• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಬಿಜೆಪಿ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ನರೇಂದ್ರ ಮೋದಿ ಅವರ ಕೈಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ಹವಾಮಾನ ಆಧರಿತ ಬೆಳೆವಿಮೆ ಶೀಘ್ರ ಬಿಡುಗಡೆ: ಸತೀಶ ಹೆಗಡೆ
ಬೆಳೆವಿಮೆ ಯಾವ ಕಾರಣದಿಂದ ಜಮಾ ಆಗಿಲ್ಲ ಎಂದು ರೈತರು ಪ್ರಶ್ನಿಸುತ್ತಿದ್ದಾರೆ. ೨೦೨೩- ೨೦೨೪ನೇ ಸಾಲಿನ ಬೆಳೆ ವಿಮೆ ಕುರಿತು ತೋಟಗಾರಿಕಾ ಇಲಾಖೆಯು ವಿಮಾ ಕಂಪನಿಯ ಜತೆ ನಿರಂತರ ಸಂಪರ್ಕದಲ್ಲಿದೆ. ಹನಿ ನೀರಾವರಿಗೆ ಶೇ. ೯೦ರಷ್ಟು ಸಹಾಯಧನ ಲಭ್ಯವಿದೆ.
ದೇಶ ಮೊದಲು ಎಂಬ ಭಾವನೆ ಎಲ್ಲರದಾಗಲಿ: ಸಂಸದ ಕಾಗೇರಿ
ಸಂಸ್ಕಾರಭರಿತ ಜೀವನ ಸಾಗಿಸುವ ಮೂಲಕ ದೇಶ ವಿಶ್ವಗುರುವಾಗುವಲ್ಲಿ ಯುವ ಸಮುದಾಯ ಶ್ರಮಿಸಬೇಕು.
ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ನಿಯಂತ್ರಣ: ವಸಂತ ರೆಡ್ಡಿ ಭರವಸೆ
ಅರಣ್ಯವಾಸಿಗಳು ಎರಡನೇ ದರ್ಜೆಯ ಪ್ರಜೆಗಳಲ್ಲ. ಅವರೊಂದಿಗೆ ಗೌರವಯುತವಾಗಿ ವರ್ತಿಸುವಂತೆ ಅರಣ್ಯ ಸಿಬ್ಬಂದಿಗೆ ಸೂಚನೆ ನೀಡಬೇಕೆಂದು ರವೀಂದ್ರ ನಾಯ್ಕ ಅಧಿಕಾರಿಗಳಿಗೆ ಕೋರಿದರು.
ಸಾಹಿತ್ಯದಿಂದ ಸಮಾಜ ಕಟ್ಟುವ ಕೆಲಸ: ಪ್ರೇಮಾ ಟಿ.ಎಂ.ಆರ್.
ಮನಸ್ಸುಗಳನ್ನು ಹಾಗೂ ಭಾವನೆಗಳನ್ನು ಬೆಸೆಯುವುದು ಭಾಷೆಯಿಂದ ಮಾತ್ರ ಸಾಧ್ಯ. ಮನುಷ್ಯನ ಬದುಕಿಗೆ ಶಕ್ತಿ ನೀಡುವುದು ತಾಯಿಯ ಭಾವವಾದರೆ, ಬದುಕನ್ನು ಕಟ್ಟಿಕೊಡುವುದು ನಮ್ಮ ಮಾತೃಭಾಷೆಯಾಗಿದೆ.
ಅರಣ್ಯ ಅತಿಕ್ರಮಣ ಮಂಜೂರಿಗೆ ರಾಜಕೀಯ ಇಚ್ಛಾಶಕ್ತಿ ಮುಖ್ಯ: ಶಾಂತಾರಾಮ ನಾಯಕ
ಮೂರು ಸಲ ಸಭೆ ಕರೆದಾಗಲೂ 1930ಕ್ಕಿಂತ ಹಿಂದಿನ ದಾಖಲೆ ಒದಗಿಸದೇ ಇದ್ದರೆ ಅರಣ್ಯ ಅತಿಕ್ರಮಣ ಖುಲ್ಲಾಪಡಿಸಲು ಆದೇಶಿಸುವುದಾಗಿ ಬೆದರಿಕೆವೊಡ್ಡುತ್ತಿದ್ದಾರೆ. ಇದು ಅಪ್ರಜಾಸತ್ತಾತ್ಮಕ ನಿಲುವಾಗಿದೆ.
ರೈತರಿಗೆ ವಿಮಾ ಹಣ ತಕ್ಷಣ ನೀಡದಿದ್ದರೆ ತೋಟಗಾರಿಕಾ ಇಲಾಖೆಗೆ ಬೀಗ: ರಾಘವೇಂದ್ರ ನಾಯ್ಕ
ಉತ್ತರ ಕನ್ನಡ ಜಿಲ್ಲೆಯ ಯಾವೊಬ್ಬ ರೈತನಿಗೂ ವಿಮಾ ಹಣ ಜಮಾ ಆಗಿಲ್ಲ. ಇಲ್ಲಿ ತೋಟಗಾರಿಕೆ ಇಲಾಖೆ ಏನು ಮಾಡುತ್ತಿದೆ? ಏನು ಕ್ರಮ ಕೈಗೊಂಡಿದೆ ಎಂದು ರೈತ ಸಂಘದ ಮುಖಂಡರು ಪ್ರಶ್ನಿಸಿದರು.
ಮಳೆಗಾಲದಲ್ಲಿ ನೌಕಾನೆಲೆಯಿಂದ ನೆರೆ ಉಂಟಾಗದಂತೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ನೌಕಾನೆಲೆ ಅಧಿಕಾರಿಗಳು, ನೌಕಾನೆಲೆಯ ಒಳಗೆ ನಡೆಯುತ್ತಿದ್ದ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದ್ದು, ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಮೂಲಕ ನೌಕಾನೆಲೆ ಒಳಬರುವ ಮಳೆ ನೀರು ಯಾವುದೇ ಅಡೆತಡೆಗಳಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ ಎಂದರು.
ಅಧಿಕಾರಿಗಳೇ ಆಡಳಿತ ನಡೆಸಿದರೆ ಜನಪ್ರತಿನಿಧಿಗಳಿಗೆ ಬೆಲೆ ಇಲ್ಲವೇ?: ಪಂಚಾಯಿತಿ ಸದಸ್ಯರ ಆಕ್ರೋಶ
ಅಧಿಕಾರಿಗಳೇ ತಮಗೆ ಬೇಕಾದ ಹಾಗೆ ಆಡಳಿತ ನಡೆಸುವುದಾದರೆ ಜನಪ್ರತಿನಿಧಿಗಳ ಅಸ್ತಿತ್ವಕ್ಕೆ ಬೆಲೆಯೇನು? ಎಂದು ಸದಸ್ಯರಾದ ಸತೀಶ ನಾಯ್ಕ, ರಾಧಾಕೃಷ್ಣ ನಾಯ್ಕ, ಮುಖ್ಯಾಧಿಕಾರಿ ಸುನೀಲ ಗಾವಡೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಶಿರಸಿಯಲ್ಲಿ ಲಾರಿ ಸಮೇತ ಅಕೇಶಿಯಾ ಮರದ ತುಂಡು ವಶ
ಲಾರಿಯ ಚಾಲಕ ಮಹಾರಾಷ್ಟ್ರ ಕೊಲ್ಲಾಪುರದ ಚಿಕ್ಕಳ್ಳಿಯ ಮಾದೇವ ರಾಮಚಂದ್ರ ವಡ್ಡ(೩೪) ಹಾಗೂ ಶಿರಸಿಯ ಕೊಪ್ಪಳ ಕಾಲನಿಯ ಜಗದೀಶ ಮಾದೇವ ಗುಡಿಗಾರ(೪೬) ಬಂಧಿತ ವ್ಯಕ್ತಿಗಳು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 485
  • next >
Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved