• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಹೊಸಳ್ಳಿಯಲ್ಲಿ ಯಶಸ್ವಿ ಏತ ನೀರಾವರಿ ಯೋಜನೆ: ಭಾಗ್ವತ್‌
ತಾಲೂಕಿನ ಮಂಚೀಕೇರಿ ಸಮೀಪದ ಕೆರೆಹೊಸಳ್ಳಿ ಅರೆ ಬಯಲುಸೀಮೆ ಪ್ರದೇಶವಾಗಿದೆ.
ಕೇಣಿಯ ಸಮುದ್ರ ತೀರದಲ್ಲಿ ಸರ್ವೆ ನಿಲ್ಲಿಸಿ ಮೀನುಗಾರಿಕೆಗೆ ತೆರಳಲು ಅವಕಾಶ ನೀಡಿ : ಪ್ರತಿಭಟನಾಕಾರರು
ಕೇಣಿಯ ಸಮುದ್ರ ತೀರದಲ್ಲಿ ವಾಣಿಜ್ಯ ಬಂದರೂ ನಿರ್ಮಾಣವಾಗುವುದು ಬೇಡ ಎಂದು ಕಳೆದ 14 ದಿನದ ಹಿಂದೆ ಕೇಣಿಯ ಸಮುದ್ರಕ್ಕೆ ಧುಮುಕಿ ಪ್ರತಿಭಟನಾಕಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕೇಸು: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ನಗರಸಭೆ ಸಿಬ್ಬಂದಿಯಿಂದ ನಿರಂತರವಾಗಿ ನಿಗಾ ವಹಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನು ಪತ್ತೆ ಹಚ್ಚಬೇಕು.
ಹೋಮ್ ಸ್ಟೇ, ರೆಸಾರ್ಟ್ ಮಾಲೀಕರೊಂದಿಗೆ ಸಭೆ
ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು.
ಹೆಬ್ಬಾರಗುಡ್ಡಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹ
ಹೆಬ್ಬಾರಗುಡ್ಡಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹ
ಉತ್ತರಕನ್ನಡ ಜಿಲ್ಲೆಯಾದ್ಯಂತ ಸುಗ್ಗಿಯ ಬೆಡಗು, ಬೇಡರ ವೇಷದ ಬೆರಗು
ಉತ್ತರ ಕನ್ನಡ ಜಿಲ್ಲೆಯ ಸಾಂಸ್ಕತಿಕ ವೈಭವದ ಪ್ರತೀಕವಾದ ಸುಗ್ಗಿ ಕುಣಿತ ಈಗ ಜಿಲ್ಲೆಯಾದ್ಯಂತ ಕಳೆಗಟ್ಟಿದೆ.
ಸಂಭ್ರಮದ ಮಳಗಿ ಮಾರಿಕಾಂಬಾದೇವಿ ಜಾತ್ರಾ ರಥೋತ್ಸವ
ಭಾರೀ ಜನಸ್ತೋಮದೊಂದಿಗೆ ದೇವಿಯ ರಥೋತ್ಸವ ಅದ್ಧೂರಿಯಾಗಿ ಜರುಗಿತು.
ಫಾರ್ಮ್‌ ನಂ.೩ ಪೂರೈಸುವಂತೆ ಧರಣಿ ಸತ್ಯಾಗ್ರಹ
ಧರಣಿ ನಿರತರು, ಏ.೩೦ ರೊಳಗೆ ಬೇಡಿಕೆ ಈಡೇರದಿದ್ದಲ್ಲಿ ಮೇ.೨ ರಂದು ಪಟ್ಟಣ ಪಂಚಾಯತ್ ಗೆ ಬೀಗ ಜಡಿದು ಪ್ರತಿಭಟಿಸಲಾಗುವುದೆಂದು ಎಚ್ಚರಿಸಿದರು
ವಾಸಿಂನನ್ನು ಮುಂಬೈನಲ್ಲಿ, ಮುಜಾಮಿಲ್‌ನನ್ನು ಭಟ್ಕಳದಲ್ಲಿ ಬಂಧನ
ಕೃತ್ಯದಲ್ಲಿ ಭಾಗಿಯಾಗಿದ್ದ ಫೈಜಾನ್, ತೌಫಿಕ್‌ನನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಆದರೆ ಪ್ರಮುಖ ಆರೋಪಿಗಳಾದ ಮುಜಾಮಿಲ್, ವಾಸಿಂ ತಲೆಮರಿಸಿಕೊಂಡಿದ್ದರು
ಪಾವಿನಕುರ್ವಾ ಸೇತುವೆಗೆ ಇಲ್ಲ ಗ್ಯಾರಂಟಿ
ಸೇತುವೆ ಪುನರ್ ನಿರ್ಮಾಣದ ಬಗ್ಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಬಳಿ ಫೈಲ್ ಗಿರಕಿ ಹೊಡೆದು ಕೊನೆಯಲ್ಲಿ ಸಣ್ಣ ನೀರಾವರಿ ಇಲಾಖೆ ವಿಜಯಪುರಕ್ಕೆ ಫೈಲ್ ಹೋದಾಗ ಸರ್ಕಾರದಲ್ಲಿ ಹಣ ಇಲ್ಲದಿರುವುದರಿಂದ ಕಾಮಗಾರಿ ತಡೆಹಿಡಿಯುವಂತೆ ಸೂಚಿಸಲಾಗಿದೆ
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved