಿಧ್ಯದ ರಕ್ಷಣೆ ಬರೀ ಅರಣ್ಯ ಇಲಾಖೆ ಕಾರ್ಯವಲ್ಲ: ಕೆ.ವಿ. ವಸಂತ ರೆಡ್ಡಿ
ಜಿಲ್ಲೆಯು ಪಶ್ಚಿಮ ಘಟ್ಟ ಹಾಗೂ ಜೀವವೈವಿಧ್ಯತೆಗಳನ್ನು ಒಳಗೊಂಡಿದೆ. ಇಲ್ಲಿ ಸಸ್ಯ, ಪ್ರಾಣಿ, ಪಕ್ಷಿಗಳು ಸೇರಿದಂತೆ ಸೂಕ್ಷ್ಮಾಣು ಜೀವಿಗಳಿಂದ ದೈತ್ಯಾಕಾರದ ಜೀವ ಸಂಕುಲದವರೆಗೂ ಕಾಣಬಹುದು. ಹೀಗಾಗಿ ಜಿಲ್ಲೆಯನ್ನು ಜೀವವೈವಿಧ್ಯತೆಯ ಹೃದಯ ಭಾಗವಾಗಿದೆ.
ಮುಂಡಗೋಡದಲ್ಲಿ ಅಪಹರಣಕ್ಕೊಳಗಾಗಿದ್ದ ಜಮೀರ್ ಸುರಕ್ಷಿತ, ನಾಲ್ವರು ಆರೋಪಿಗಳ ಬಂಧನ
ಜಮೀರ್ ಅಹ್ಮದ್ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ದುಷ್ಕೃತ್ಯ ಎಸಗಿದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
ಅನಧಿಕೃತ ಹೋಂ ಸ್ಟೇಗಳ ಮಾಹಿತಿ ವಾರದೊಳಗೆ ಸಲ್ಲಿಸಿ: ಡಿಸಿ ಲಕ್ಷ್ಮೀಪ್ರಿಯಾ
ಅನಧಿಕೃತವಾಗಿರುವ ಈ ಹೋಂ ಸ್ಟೇಗಳನ್ನು ಇಲಾಖೆ ವತಿಯಿಂದ ಅಗತ್ಯ ಅನುಮತಿ ಪಡೆದು ಅಧಿಕೃತವಾಗಿ ನಡೆಸಲು ಸೂಚಿಸುವಂತೆ ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಗಂಗಾವಳಿ ನದಿಯ ಮಣ್ಣು ತೆರವಿಗೆ ಅನುದಾನ: ಸಚಿವ ಬೋಸರಾಜು
ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿನ ಅನುದಾನ ಬಿಡುಗಡೆ ಕುರಿತಂತೆ ಜ. 16ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಸಚಿವರೊಂದಿಗೆ ಚರ್ಚಿಸಲಾಗುವುದು.
ಪುರಸ್ಕಾರಗಳು ಇನ್ನಷ್ಟು ಸಾಧನೆಗೆ ಪ್ರೇರಣೆಯಾಗಲಿ: ಜಾರ್ಜ್ ಫರ್ನಾಂಡಿಸ್
ಸಾಂಸ್ಕೃತಿಕ ಹಿನ್ನೆಲೆಯ ಅಂಕೋಲೆಗೆ ಇಂತಹ ಉತ್ಸವದ ಅವಶ್ಯಕತೆಯಿದೆ. ಪ್ರತಿಭೆಗಳನ್ನು ಗುರುತಿಸಲೂ ಇದೊಂದು ವೇದಿಕೆಯಾಗಿದೆ
ಹೊಡಿ ಬಡಿ ಹಾಡಿಗಿಂತ ಜನಪದ ಕಲಿಸಿ: ಗೊಲ್ಲಹಳ್ಳಿ ಶಿವಪ್ರಸಾದ
ನಮ್ಮ ಸಂಸ್ಕೃತಿ, ಆಚಾರ, ವಿಚಾರವನ್ನು ಮರೆಯುತ್ತಿದ್ದೇವೆ. ಮುಂದಿನ ಪೀಳಿಗೆಗೆ ಜನಪದ ಕಲೆಯನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಬೂತ್ ಮಟ್ಟದಿಂದ ಕಾಂಗ್ರೆಸ್ ಸಂಘಟಿಸಿ: ಮಯೂರ ಜಯಕುಮಾರ
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.
ಕಡಲಿನಲ್ಲಿ ಮುಳುಗಿದ ಮೀನುಗಾರಿಕಾ ದೋಣಿ: ನಾಲ್ವರು ಮೀನುಗಾರರ ರಕ್ಷಣೆ
ಗಂಗೆಕೊಳ್ಳದಿಂದ ಮೀನುಗಾರಿಕೆಗೆ ತೆರಳಿದ್ದ ಸಂದೀಪ ಸುರೇಶ ತಾಂಡೇಲ್, ರಾಜು ಗಣಪತಿ ಕಾಂಬಳೆ, ಪ್ರಶಾಂತ ಫಂಡರಿನಾಥ ಮೆಹ್ತಾ, ಸೃಜನ್ ಮಹಾಬಲೇಶ್ವರ ಕವಣೇಕರ ಜೀವಾಪಾಯದಿಂದ ಪಾರಾಗಿ ಬಂದ ಮೀನುಗಾರರು.
< previous
1
...
126
127
128
129
130
131
132
133
134
...
485
next >
Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ