• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಮೀಕ್ಷೆ: ಕಾಗೇರಿ
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜನವಿರೋಧಿಯಾಗಿದೆ. ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಅಭಿವೃದ್ಧಿ ಎನ್ನುವುದು ಶೂನ್ಯವಾಗಿದೆ. ಸಿದ್ದರಾಮಯ್ಯ ತಾವು ಎಷ್ಟು ದಿನ ಆಡಳಿತ ನಡೆಸುತ್ತೇನೆ ಎನ್ನುವ ಚಿಂತನೆಯಲ್ಲಿದ್ದರೆ ಡಿ.ಕೆ. ಶಿವಕುಮಾರ ಅವರಿಗೆ ಆಡಳಿತ ನಡೆಸಬೇಕೋ ಬೇಡವೋ ಎನ್ನುವಂತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸದ್ಯದಲ್ಲಿಯೇ ಶಿರಸಿಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಆರಂಭ
ಶಿರಸಿ ಜನತೆಯ ಹಲವು ವರ್ಷದ ಬೇಡಿಕೆಯಾಗಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಟ್ರಾಫಿಕ್ ಪೊಲೀಸ್ ಠಾಣೆ ಸದ್ಯವೇ ಆರಂಭಗೊಳ್ಳಲಿದ್ದು, ಠಾಣೆಗೆ ಅಗತ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆ ಮಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
₹2 ಸಾವಿರ ನೀಡಿ ₹10 ಸಾವಿರ ಕೇಳುತ್ತಿದೆ ರಾಜ್ಯ ಸರ್ಕಾರ: ಎಂ.ಜಿ. ಭಟ್
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ಕುಮಟಾದ ಗಿಬ್‌ ಹೈಸ್ಕೂಲ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ವಿವಿಧ ನೀತಿ ಖಂಡಿಸಿದರು.
2 ದಿನದೊಳಗೆ ಅನಧಿಕೃತ ರೆಸಾರ್ಟ್‌ಗಳ ವರದಿ ನೀಡಲು ಎಸಿ ಕಲ್ಯಾಣಿ ಕಾಂಬಳೆ ಸೂಚನೆ
ಒಟ್ಟು ರೆರ್ಸಾಟ್‌ಗಳ ಸಂಖ್ಯೆ ಹಾಗೂ ರೆಸಾರ್ಟ್‌ ಯಾರ ಹೆಸರಿನಲ್ಲಿದೆ ಎಂಬುದನ್ನು ನಿಖರ ಮಾಹಿತಿ ಪಡೆದು ಈ ಎಲ್ಲ ಜಾಗದ ಸರ್ವೆ ಮಾಡಿ ನಕ್ಷೆ ಸಹಿತ ಎರಡು ದಿನದಲ್ಲಿ ವರದಿ ನೀಡುವಂತೆ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಶಿರಸಿಯಲ್ಲಿ ಕಳ್ಳತನ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ, 7 ಜನರ ಬಂಧನ
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮುಬಾರಕ್ ಅಬ್ದುಲ್ ಭಾಷಾ ಶೇಖ್ ಹಾಗೂ ಇನ್ನುಳಿದ ೬ ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರು ದೂರು ನೀಡಿದ್ದಾರೆ.
ಪ್ರತಿಯೊಂದು ಮಕ್ಕಳಿಗೆ ಮನೆಯಲ್ಲೇ ಸಂಸ್ಕಾರ ಸಿಗಲಿ: ಪಂ. ಗಣಪತಿ ಭಟ್ಟ
ಸಂಸ್ಕಾರ ಹುಟ್ಟಿನಿಂದಲೇ ಸಿಗಬೇಕು. ಅದರ ಕೊರತೆ ಮನೆಗಳಲ್ಲಿ ಆಗಬಾರದು. ಸಂಸ್ಕಾರ ಎಂದರೆ ಯಾರಿಗೂ ನೋವು ಮಾಡಬಾರದು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಒಂಟಿ ಮಹಿಳೆಯರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ಸಿದ್ದಾಪುರದಲ್ಲಿ ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಹಣ ಖರ್ಚು ಮಾಡಿರುವುದು, ರಾಮನಗರದಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದಲ್ಲಿ ಸಿಸಿ ಕ್ಯಾಮೆರಾ ಚಲನವಲನದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೃಷಿ ಪ್ರಗತಿಗೆ ಸಹಕಾರ ಸಂಘಗಳ ಪಾತ್ರ ಅಪಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಸಹಕಾರಿ ಕ್ಷೇತ್ರದಲ್ಲಿ ರಾಜ್ಯದಲ್ಲಿ ಉತ್ತರಕನ್ನಡ ಅತ್ಯುತ್ತಮ ಸಾಧನೆ ಮಾಡಿದ್ದು, ಇಂದು ಬೈರುಂಬೆಯ ಸಹಕಾರಿ ಸಂಘದವರು ಅಳವಡಿಸಿದ ಸಾಫ್ಟವೇರ್‌ಗಳನ್ನು ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಅಳವಡಿಸಲು ಮುಂದಾಗಿದೆ.
ಅಳ್ನಾವರ ನಿಲ್ದಾಣದಲ್ಲಿ ಎಲ್ಲ ರೈಲುಗಳ ನಿಲುಗಡೆಯಾಗಲಿ: ಮಂಜುನಾಥ ಭಾರತಿ ಸ್ವಾಮೀಜಿ ಆಗ್ರಹ
ಅಳ್ನಾವರ ಸ್ಟೇಷನ್‌ನಲ್ಲಿ ಎಲ್ಲ ರೈಲುಗಳು ನಿಲುಗಡೆಯಾದರೆ ಸರ್ವ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.
ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣಿಕ ರೈಲು ಪ್ರಾರಂಭಿಸಲು ಆಗ್ರಹ
ರೈಲ್ವೆ ಸಚಿವರಾಗಿದ್ದ ಸುರೇಶ ಅಂಗಡಿ ಅವರು ದಾಂಡೇಲಿಯಿಂದ ಪ್ರಯಾಣಿಕ ರೈಲು ಪ್ರಾರಂಭಿಸಿದ್ದರು. ದೇಶದಲ್ಲಿ ಕೊರೋನಾ ವೇಳೆ ಎಲ್ಲ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ದಾಂಡೇಲಿಯಲ್ಲಿ ರೈಲುಗಳ ಸಂಚಾರ ಇನ್ನೂ ಪ್ರಾರಂಭಿಸಿಲ್ಲ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved