• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿಗನ ಜೀವರಕ್ಷಿಸಿದ ಜೀವರಕ್ಷಕ ಸಿಬ್ಬಂದಿ
ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ ಘಟನೆ ಇಲ್ಲಿನ ಕುಡ್ಲೆ ಕಡಲತೀರದಲ್ಲಿ ಗುರುವಾರ ಸಂಜೆ ನಡೆದಿದೆ.
ಬಾಪೂಜಿ, ಶಾಸ್ತ್ರೀಜಿ ನಮಗೆ ಆದರ್ಶವಾಗಲಿ: ದೇಶಪಾಂಡೆ ಆಶಯ
ಸತ್ಯಮೇವ ಜಯತೇ ಎಂದು ತಮ್ಮ ನಡೆನುಡಿಯಲ್ಲಿ ಸಾರಿದ ರಾಷ್ಟ್ರಪಿತ ಗಾಂಧೀಜಿ ಹಾಗೂ ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಲಾಲ್ ಬಹದ್ದೂರ ಶಾಸ್ತ್ರಿ ಅವರು ಸದಾ ನಮಗೆಲ್ಲರಿಗೂ ಆದರ್ಶವಾಗಲಿ.
ಗಾಂಧೀಜಿ, ಶಾಸ್ತ್ರಿ ದೇಶಕ್ಕೆ ನೀಡಿದ ಕೊಡುಗೆ ದೊಡ್ಡದು
ದೇಶಕ್ಕೆ ಮಹಾತ್ಮಾ ಗಾಂಧಿ ಹಾಗೂ ಲಾಲಬಹದ್ದೂರ ಶಾಸ್ತ್ರಿ ಅವರ ಕೊಡುಗೆಗಳು ಸದಾ ಸ್ಮರಣೀಯವಾಗಿದೆ. ಇವರಿಬ್ಬರೂ ನಮಗೆಲ್ಲ ಪ್ರಾತಃಸ್ಮರಣೀಯರು.
ಪದವೀಧರ ಮತಕ್ಷೇತ್ರದ ಮತದಾರರ ನೋಂದಣಿ ಆರಂಭ: ಜಿಲ್ಲಾಧಿಕಾರಿ
ಕರ್ನಾಟಕ ವಿಧಾನಪರಿಷತ್ತಿನ ಪಶ್ಚಿಮ ಪದವೀಧರ ಮತಕ್ಷೇತ್ರಕ್ಕೆ 2026ರಲ್ಲಿ ಚುನಾವಣೆ ನಡೆಯಲಿದ್ದು, ಈ ಕುರಿತು ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆ ಪ್ರಾರಂಭವಾಗಿದೆ.
ಗಾಂಧಿ ಧೈರ್ಯ ಎಲ್ಲರಿಗೂ ಮಾದರಿ: ಜಿಲ್ಲಾಧಿಕಾರಿ
ಅನ್ಯಾಯದ ವಿರುದ್ಧ ಏಕಾಂಗಿಯಾಗಿ ದನಿಯೆತ್ತುವ ಅವರ ಧೈರ್ಯದ ಗುಣ ಪ್ರತಿಯೊಬ್ಬರಿಗೂ ಮಾದರಿಯಾಗಬೇಕು.
ತೇಲಂಗಾರದಲ್ಲಿ ಹಸಿರು ಹೆಜ್ಜೆ ವಿಶೇಷ ಕಾರ್ಯಕ್ರಮ
ತಾಲೂಕಿನ ತೇಲಂಗಾರ ಮೈತ್ರಿ ಸಭಾಭವನದಲ್ಲಿ ನಡೆದ ಬೆಂಗಳೂರಿನ ಅಂತರಂಗ ಪ್ರತಿಷ್ಠಾನದ ಪ್ರೇರಣಾ ಮಾಸದ ಸರಣಿಯ ಹಸಿರು ಹೆಜ್ಜೆ ವಿಶೇಷ ಕಾರ್ಯಕ್ರಮವನ್ನು ಹಿರಿಯರಾದ ನಾಗಪ್ಪ ಗಾಂವ್ಕರ ಗಿಡಗಳಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಿ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ದಾಖಲಾಗುವ ದೌರ್ಜನ್ಯ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ಅನವಶ್ಯಕ ವಿಳಂಬವಾಗುವುದನ್ನು ತಪ್ಪಿಸಿ, ಆದಷ್ಟು ಶೀಘ್ರದಲ್ಲಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು.
ಯೋಜಿತ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಲಿ: ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ
ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು. ಯೋಜಿತ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂಬುದು ಜಮಾಬಂದಿಯ ಉದ್ದೇಶವಾಗಿದೆ.
ಜಿಲ್ಲೆಯ ವಿವಿಧೆಡೆ ಅ.1ರಿಂದ ತಾಳಮದ್ದಲೆ ಸರಣಿ
ಶ್ರೀರಂಗಪಟ್ಟಣದ ಯಕ್ಷ ಕೌಮುದೀ ಟ್ರಸ್ಟ್ ಯಕ್ಷಗಾನ ತಾಳಮದ್ದಲೆ ಅಧ್ಯಯನ ಮತ್ತು ಪ್ರದರ್ಶನ ಕೇಂದ್ರದಿಂದ ಅ.1 ರಿಂದ 12 ರವರೆಗೆ ಜಿಲ್ಲೆಯ ವಿವಿಧೆಡೆ ತಾಳಮದ್ದಲೆ ಸರಣಿ ಆಯೋಜಿಸಲಾಗಿದೆ.
ಬತ್ತ ಖರೀದಿಗೆ ನೋಂದಣಿ ಕೇಂದ್ರ ತೆರೆಯಿರಿ: ಜಿಲ್ಲಾಧಿಕಾರಿ
ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಬತ್ತ ಖರೀದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ರೈತರನ್ನು ನೊಂದಣಿ ಮಾಡಲು ನೋಂದಣಿ ಕೇಂದ್ರಗಳನ್ನು ತೆರೆಯುವಂತೆ ಸೂಚನೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved