• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರಿಗಿದೆ ಭವಿಷ್ಯ ಬದಲಿಸುವ ಶಕ್ತಿ: ನಝೀರ್ ಅಹ್ಮದ್ ಖಾಝಿ
ನಾವು ಹಿಂದೆ ಏನನ್ನು ಮಾಡಿದ್ದೇವೆ ಎನ್ನುವುದಕ್ಕಿಂತ, ಭವಿಷ್ಯದಲ್ಲಿ ಏನನ್ನು ಸಾಧಿಸಲಿದ್ದೇವೆ ಎನ್ನುವುದು ಮುಖ್ಯ. ನಮ್ಮ ವಿದ್ಯಾರ್ಥಿಗಳ ಪ್ರತಿಭೆ ಭರವಸೆಯ ಚಿಹ್ನೆಯಾಗಿದ್ದು, ಅವರು ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಕುಮಟಾದಲ್ಲಿ ಬಾಡದ ಕಡಲು ಕವನ ಸಂಕಲನ ಲೋಕಾರ್ಪಣೆ
ಪತ್ರಕರ್ತ ಕೃಷ್ಣಮೂರ್ತಿ ಹೆಬ್ಬಾರ ಪುಸ್ತಕ ಲೋಕಾರ್ಪಣೆಗೊಳಿಸಿ, ಕಳೆದ ಐದು ದಶಕಗಳಿಂದ ಕವಿ ಟಿ.ಜಿ. ಭಟ್ ಹಾಸಣಗಿ ಸಾಹಿತ್ಯ ಕೃಷಿ ನಡೆಸುತ್ತಾ ಬಂದಿದ್ದಾರೆ. ೭೦ರ ಇಳಿವಯಸ್ಸಿನಲ್ಲೂ ಅವರ ಸಾಹಿತ್ಯೋತ್ಸಾಹ ಅಭಿನಂದನಾರ್ಹ ಎಂದರು.
ಹಳಿಯಾಳದಲ್ಲಿ ಬಹುಗ್ರಾಮ ಕುಡಿವ ನೀರಿನ ಯೋಜನೆ ಫೆ. 15ರ ಒಳಗೆ ಪೂರ್ಣಗೊಳಿಸಲು ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ
ನರೇಗಾ ಯೋಜನೆಯಡಿ ಕಡಿಮೆ ಮಾನವ ದಿನಗಳನ್ನು ಸೃಜನ ಮಾಡಿದ ಗ್ರಾಮ ಪಂಚಾಯಿತಿಗಳು ಪ್ರಗತಿಯನ್ನು ಸಾಧಿಸಬೇಕು.
ಗೋಕರ್ಣ : ಗಂಗಾವಳಿ ಕಡಲ ತೀರದಲ್ಲಿ ಅರಣ್ಯ ಇಲಾಖೆಯಿಂದ ಆಮೆ ಮೊಟ್ಟೆ ಸಂರಕ್ಷಣೆ - 45 ದಿನಗಳ ಕಾಲ ಇಲಾಖೆ ನಿಗಾ
ನೂತನ ವರ್ಷದ ಮೊದಲು ಗೂಡು ಇದಾಗಿದ್ದು, ಉಪವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ ಮತ್ತು ಸಿಬ್ಬಂದಿ ಗಸ್ತಿನಲ್ಲಿದ್ದ ವೇಳೆ ಮೊಟ್ಟೆ ಇಡುತ್ತಿರುವುದು ಪತ್ತೆಯಾಗಿದೆ.
ಮಕ್ಕಳಿಗೆ ಬಾಲ್ಯದಲ್ಲೇ ಶಿಕ್ಷಣದ ಜತೆ ಸಂಸ್ಕಾರ ಕಲಿಸಲು ನಿಶ್ಚಲಾನಂದನಾಥ ಸ್ವಾಮೀಜಿ ಮನವಿ
ತಂದೆ- ತಾಯಿ ಅವರು ಮಕ್ಕಳ ಎದುರಿಗೆ ಗಂಡ- ಹೆಂಡತಿಯಾಗಿರದೇ ತಂದೆ- ತಾಯಿ ಆಗಿರಬೇಕು. ಶಿಕ್ಷಣದ ಜತೆಗೆ ನಮೃತೆ, ಸಂಸ್ಕಾರವನ್ನು ನೀಡುವುದು ಪಾಲಕರ ಕರ್ತವ್ಯವಾಗಿದೆ.
ಯಕ್ಷಗಾನ ಭಾಗವತ ಕೇಶವ ಹೆಗಡೆ ಸಾಧನೆ ಅನನ್ಯ: ರವೀಂದ್ರ ಭಟ್‌
ಕೇಶವ ಹೆಗಡೆ ತಮ್ಮ ಭಾಗವತಿಕೆಯ ಆರಂಭದ ದಿನಗಳಲ್ಲಿ ಇನ್ನಿತರ ಪ್ರಖ್ಯಾತ ಭಾಗವತರುಗಳಿದ್ದರೂ ತಮ್ಮ ಸಾಧನೆಯ ಮೂಲಕ ಉನ್ನತಿಗೆ ಬಂದರು ಎಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ ಐನಕೈ ತಿಳಿಸಿದರು.
6ರಂದು ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ
ಜ. ೬ರಂದು ದಿ. ನಾರಾಯಣ ನಾಯಕ ಹಿರೇಗುತ್ತಿ ವೇದಿಕೆಯಲ್ಲಿ ನಡೆಯುವ ಜಿಲ್ಲಾ ಶೈಕ್ಷಣಿಕ ಸಮಾವೇಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ.
ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಹಳಿಯಾಳ ಸ್ಪರ್ಧಾಳುಗಳ ಸಾಧನೆ
ಸೀನಿಯರ್ ಪುರುಷರ ವಿಭಾಗದಲ್ಲಿ ವಿಜಯ್ ಬಂಗ್ಯಾನವರ 92 ಕೆಜಿಯಲ್ಲಿ ಪ್ರಥಮ, ಜ್ಞಾನೇಶ್ವರ ಹಳದೂಳಕರ 60 ಕೆಜಿಯಲ್ಲಿ ಪ್ರಥಮ, ಮಹಿಳೆಯರ ವಿಭಾಗದಲ್ಲಿ ಭಗವತಿ ಗೊಂದಲಿ 62 ಕೆಜಿಯಲ್ಲಿ ಪ್ರಥಮ ಮತ್ತು 15 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಅಭಿಲಾಶ್ ಉರುಬಾನಟ್ಟಿ 38 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಂಗವಿಕಲರಿಗೆ ಅನುಕಂಪಕ್ಕಿಂತ ನೆರವು ಸಿಗಲಿ: ಡಾ. ರಮ್ಯಶ್ರೀ
ಅಂಗವೈಕಲ್ಯತೆಗೊಳಗಾದವರು ಮಾನಸಿಕವಾಗಿ ಕುಗ್ಗದೇ, ದೈಹಿಕ ರಕ್ತದೊತ್ತಡವು ಮತ್ತು ಸಕ್ಕರೆ ಕಾಯಿಲೆಗಳ ಬಗ್ಗೆ ಗಮನಹರಿಸಿ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಬೇಕು.
ಮನೋನಿಗ್ರಹಕ್ಕೆ ಯೋಗ ಸಹಕಾರಿ: ಬಸವರಾಜ
ಸೇವಿಸುವ ಆಹಾರ, ಬದುಕುವ ಪದ್ಧತಿಯೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಯೋಗಾಭ್ಯಾಸ ಮಾಡುವ ಮೂಲಕ ಮಾನಸಿಕ ದೈಹಿಕ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved