ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕೋಲಾದಲ್ಲಿ ಗೂಡಂಗಡಿ ತೆರವು ಕಾರ್ಯ ಸ್ಥಗಿತ
ಪುರಸಭೆ ಅಧ್ಯಕ್ಷ ಸೂರಜ ನಾಯ್ಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಂಗಡಿ ಅಲ್ಲಿಂದ ತೆಗೆಯದಂತೆ ಅವರ ಮನವೊಲಿಸಿದ ಹಿನ್ನೆಲೆ ಸದ್ಯದ ಮಟ್ಟಿಗೆ ಅಂಗಡಿ ಸ್ಥಳಾಂತರಿಸದಂತೆ ತಿಳಿಸಿದ್ದು, ಪುರಸಭಗೆ ಅಧಿಕಾರಿಗಳು ವಾಪಸ್ ತೆರಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸೊಪ್ಪಿನ ಬೆಟ್ಟದ ಸಮಸ್ಯೆ ಇತ್ಯರ್ಥ ಯಾವಾಗ?
ಸೊಪ್ಪಿನ ಬೆಟ್ಟ ಪಹಣಿಯಲ್ಲಿ ‘ಬ’ ಖರಾಬ್ ಸೇರಿಸಿದಷ್ಟೇ ವೇಗದಲ್ಲಿ ಹಿಂಪಡೆಯುವುದಕ್ಕೆ ತೊಂದರೆ ಏನು ಎಂಬ ಪ್ರಶ್ನೆ ರೈತರ ವಲಯದಿಂದ ಕೇಳಿ ಬಂದಿದೆ.
ಕಣ್ಣಿನ ರಕ್ಷಣೆ ಬಗ್ಗೆ ನಿರ್ಲಕ್ಷ್ಯ ಬೇಡ: ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ
ಬಹಳಷ್ಟು ಜನ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ. ದೃಷ್ಟಿಯಿದ್ದವರು ಕಣ್ಣಿನ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅವಶ್ಯ.
ಹೊಸ ವರ್ಷದ ಮೊದಲ ದಿನ ಗೋಕರ್ಣದಲ್ಲಿ ಜನಸಾಗರ
ಹಲವು ರೆಸಾರ್ಟ್ ಹೋಟೇಲ್ಗಳಲ್ಲಿ ಡಿಜೆ ಹಾಗೂ ವಿವಿಧ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಯುವಕ, ಯುವತಿಯರೇ ಹಾಡಿಗೆ ಹೆಜ್ಜೆ ಹಾಕಿ ನೂತನ ವರ್ಷವನ್ನು ಸ್ವಾಗತಿಸಿದರು.
ಪೈಪ್ ಅಳವಡಿಸಲು ಅಗೆದ ರಸ್ತೆ ದುರಸ್ತಿ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚನೆ
ಒಂದೊಂದು ವಾರ್ಡ್ನಲ್ಲಿ ಸಂಪೂರ್ಣ ಕಾಮಗಾರಿ ನಡೆಸಬೇಕು. ಬೇಕಾಬಿಟ್ಟಿಯಾಗಿ ಕೆಲಸ ಮಾಡುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದು, ಸದಸ್ಯರಲ್ಲಿ ತಪ್ಪು ಸಂದೇಶ ಹೋಗಬಾರದು.
ಬೇಡ್ತಿ- ವರದಾ ನದಿ ಜೋಡಣೆ ಯೋಜನೆ ಸಮೀಕ್ಷೆಗೆ ಅನುಮತಿ ನೀಡದಂತೆ ವೃಕ್ಷ ಲಕ್ಷ ಆಂದೋಲನದಿಂದ ಮನವಿ
ಪಶ್ಚಿಮ ಘಟ್ಟದ ನದಿ ತಿರುವು ಯೋಜನೆಗಳಿಂದ ಅಪಾರ ಅರಣ್ಯ ಹಾಗೂ ರೈತರ, ಕೃಷಿ ಭೂಮಿ ನಾಶ, ಭೂಕುಸಿತ, ಅರಣ್ಯ, ಪರಿಸರ ಜೀವ ವೈವಿಧ್ಯ ಕಾಯಿದೆಗಳ ಉಲ್ಲಂಘನೆ ಆಗಲಿದೆ.
ಮುಂಡಗೋಡದಲ್ಲಿ ಹಾವು ಕಚ್ಚಿ ಮಗು ಸಾವು ಕೇಸ್: ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ
ಪ್ರತಿಭಟನಾಕಾರರ ಸಮಸ್ಯೆ ಆಲಿಸಿದ ತಹಸೀಲ್ದಾರ್, ಈ ಬಗ್ಗೆ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದರು.
ಉತ್ತರ ಕನ್ನಡದಲ್ಲಿ 2025ರ ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ
ದಾಂಡೇಲಿ, ಜೋಯಿಡಾ ಭಾಗದಲ್ಲಿ ರೆಸಾರ್ಟ್ಗಳಲ್ಲಿ ಕೂಡಾ ಸಾಕಷ್ಟು ಜನರು ತಂಗಿದ್ದು, ಹೊಸ ವರ್ಷದ ಹಿನ್ನೆಲೆಯಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಕಾಂಗ್ರೆಸ್ ಸರ್ಕಾರವೇ ಹೊಣೆ: ಹರಿಪ್ರಕಾಶ ಕೋಣೆಮನೆ
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಸಚಿನ್ ಪಾಂಚಾಳ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು.
ಸರ್ಕಾರಿ ನೌಕರರು ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಲಿ: ಸಚಿವ ಮಂಕಾಳ ಎಸ್. ವೈದ್ಯ
ಸರ್ಕಾರಿ ನೌಕರರು ಕೆಲಸ ಮಾಡಿದರೆ ಮಾತ್ರ ಸಾಧನೆ ಮಾಡಿದ್ದೇವೆ ಎನ್ನುವುದನ್ನು ಹೇಳಿಕೊಳ್ಳಲು ಸಾಧ್ಯ.
< previous
1
...
135
136
137
138
139
140
141
142
143
...
485
next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ