• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಚಂದ್ರಶೇಖರ ಆಗ್ರಹ
ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ ಅವರು ರಾಜೀನಾಮೆಗೆ ಆಗ್ರಹಿಸಿದ್ದೀರಿ. ನಿಮಗೆ ಒಂದು ನ್ಯಾಯ, ಈಶ್ವರಪ್ಪ ಅವರಿಗೆ ಒಂದು ನ್ಯಾಯವೇ? ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಪ್ರಶ್ನಿಸಿದರು.
ಹಳಿಯಾಳದ ಹಾಸ್ಟೆಲ್ ವಾರ್ಡನ್‌ ವಿರುದ್ಧ ದೂರು: ಅಧಿಕಾರಿಗಳ ತಂಡ ಭೇಟಿ
ಆರೋಪಿ ವಾರ್ಡನ್ ಅವರನ್ನು ತಾತ್ಕಾಲಿಕವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ನಿಯೋಜನೆ ಮಾಡಲು ಕ್ರಮ ಕೈಗೊಂಡಿರುವುದಾಗಿ ತನಿಖೆಗೆ ಬಂದಿದ್ದ ಅಧಿಕಾರಿಗಳು ತಿಳಿಸಿದ್ದಾರೆ.
ಹೊನ್ನಾವರ ಬಳಿ ಬಸ್ ಬೈಕ್ ಮಧ್ಯೆ ಅಪಘಾತ: ಮೂವರು ಸವಾರರ ಸಾವು
ಹೊನ್ನಾವರ ತಾಲೂಕಿನ ಮಾವಿನಕುರ್ವಾದ ರಾಘವೇಂದ್ರ ಸೋಮಯ್ಯ ಗೌಡ (೩೪), ಖರ್ವಾ ನಾಥಗೇರಿಯ ರಮೇಶ ರಾಮಚಂದ್ರ ನಾಯ್ಕ (೨೨), ಸಂಶಿ- ಕುದ್ರಿಗಿಯ ಗೌರೀಶ (ಗಣಪತಿ) ಮಂಜುನಾಥ ನಾಯ್ಕ (೨೨) ಮೃತಪಟ್ಟ ವ್ಯಕ್ತಿಗಳು.
ಹೊಸ ವರ್ಷಾಚರಣೆ ಹಿನ್ನೆಲೆ ಮುರುಡೇಶ್ವರ, ಭಟ್ಕಳದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
ಹೊಸ ವರ್ಷದ ಆಚರಣೆಯ ಹಿನ್ನೆಲೆ ಸೂಕ್ಷ್ಮಪ್ರದೇಶವಾದ ಭಟ್ಕಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ತೀವ್ರ ನಿಗಾ ಇಡಲಾಗಿದೆ.
ಕಲೆ ಉಳಿಯಬೇಕಾದರೆ ಕಲಾಸಕ್ತರ ಪ್ರೋತ್ಸಾಹ ಬಹು ಮುಖ್ಯ: ಜಿ.ಎನ್. ಹೆಗಡೆ
ಯಕ್ಷಗಾನ ಆರಾಧನೆಯ ಕಲೆಯಾಗಿದೆ. ಯಾವುದೇ ಸಾಂಸ್ಕೃತಿಕ ಕಲೆ ಉಳಿಯಬೇಕಾದರೆ ಕಲಾಸಕ್ತರ ಪ್ರೋತ್ಸಾಹ ಬಹು ಮುಖ್ಯ ಎಂದು ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಉಮ್ಮಚಗಿಯ ಜಿ.ಎನ್. ಹೆಗಡೆ ಹಿರೇಸರ ಹೇಳಿದರು.
ಹೊಸ ವರ್ಷದ ಮೋಜು ಮಸ್ತಿಗೆ ಜೋಯಿಡಾ ಸಜ್ಜು
ಕ್ಯಾಸಲ್ ರಾಕ್‌ನಿಂದ ಅಣಶಿ ವರೆಗೆ ಎಲ್ಲಿ ನೋಡಿದರೂ ಪ್ರವಾಸಿಗರು ಹೊಸ ವರ್ಷದ ಸಂಭ್ರಮಾಚರಣೆಗೆ ಬೀಡು ಬಿಟ್ಟಿದ್ದಾರೆ.
ಹೊಸ ವರ್ಷಾಚರಣೆ: ರೆಸಾರ್ಟ್‌ ಬಾಡಿಗೆ ಲಕ್ಷ ರು.!
ಹೊಸವರ್ಷಾಚರಣೆಗೆ ಪ್ರವಾಸಿತಾಣ ಸಕಲ ರೀತಿಯಲ್ಲಿ ಸಜ್ಜಗೊಂಡಿದ್ದು, ಎಲ್ಲ ಕಡಲತೀರದ ಹೊಟೇಲ್, ರೆಸಾರ್ಟ್‌ಗಳನ್ನು ವಿದ್ಯುತ್ ದೀಪಾಲಂಕಾರ, ವಿಶೇಷ ಆಕರ್ಷಕ ಬಣ್ಣಗಳಿಂದ ಶೃಂಗರಿಸಲಾಗಿದೆ.
ಆಸ್ಪತ್ರೆಯ ಕಾಮಗಾರಿಗೆ ಅನುದಾನವಿಲ್ಲ ಎಂಬ ಹೇಳಿಕೆ ಹಾಸ್ಯಸ್ಪದ: ಪ್ರಸನ್ನ ಶೆಟ್ಟಿ
ಆಸ್ಪತ್ರೆ ಕಾಮಗಾರಿಗೆ ಅನುದಾನವಿಲ್ಲದಿದ್ದರೆ ಆಸ್ಪತ್ರೆಯ ಕಟ್ಟಡ ಭಾಗಶಃ ಅಂತಿಮ ಹಂತಕ್ಕೆ ತಲುಪುತಿತ್ತೇ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ಪ್ರಸನ್ನ ಶೆಟ್ಟಿ ತಿರುಗೇಟು ನೀಡಿದ್ದಾರೆ.
ಶಿರಸಿ-ಹಾವೇರಿ ರಸ್ತೆ ಹೊಂಡ ಮುಚ್ಚುವ ಕೆಲಸ ಆರಂಭ
ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.
ಸಹಕಾರಿ ಸಂಘಗಳ ಚುನಾವಣೆ: ಕಾಂಗ್ರೆಸ್ಸಿಗೆ ಹೀನಾಯ ಸೋಲು!
ಹಳಿಯಾಳ-ದಾಂಡೇಲಿ ತಾಲೂಕಿನ 11 ಸಹಕಾರಿ ಸಂಘಗಳ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು 7 ಸಹಕಾರಿ ಸಂಘಗಳಲ್ಲಿ ಗೆಲುವು ಸಾಧಿಸಿದ್ದರೆ, 3 ಸಹಕಾರಿ ಸಂಘಗಳ ಮತ ಎಣಿಕೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಕಾಂಗ್ರೆಸ್ ಕೇವಲ ಒಂದೇ ಸಹಕಾರಿ ಸಂಘದಲ್ಲಿ ಗೆದ್ದಿದೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 485
  • next >
Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved