ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಕರ್ಣ ದೇಗುಲದಲ್ಲಿ ನಿತ್ಯ ಸಾವಿರಾರು ಭಕ್ತರಿಗೆ ಅಮೃತಾನ್ನ
ಇದುವರೆಗೆ 60 ಲಕ್ಷಕ್ಕೂ ಹೆಚ್ಚು ಜನರು ಪ್ರಸಾದ ಭೋಜನ ಮಾಡಿದ್ದಾರೆ. ಕರ್ನಾಟಕದ ಜತೆ ಮಹಾರಾಷ್ಟ್ರ, ಗುಜರಾತ, ರಾಜಸ್ತಾನ, ಆಂಧ್ರಪ್ರದೇಶ, ತೆಲಂಗಾಣ ಮತ್ತಿತರ ರಾಜ್ಯಗಳ ಭಕ್ತರಿಗೂ ಪ್ರಸಾದ ಭೋಜನ ವರದಾನವಾಗಿದೆ.
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಲ್ಲ: ಮಂಕಾಳ ವೈದ್ಯ
ಐಟಿಐ ಕಾಲೇಜು ಕಟ್ಟಡಕ್ಕಾಗಿ ಅನುದಾನ ಕೂಡ ಮಂಜೂರಿಸಿ ಅಂದೂ ಕೂಡ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಭಟ್ಕಳಕ್ಕೆ ಆಗಮಿಸಿ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.
ಚೆಸ್ದಿಂದ ಏಕಾಗ್ರತೆ, ಜ್ಞಾಪಕ ಶಕ್ತಿ ವೃದ್ಧಿ: ಶಾಸಕ ಸತೀಶ ಸೈಲ್
ಚೆಸ್ ಪಾರ್ಕ್ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಚೆಸ್ ಕೇವಲ ಆಟವಲ್ಲ, ಮೈಂಡ್ ಗೇಮ್ ಆಟವಾಗಿದ್ದು, ಯಾವ ಹಂತದಲ್ಲಿ ಯಾವ ಕಾಯಿ ಮುನ್ನಡೆಸಬೇಕು? ಯಾವ ರೀತಿ ಆಡಬೇಕು? ಎನ್ನುವುದರ ಯೋಜನೆ ರೂಪಿಸಿ ಆಡುವ ಆಟವಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳ ಪುನರ್ ಪರಿಶೀಲನೆಗೆ ೫೦ ಸಾವಿರ ಕುಟುಂಬದಿಂದ ಆಕ್ಷೇಪಣೆ
ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯವು ಮೂರು ತಲೆಮಾರಿನ ನಿರ್ದಿಷ್ಟ ಅರ್ಜಿದಾರನ ವೈಯಕ್ತಿಕ ದಾಖಲೆಗಳನ್ನು ಕೇಳಿರುವುದು ಕಾನೂನುಬಾಹಿರವಾಗಿದೆ.
ಮಕ್ಕಳಲ್ಲಿ ಬಾಲ್ಯದಲ್ಲೇ ಸೇವಾಭಾವ ಜಾಗೃತಗೊಳಿಸಿ: ಶಾಸಕ ಸತೀಶ ಸೈಲ್
ಕಾರ್ಯಕ್ರಮದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಕಾರವಾರದ ನರೇಂದ್ರ ದೇಸಾಯಿ ಅವರಿಗೆ ದೀನಬಂಧು ಸ.ಪ. ಗಾಂವಕರ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾಮಗಾರಿ ಕ್ರೆಡಿಟ್ಗಾಗಿ ಹಾಲಿ ಸಚಿವ, ಮಾಜಿ ಶಾಸಕರ ಮಧ್ಯೆ ಪೈಪೋಟಿ
ಸಾಮಾಜಿಕ ಜಾಲತಾಣದಲ್ಲಿ ಇಬ್ಬರೂ ತಮ್ಮ ಅವಧಿಯಲ್ಲಿ ಹಣ ಮಂಜೂರಾಗಿತ್ತು ಎಂದು ಹಾಕಿರುವುದು ಜನರಲ್ಲಿ ಕುತೂಹಲದ ಜತೆಗೆ ಆಶ್ಚರ್ಯ ಉಂಟುಮಾಡುವಂತೆ ಆಗಿದೆ.
ಅಧಿಕಾರಿಗಳು ಸಾರ್ವಜನಿಕರಿಗೆ ಸತಾಯಿಸಿದರೆ ಕ್ರಮ: ಸಚಿವ ಮಂಕಾಳ ವೈದ್ಯ
ಮಾರ್ಚ್ 15ರೊಳಗೆ ಸರ್ಕಾರದ ಎಲ್ಲ ಅನುದಾನಗಳನ್ನೂ ಬಳಸಿಕೊಳ್ಳಬೇಕು. ಅನುದಾನ ಬಳಕೆಯಾಗದೇ ವಾಪಸ್ ಹೋದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಸೂಚಿಸಿದರು.
9ನೇ ತರಗತಿ ವರೆಗೆ ಎಲ್ಲರೂ ಪಾಸ್ ಮೂರ್ಖತನದ ನಿರ್ಧಾರ: ಬಸವರಾಜ ಹೊರಟ್ಟಿ
ಶಿಕ್ಷಕರಿಗೆ ಪಾಠ ಮಾಡಲು ಮಾನಸಿಕ ನೆಮ್ಮದಿ ಬೇಕು. ಇಲ್ಲಸಲ್ಲದ ಕೆಲಸ ಹಚ್ಚುವಂತಾಗಬಾರದು. ಮಕ್ಕಳೆಂದರೆ ದೇವರು ಎನ್ನುತ್ತೇವೆ. ಆದರೆ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಮಕ್ಕಳು, ಖಾಸಗಿ ಮಕ್ಕಳೆಂದು ತಾರತಮ್ಯ ಮಾಡುತ್ತಿದ್ದೇವೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸಿದ್ದಾಪುರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಗುತ್ತಿಗೆದಾರರ ಸರಣಿ ಸಾವಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.
ಕುಮಟಾ ತಾಲೂಕಿನ ವಿವಿಧೆಡೆ ಭತ್ತದ ಗದ್ದೆಗಳಿಗೆ ನುಗ್ಗಿದ ಉಪ್ಪು ನೀರು
ಯಾರದೋ ನಿರ್ಲಕ್ಷ್ಯಕ್ಕೆ ನದಿಯ ಹಿನ್ನೀರು ನುಗ್ಗಿ ನೂರಾರು ಎಕರೆ ಭತ್ತ ಬೆಳೆಯುವ ಗದ್ದೆಗಳು ಬರಡಾಗಿದ್ದು, ತಕ್ಷಣ ಕ್ರಮ ಕೈಗೊಂಡು ರೈತರ ಹಿತ ರಕ್ಷಿಸಬೇಕಿದೆ.
< previous
1
...
130
131
132
133
134
135
136
137
138
...
485
next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ