• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಛಾಪು: ಎ. ಬಾಬು ನಾಯ್ಕ
ಜ್ಞಾನವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಸಾಮಾಜಿಕ ಆರ್ಥಿಕ, ಶೈಕ್ಷಣಿಕವಾಗಿ ಮಾಹಿತಿ ನೀಡುಲಾಗುತ್ತಿದೆ.
ಇತರರಿಗಾಗಿ ಬದುಕುವವರು ಶ್ರೇಷ್ಠ ಮನುಷ್ಯ: ಡಾ. ವೀರೇಶಾನಂದ ಸ್ವಾಮೀಜಿ
ಮಾನಿಗದ್ದೆಯವರು ಪ್ರೌಢಶಿಕ್ಷಣದ ನಂತರ ಆರ್‌ಎಸ್ಎಸ್ ಕಾರ್ಯಕರ್ತರಾಗಿ ಕಳೆದ ೪೫ ವರ್ಷಗಳಿಂದ ಹತ್ತಾರು ಹೊಣೆಗಾರಿಕೆ ನಿರ್ವಹಿಸಿ, ಹಲವಾರು ಕ್ಷೇತ್ರಗಳಲ್ಲಿ ಕಾರ್ಯ ಮಾಡುತ್ತಿದೆ.
ಶಿರಸಿಯಲ್ಲಿ ನಾ ರಾಜಗುರು ಸಂಗೀತ ನಾಟಕ ಪ್ರದರ್ಶನ
ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಒಂದೂವರೆ ಗಂಟೆಗಳ ಅವಧಿಯಲ್ಲಿ ಹಾಡಿನ ಜತೆ ರಾಜಗುರು ಅವರ ಜೀವನ ಚರಿತ್ರೆ, ಹಾಡು ಮಾತಿನ ನಡುವೆ ಬದುಕಿನ ಪುಟಗಳು ಅನಾವರಣಗೊಂಡವು.
ಯಕ್ಷಗಾನ ಉಳಿವಿಗೆ ಅಡಿಗೋಣದ ಅಕ್ಷರ ಫೌಂಡೇಶನ್ ಪಣ
೯೦ರ ದಶಕದ ಕಲಾವಿದರನ್ನು ಮತ್ತೆ ವೇದಿಕೆಗೆ ಆಮಂತ್ರಿಸಿ ಅವರ ಮೂಲಕ ಮಕ್ಕಳಿಗೆ ಯಕ್ಷಗಾನ ಪಾತ್ರ ಪರಿಚಯ ನಡೆಸುವ ಪ್ರಯತ್ನ ನಡೆಸಿದೆ.
ವಿದ್ಯಾರ್ಥಿಗಳು, ಯುವಜನತೆ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲಿ: ಸಚಿವ ಮಂಕಾಳ ವೈದ್ಯ
ಎಲ್ಲೆಡೆ ಸಾಹಿತ್ಯಿಕ ಚಟುವಟಿಕೆಗಳು ಹೆಚ್ಚಾಗಬೇಕು. ವರ್ಷಂಪ್ರತಿ ಸಾಹಿತ್ಯ ಸಮ್ಮೇಳನ ನಡೆಸಬೇಕು.
ಪ್ರತಿಯೊಬ್ಬರೂ ಹಿರಿಯರನ್ನು ಗೌರವದಿಂದ ಕಾಣಿ: ಸಂಸ್ಕಾರ ದೀಕ್ಷೆ ಕಾರ್ಯಕ್ರಮದಲ್ಲಿ ವೀರೇಶಾನಂದ ಸ್ವಾಮೀಜಿ ಮನವಿ
ತಂದೆಯ ಮಾತಿಗಾಗಿ ಬದ್ಧತೆಯಿಂದ ಕಾಡಿಗೆ ಹೊರಟ ಶ್ರೀರಾಮ ನಮ್ಮ ಆದರ್ಶ. ಆದರ್ಶ ಸಹೋದರ ಭರತ ನಮಗೆ ಮಾದರಿ. ಸಾಂಸಾರಿಕ ಮತ್ತು ಕೌಟುಂಬಿಕ ಮೌಲ್ಯಗಳಿಂದ ನಮ್ಮ ಪರಂಪರೆ ಒಳಗೊಂಡಿದೆ.
ಪರಿಸರ ಸೂಕ್ಷ್ಮ ವಲಯದಲ್ಲಿ ಕಾಮಗಾರಿಗೆ ಲಿಖಿತ ಅಭಿಪ್ರಾಯ ಕಡ್ಡಾಯ: ಡಿಸಿ ಲಕ್ಷ್ಮೀಪ್ರಿಯಾ ಸೂಚನೆ
ಜಿಲ್ಲೆಯಲ್ಲಿ ಶೇ. 79ರಿಂದ 80ರಷ್ಟು ಅರಣ್ಯ ಪ್ರದೇಶವಿದ್ದು, ಪಶ್ಚಿಮ ಘಟ್ಟದಲ್ಲಿ ವಿಶೇಷ ಜೀವ ವೈವಿಧ್ಯತೆ ಇದೆ. ಇವುಗಳನ್ನು ಉಳಿಸಿ ರಕ್ಷಿಸುವಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ.
ಇಲ್ಲಿವೆ ಕಂಡು ಕೇಳರಿಯದ ಗಡ್ಡೆ ಗೆಣಸುಗಳು!
ಈ ಬಾರಿ ಗಡ್ಡೆ ಗೆಣಸು ಮೇಳದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ.
ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸೂರ್ಯ ಘರ್‌ ಅಳವಡಿಕೆಯಾಗಲಿ: ಕುಮಟಾ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಜಯಂತ
ತೋಟಗಾರಿಕೆ ಸಹಾಯಕ ನಿರ್ದೇಶಕ ಚೇತನ್ ಮಾತನಾಡಿ, ೨೦೨೪ರಲ್ಲಿ ೫೦ ಜೇನು ಪೆಟ್ಟಿಗೆ ತೋಟಗಾರಿಕೆ ಇಲಾಖೆಯಿಂದ ನೀಡಲಾಗಿದೆ ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಕ್ರಮ ವಹಿಸಲು ಸೂಚನೆ
ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗಿದೆ. ಮೆಡಿಕಲ್ ಕಾಲೇಜು ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಸೂಕ್ತ ಕ್ರಮವನ್ನು ಕೈಗೊಂಡು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಿ ಅದರ ಒಂದು ಪ್ರತಿಯನ್ನು ೧೫ ದಿನಗಳೊಳಗೆ ನಿರ್ದೇಶನಾಲಯಕ್ಕೆ ಸಲ್ಲಿಸಲು ಸೂಚಿಸಿದೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved