• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಕಲ್ಯಾಣಕ್ಕೆ ಹವ್ಯಕರ ಕೊಡುಗೆ ಅನನ್ಯ: ಡಾ. ಗಿರಿಧರ ಕಜೆ
ಹವ್ಯಕ ಸಮಾಜದ ಪ್ರತಿಯೊಂದು ಮನೆಯಲ್ಲಿ ಪ್ರತಿಭೆಗಳಿದ್ದಾರೆ. ಪಾಲಕರು ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು.
ಉತ್ತಮ ಹವ್ಯಾಸದಿಂದ ಮಾನಸಿಕ ಸ್ವಾಸ್ಥ್ಯ: ಸರೋಜಾ ಭಟ್ಟ
ಸಹವಾಸದ ದೋಷಗಳಿಂದ ದುಶ್ಚಟಗಳು ಹಬ್ಬುತ್ತದೆ. ನಮ್ಮ ಆರೋಗ್ಯದ ಗುಟ್ಟು ಜೀವನಶೈಲಿಯಲ್ಲಿ ಇರುತ್ತದೆ. ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಂಡರೆ ಮಾನಸಿಕ ಸ್ವಾಸ್ಥ್ಯವನ್ನೂ ಕಾಪಾಡಿಕೊಳ್ಳಬಹುದು.
ಮಕ್ಕಳು ತಂದೆ, ತಾಯಿ ಬಗ್ಗೆ ಗೌರವ ಬೆಳೆಸಿಕೊಳ್ಳಲಿ: ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
ವಿದ್ಯಾರ್ಥಿಗಳು ಉನ್ನತ ವ್ಯಾಸಾಂಗ ಮಾಡಿ ಯಾವುದೇ ರೀತಿಯ ಉನ್ನತ ಹುದ್ದೆಗೆ ಹೋದರೂ ತಂದೆ- ತಾಯಿ, ಗುರು- ಹಿರಿಯರನ್ನು ಮರೆಯಬಾರದು.
ಪ್ರಾಮಾಣಿಕ ವ್ಯವಹಾರದಿಂದ ಜನರ ವಿಶ್ವಾಸ ಗಳಿಸಲು ಸಾಧ್ಯ: ಶಾಸಕ ಭೀಮಣ್ಣ ನಾಯ್ಕ
ಕೋಟ್ಯಂತರ ರು. ಲಾಭ ಮಾಡುವ ಸಹಕಾರಿ ಸಂಘಗಳು ಸದಸ್ಯರಿಗೆ ಡಿವಿಡೆಂಡ್ ನೀಡದ ಈ ಸಂದರ್ಭದಲ್ಲಿ ಈ ಸಂಘ ಶೇ. ೫ರಷ್ಟು ಡಿವಿಡೆಂಡ್ ಸದಸ್ಯರಿಗೆ ನೀಡಿದ್ದು ಶ್ಲಾಘನೀಯ.
ಸಿದ್ದಾಪುರದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಡೊಳ್ಳು ಕುಣಿತ ಸ್ಪರ್ಧೆ
ಇಂಥದೊಂದು ಅಪೂರ್ವ ಜಾನಪದ ಕಲೆಯ ಕುರಿತಾದ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಿದ್ದು, ಡೊಳ್ಳು ಕುಣಿತ ಕಲೆಗೆ ಮುಂದುವರಿಕೆಗೆ ಸಹಕಾರಿ.
ಭುವನಗಿರಿ, ಬನವಾಸಿ ಕನ್ನಡಿಗರ ಪಾಲಿನ ಪವಿತ್ರ ಕ್ಷೇತ್ರಗಳು: ನ್ಯಾಯಾಧೀಶೆ ಸಿ. ರೇಣುಕಾಂಬ
ಕನ್ನಡಕ್ಕೆ ಪುರಾತನವಾದ ಇತಿಹಾಸವಿದೆ. ಆದರೆ ಇಂದು ಯುವ ಪೀಳಿಗೆಗೆ ಕನ್ನಡಾಭಿಮಾನ ಕಡಿಮೆಯಾಗುತ್ತಿದೆ.
ಬೀದಿನಾಯಿ, ಬೀಡಾಡಿ ಜಾನುವಾರುಗಳಿಗೆ ಕಡಿವಾಣ ಹಾಕಲು ಕಾರವಾರ ನಗರಸಭೆ ಸದಸ್ಯರ ಆಗ್ರಹ
ನಗರದ ಬಹುತೇಕ ರಸ್ತೆಗಳ ಮೇಲೆ ಜಾನುವಾರುಗಳು ಮಲಗಿರುವುದುರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತದೆ. ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಜನರು ಸದಸ್ಯರಿಗೆ ದೂರುತ್ತಿದ್ದಾರೆ.
ತಂದೆ- ತಾಯಿಗಳನ್ನು ಗೌರವದಿಂದ ಕಾಣಿ: ಮಾಧವಾನಂದ ಭಾರತೀ ಸ್ವಾಮಿಗಳು
ಕಲೆ, ಸಾಹಿತ್ಯ, ಸಂಗೀತವನ್ನು ಸತತ ಪರಿಶ್ರಮದೊಂದಿಗೆ ರೂಢಿಸಿಕೊಳ್ಳಬೇಕಾಗುತ್ತದೆ. ಪ್ರತಿಬಿಂಬ ಕಾರ್ಯಕ್ರಮದ ಮೂಲಕ ಹವ್ಯಕರ ಕಲಾ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ.
ಜೆಡಿಎಸ್ ತೊರೆದು ಬಿಜೆಪಿ ಸೇರಿದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಎಸ್.ಎಲ್. ಘೊಟ್ನೇಕರ ಅವರಿಗೆ ಬಿಜೆಪಿಯ ಶಾಲು ಹೊದೆಸಿ, ಪಕ್ಷದ ಧ್ವಜ ನೀಡಿ,ಪಕ್ಷಕ್ಕೆ ಸ್ವಾಗತಿಸಿದರು.
ಬಗರ್‌ಹುಕುಂ ಸಾಗುವಳಿ ಸಕ್ರಮ ಮಂಜೂರಾತಿ ಪಾರದರ್ಶಕವಾಗಲಿ: ಶಾಸಕ ಆರ್.ವಿ. ದೇಶಪಾಂಡೆ ಸೂಚನೆ
ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮೀಕರಣ ಮಂಜೂರಾತಿ ಹಕ್ಕು ಪಡೆದುಕೊಂಡ ರೈತರಿಗೆ ಮುಟೇಶನ್ ಎಂಟ್ರಿ ಮಾಡಲು, ಖಾತೆ ಮಾಡಲು ಯಾರಾದರೂ ಹಣ ಕೇಳಿದರೆ ತಲೆದಂಡ ನಿಶ್ಚಿತ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 451
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved