• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆತ್ತವರ ಘನತೆ, ಗೌರವಕ್ಕೆ ಚ್ಯುತಿ ಬಾರದಂತೆ ಬದುಕಿ: ದಾಮೋದರ ಶರ್ಮಾ
ಹೆತ್ತವರ ತ್ಯಾಗ ಮತ್ತು ನಾವು ಏಕೆ ದಾರಿ ತಪ್ಪುತ್ತಿದ್ದೇವೆ ಎನ್ನುವ ಆತ್ಮಾವಲೋಕನವೇ ನಮ್ಮನ್ನು ಸರಿದಾರಿಗೆ ತರುವುದು.
ಹೃದಯವಂತ ಶಿಕ್ಷಕರಾದಾಗ ಉತ್ತಮ ಸಮಾಜ ನಿರ್ಮಾಣ: ತಿಕೋಟಾ
ಸಮಾಜದ ಜವಾಬ್ದಾರಿಯುತ ವ್ಯಕ್ತಿತ್ವಗಳ ನಿರ್ಮಾಣವೇ ಶಿಕ್ಷಕರ ಗುರಿ.
ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ವ್ಯಾಪಕ ಭ್ರಷ್ಟಾಚಾರ: ಘೋಟ್ನೇಕರ
ಬಸ್ ಪ್ರಯಾಣ ದರ ಏರಿಕೆ, ರಾಜ್ಯದಲ್ಲಿ ನಡೆದ ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರನ ಆತ್ಮಹತ್ಯೆ ಖಂಡಿಸಿ ಶನಿವಾರ ಪಟ್ಟಣದಲ್ಲಿ ಬಿಜೆಪಿ ಹಳಿಯಾಳ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಸುನೀಲ ಹೆಗಡೆ ಹಾಗೂ ವಿಪ ಸದಸ್ಯ ಎಸ್.ಎಲ್. ಘೋಟ್ನೇಕರ ಮುಂದಾಳತ್ವ ವಹಿಸಿದ್ದರು.
ಸಿದ್ದಾಪುರ ಮುಖ್ಯರಸ್ತೆ ಫುಟ್‌ಪಾತ್‌ ಮೇಲಿನ ಅಂಗಡಿ ತೆರವು ಮಾಡಲು ಸೂಚನೆ
ಸಿದ್ದಾಪುರ ಪಟ್ಟಣದ ಮುಖ್ಯರಸ್ತೆಯ ಪಾದಚಾರಿ ಮಾರ್ಗದಲ್ಲಿರುವ ಅಂಗಡಿಗಳನ್ನು ತೆರವು ಮಾಡುವಂತೆ ಹಿರಿಯ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್ ಸೂಚಿಸಿದ್ದಾರೆ. ಸಿದ್ದಾಪುರ ಪಪಂ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.
ಶೈಕ್ಷಣಿಕ ಸಾಧನೆಗೆ ಶಿಕ್ಷಕಿಯರ ಕೊಡುಗೆ ದೊಡ್ಡದು: ಪಿ. ಬಸವರಾಜ
ಸಿದ್ದಾಪುರ ಪಟ್ಟಣದ ಶಂಕರಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೀಡುವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಯನ್ನು ಹದಿನೆಂಟು ಶಿಕ್ಷಕಿಯರಿಗೆ ಉಪನಿರ್ದೇಶಕ ಪಿ.ಬಸವರಾಜ ಅವರು ಪ್ರದಾನ ಮಾಡಿದರು.
ಕೇಂದ್ರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಕೇಂದ್ರದ ಯೋಜನೆಗಳ ಪ್ರಯೋಜನವು ಜಿಲ್ಲೆಯ ಎಲ್ಲ ಅರ್ಹ ಸಾರ್ವಜನಿಕರಿಗೆ ದೊರೆಯಬೇಕು. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಕೇಂದ್ರದ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಹೆಚ್ಚಿನ ಅನುಕೂಲವಾಗುವಂತಹ ಉದ್ದೇಶಗಳನ್ನು ಹೊಂದಿವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು.
ಉತ್ತರ ಕನ್ನಡ ಭಗವದ್ಗೀತೆ ಜಿಲ್ಲೆ ಎಂದು ಘೋಷಿಸಲಿ: ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ
ಯಲ್ಲಾಪುರ ಪಟ್ಟಣದ ಹುಲ್ಲೋರಮನೆಯ ಶ್ರೀ ಗಜಾನನ-ಮಾರುತಿ ದೇವಸ್ಥಾನದ ಆವಾರದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಮಹಾಸಮರ್ಪಣಾ ಸಮಾರಂಭ ನಡೆಯಿತು.
ಬಸ್ ದರ ಏರಿಕೆ ವಿರುದ್ಧ ಭಟ್ಕಳದಲ್ಲಿ ಬಿಜೆಪಿ ಪ್ರತಿಭಟನೆ, ಮನವಿ ಸಲ್ಲಿಕೆ
ರಾಜ್ಯದ ಕಾಂಗ್ರೆಸ್ ಸರ್ಕಾರದ ಬಸ್ ಪ್ರಯಾಣ ದರ ಏರಿಕೆ ವಿರೋಧಿಸಿ ಮತ್ತು ಗುತ್ತಿಗೆದಾರರು, ಅಧಿಕಾರಿಗಳ ಆತ್ಮಹತ್ಯೆ ಖಂಡಿಸಿ ಶನಿವಾರ ಭಟ್ಕಳದಲ್ಲಿ ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿ ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಯುವ ಪೀಳಿಗೆ ಸದೃಢ ವ್ಯಕ್ತಿತ್ವ ಅಳವಡಿಸಿಕೊಳ್ಳುವುದು ಅಗತ್ಯ: ಪ್ರದೀಪ ಪೈ
ಶಿಕ್ಷಣದೊಟ್ಟಿಗೆ ಕೌಶಲ್ಯದ ಅಭಿವೃದ್ಧಿ ಅತ್ಯಗತ್ಯ. ಏಕೆಂದರೆ ರಾಜ್ಯದಿಂದ ಪ್ರತಿವರ್ಷ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರುಗಳು ಕಲಿತು ಹೊರ ಬರುತ್ತಿದ್ದಾರೆ. ಅದರಲ್ಲಿ ಶೇ. ೬೦ ನಿರುದ್ಯೋಗಿಯಾಗುತ್ತಿದ್ದಾರೆ. ಅವರಿಗೆ ಉದ್ಯೋಗ ಕೊಡಿಸುವುದು ಸವಾಲಿನದ್ದಾಗಿದೆ ಎಂದು ಹ್ಯಾಂಗ್ಯೋ ಐಸ್ ಕ್ರೀಮ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ ಜಿ. ಪೈ ಹೇಳಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved