ಮಳೆಗಾಲದಲ್ಲಿ ನೌಕಾನೆಲೆಯಿಂದ ನೆರೆ ಉಂಟಾಗದಂತೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾನೌಕಾನೆಲೆ ಅಧಿಕಾರಿಗಳು, ನೌಕಾನೆಲೆಯ ಒಳಗೆ ನಡೆಯುತ್ತಿದ್ದ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದ್ದು, ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಮೂಲಕ ನೌಕಾನೆಲೆ ಒಳಬರುವ ಮಳೆ ನೀರು ಯಾವುದೇ ಅಡೆತಡೆಗಳಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ ಎಂದರು.