• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಯಿಡಾದ ಗಡ್ಡೆ ಗೆಣಸು ವಿಶ್ವ ವಿಖ್ಯಾತಿ: ಶಾಸಕ ಆರ್.ವಿ. ದೇಶಪಾಂಡೆ
ಜೋಯಿಡಾದ ಗಡ್ಡೆ ಗೆಣಸು ವಿಶ್ವವಿಶ್ಯಾತಿಯಾಗಿದೆ, ಗಡ್ಡೆ ಗೆಣಸು ಬೆಳೆಯುವ ಪದ್ಧತಿ ಜೋಯಿಡಾದಲ್ಲಿದೆ. ಇಲ್ಲಿನ ಜನರು ಎಂದಿಗೂ ಸಂಸ್ಕೃತಿ ಬಿಟ್ಟಿಲ್ಲ.
ಶಿರಸಿಯಲ್ಲಿ ಅಂಡಬೇಡ್ಕರ ವೃತ್ತ ನಾಮಕರಣಕ್ಕೆ ಆಗ್ರಹ
ನಗರದ ಐದು ರಸ್ತೆ ಸರ್ಕಲ್‌ಗೆ ಜಮಾಯಿಸಿದ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ, ಟೈರ್‌ ಸುಟ್ಟು ಪ್ರತಿಭಟನೆ ನಡೆಸಿ, ಅಂಬೇಡ್ಕರ ಪ್ರತಿಮೆ ಸ್ಥಾಪಿಸುವಂತೆ ಸರ್ಕಾರ ಹಾಗೂ ನಗರಸಭೆಯನ್ನು ಆಗ್ರಹಿಸಿದರು.
ಉತ್ತಮ ಆರೋಗ್ಯದಿಂದ ಒತ್ತಡ ನಿಯಂತ್ರಣ: ಮಹಾಬಲೇಶ್ವರ ಭಟ್ಟ
ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನರನ್ನು ಉತ್ತಮ ಆರೋಗ್ಯದತ್ತ ಮುಖ ಮಾಡಬಹುದು.
ನೆಲ, ಜಲ ಕಾಪಾಡುವುದೇ ನಿಜವಾದ ಅಭಿವೃದ್ಧಿ: ರವೀಂದ್ರ ಭಟ್ಟ ಐನಕೈ
ಜಿಲ್ಲೆಯಲ್ಲಿ ಶುದ್ಧವಾದ ಕನ್ನಡ ಇನ್ನೂ ಜೀವಂತವಾಗಿರುವುದರಿಂದ ಸಾಹಿತ್ಯ ಮತ್ತು ಮಾಧ್ಯಮ ರಂಗದಲ್ಲಿ ಉತ್ತರ ಕನ್ನಡದ ಜನರನ್ನು ಹೆಚ್ಚಾಗಿ ಕಾಣಲು ಸಾಧ್ಯ.
೧೩ರಂದು ಶಿರಸಿ ಸರ್ಕಾರಿ ಹೈಟೆಕ್ ಆಸ್ಪತ್ರೆಯ ವಾಸ್ತವಕ್ಕಾಗಿ ಉಪವಾಸ ಸತ್ಯಾಗ್ರಹ
ಶಿರಸಿ ಸರ್ಕಾರಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿದಂತೆ ಕ್ಷೇತ್ರದ ಶಾಸಕರು ಎರಡು ಭಿನ್ನ ಹೇಳಿಕೆ ನೀಡಿದ್ದು, ಒಂದೆಡೆ ಆಸ್ಪತ್ರೆಗೆ ಬಾಕಿ ಅನುದಾನ ಬಂದಿಲ್ಲ ಎಂದಿದ್ದಾರೆ. ಇನ್ನೊಂದೆಡೆ ಕಾಮಗಾರಿಗೆ ₹44 ಕೋಟಿ ಬಿಡುಗಡೆಯಾಗಿದೆ ಎನ್ನುತ್ತಿದ್ದಾರೆ. ಇದರಲ್ಲಿ ಯಾವುದು ಸತ್ಯ ಎಂಬುದು ತಿಳಿಯದಾಗಿದೆ.
11ರಂದು ಕರಿಕಾನ ದೇಗುಲದಲ್ಲಿ ಬೆಳದಿಂಗಳ ಸಂಗೀತೋತ್ಸವ
ಮುಸ್ಸಂಜೆ ತಿಂಡಿ, ನಂತರ ಊಟ, ಮಧ್ಯರಾತ್ರಿ ಬಿಸಿ ಬಿಸಿ ತಿಂಡಿ, ಟೀ, ಬೆಳಗಿನ ಜಾವ ಟಿಫಿನ್ ಇವೆಲ್ಲವೂ ಇರಲಿವೆ. 27ನೇ ವರ್ಷದ ಸಂಗೀತೋತ್ಸವಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳ ಹಾಲಿನ ಪ್ರೋತ್ಸಾಹಧನ ಬಾಕಿ
ರಾಜ್ಯ ಸರ್ಕಾರದಿಂದ ಜಿಲ್ಲೆಯ ಹಾಲು ಉತ್ಪಾದಕ ರೈತರ ಖಾತೆಗೆ ₹೪,೩೬,೮೩,೬೭೫ ಜಮಾ ಆಗಬೇಕಿರುವುದು ಬಾಕಿ ಇದೆ.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ
ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್, ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ: ಟಿ.ಬಿ. ಪಟಗಾರ
ಮಕ್ಕಳ ಗುಣಮಟ್ಟದ ಕಲಿಕೆಗೆ ಸಿದ್ಧಗೊಂಡಿರುವ ಸ್ಮಾರ್ಟ್ ಕ್ಲಾಸನ್ನು ವಕೀಲ ಆರ್.ಎಸ್. ಹೆಗಡೆ ಮುಗದೂರು ಉದ್ಘಾಟಿಸಿ, ತಾಂತ್ರಿಕ ಯುಗದಲ್ಲಿ ಸ್ಮಾರ್ಟ್ ಕ್ಲಾಸಿನ ಅನಿವಾರ್ಯತೆಯನ್ನು ಸವಿಸ್ತಾರವಾಗಿ ತಿಳಿಸಿದರು.
ಜ್ಞಾನದ ಹರಿವು ಅರಿವಿನೊಂದಿಗೆ ಆಗಲಿ: ರಾಘವೇಂದ್ರ ಬೆಟ್ಟಕೊಪ್ಪ
ಆಹ್ಲಾದಕರ ಅನುಭವವನ್ನು ಪುಸ್ತಕಗಳು ನೀಡುತ್ತವೆ. ಬದುಕಿನ ಮಾರ್ಗದರ್ಶನ ಹಾಗೂ ಪ್ರೇರಣೆ ನೀಡುತ್ತವೆ. ಪ್ರತಿಯೊಬ್ಬರ ಮನೆಯಲ್ಲೂ ಒಂದು ಲೈಬ್ರರಿ ಇರಬೇಕು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved